AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಂದಾಲ್ ಕಂಪನಿಯ 50 ಉದ್ಯೋಗಿಗಳಿಗೆ ಕೊರೊನಾ ಸೋಂಕು

ಬಳ್ಳಾರಿ: ಜಿಂದಾಲ್ ಕಂಪನಿಯಲ್ಲಿ ‌ಕೊರೊನಾ ಮಹಾಮಾರಿ ಸ್ಫೋಟಗೊಂಡಿದೆ. ನಿನ್ನೆ 40 ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಜಿಂದಾಲ್ ಕಂಪನಿಯಲ್ಲಿ ಇದುವರೆಗೆ ಸೋಂಕಿತರ ಸಂಖ್ಯೆ 50 ಕ್ಕೆ ಏರಿಕೆಯಾಗಿದೆ. ಸಂಡೂರು ತಾಲೂಕಿನ ಜಿಂದಾಲ್ ಕಂಪನಿ ಮತ್ತೊಂದು ಜ್ಯುಬಿಲೆಂಟ್ ಕಾರ್ಖಾನೆ ಆಗುತ್ತಾ ಎಂಬ ಆತಂಕ ಹೆಚ್ಚಾಗಿದ್ದು, ಸಹ ಉದ್ಯೋಗಿಗಳಿಗೆ ತಲೆ ಬಿಸಿಯಾಗಿದೆ. ಕೊರೊನಾ ಸೋಂಕು ಯಾರನ್ನೂ ಬಿಡುತ್ತಿಲ್ಲ. ತನ್ನ ಅಟ್ಟಹಾಸವನ್ನು ದಿನೇ ದಿನೆ ಹೆಚ್ಚು ಮಾಡುತ್ತಲೇ ಮುಂದೆ ಸಾಗಿದೆ. ಈಗ ಜಿಂದಾಲ್ ಕಂಪನಿಯಲ್ಲಿನ ಪರಿಸ್ಥಿತಿ […]

ಜಿಂದಾಲ್ ಕಂಪನಿಯ 50 ಉದ್ಯೋಗಿಗಳಿಗೆ ಕೊರೊನಾ ಸೋಂಕು
ಆಯೇಷಾ ಬಾನು
|

Updated on:Jun 11, 2020 | 4:05 PM

Share

ಬಳ್ಳಾರಿ: ಜಿಂದಾಲ್ ಕಂಪನಿಯಲ್ಲಿ ‌ಕೊರೊನಾ ಮಹಾಮಾರಿ ಸ್ಫೋಟಗೊಂಡಿದೆ. ನಿನ್ನೆ 40 ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಜಿಂದಾಲ್ ಕಂಪನಿಯಲ್ಲಿ ಇದುವರೆಗೆ ಸೋಂಕಿತರ ಸಂಖ್ಯೆ 50 ಕ್ಕೆ ಏರಿಕೆಯಾಗಿದೆ.

ಸಂಡೂರು ತಾಲೂಕಿನ ಜಿಂದಾಲ್ ಕಂಪನಿ ಮತ್ತೊಂದು ಜ್ಯುಬಿಲೆಂಟ್ ಕಾರ್ಖಾನೆ ಆಗುತ್ತಾ ಎಂಬ ಆತಂಕ ಹೆಚ್ಚಾಗಿದ್ದು, ಸಹ ಉದ್ಯೋಗಿಗಳಿಗೆ ತಲೆ ಬಿಸಿಯಾಗಿದೆ. ಕೊರೊನಾ ಸೋಂಕು ಯಾರನ್ನೂ ಬಿಡುತ್ತಿಲ್ಲ. ತನ್ನ ಅಟ್ಟಹಾಸವನ್ನು ದಿನೇ ದಿನೆ ಹೆಚ್ಚು ಮಾಡುತ್ತಲೇ ಮುಂದೆ ಸಾಗಿದೆ. ಈಗ ಜಿಂದಾಲ್ ಕಂಪನಿಯಲ್ಲಿನ ಪರಿಸ್ಥಿತಿ ನೋಡಿ ಜನ ಬೆಚ್ಚಿ ಬಿದ್ದಿದ್ದಾರೆ.

Published On - 10:29 am, Thu, 11 June 20

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ