AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕಷ್ಟದಲ್ಲಿರೋ ರೈತರಿಗೆ ಇದೀಗ ಮತ್ತೊಂದು ಶಾಕ್: ಬೆಳೆ ಸಾಲ ಮರುಪಾವತಿಗೆ ರೈತರಿಗೆ ನೋಟೀಸ್ ಜಾರಿ

ಇದೀಗ ಅನ್ನದಾತರ ಸಂಕಷ್ಟ ಆಲಿಸದೆ ಸಾಲ ಮರುಪಾವತಿಗೆ ಬ್ಯಾಂಕ್ ಸಿಬ್ಬಂದಿ ಪಟ್ಟು ಹಿಡಿದಿದೆ. ಕಾನೂನು ಕ್ರಮದ ಬೆದರಿಕೆ ಆರೋಪ ಮಾಡಿದ್ದು, ಕಷ್ಟದ ಪರಿಸ್ಥಿತಿಯಲ್ಲೂ ಸಾಲ ಮರುಪಾವತಿ ಮಾಡ್ತೇವೆ ಆದ್ರೆ ಬಡ್ಡಿ ವಿನಾಯ್ತಿಗೆ ರೈತರು ವಿಜಯನಗರ ಡಿಸಿ ಮೋರೆ ಹೋಗಿದ್ದಾರೆ. 

ಸಂಕಷ್ಟದಲ್ಲಿರೋ ರೈತರಿಗೆ ಇದೀಗ ಮತ್ತೊಂದು ಶಾಕ್: ಬೆಳೆ ಸಾಲ ಮರುಪಾವತಿಗೆ ರೈತರಿಗೆ ನೋಟೀಸ್ ಜಾರಿ
ವಿಜಯನಗರ ಡಿಸಿ ಮೋರೆ ಹೋದ ರೈತರು
TV9 Web
| Edited By: |

Updated on: May 22, 2022 | 2:22 PM

Share

ವಿಜಯನಗರ: ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡ ಅನ್ನದಾತರಿಗೆ ಇದೀಗ ಆತಂಕ ಶುರುವಾಗಿದ್ದು, ಬೆಳೆ ಸಾಲ ಮರುಪಾವತಿಗೆ ರೈತರಿಗೆ ನೋಟೀಸ್ ನೀಡಲಾಗಿದೆ. ರಾಷ್ಟ್ರೀಕೃತ ಬ್ಯಾಂಕುಗಳು ಜಮೀನು ಹರಾಜು ಹಾಕುವ ಮೌಖಿಕ ನೋಟೀಸ್ ಜಾರಿ ಮಾಡಿದ್ದು, ಸಂಕಷ್ಟದಲ್ಲಿರೋ ರೈತರಿಗೆ ಇದೀಗ ಮತ್ತೊಂದು ಶಾಕ್ ನೀಡಲಾಗಿದೆ. ಕೃಷಿಗಾಗಿ ರೈತರು ಮಾಡಿದ ಸಾಲ‌ ಮರುಪಾವತಿಗಾಗಿ ನೋಟೀಸ್ ಕಿರುಕುಳ ಆರೋಪ ಮಾಡಲಾಗಿದೆ. ಕೊನೆಯ ಹಂತದ ಕಾನೂನು ಕ್ರಮ ಜರುಗಿಸುವುದಾಗಿ ಬ್ಯಾಂಕ್‌ನಿಂದ ರೈತರಿಗೆ ನೋಟೀಸ್ ನೀಡಲಾಗಿದೆ. ಈಗಾಗಲೇ 300 ಕ್ಕೂ ಹೆಚ್ಚು ರೈತರಿಗೆ ಅಂತಿಮ ಹಂತದ ನೋಟೀಸ್ ಜಾರಿ ಮಾಡಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹೊಸಪೇಟೆ ಶಾಖೆಯಿಂದ ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಕೂಟ್ಟೂರು ತಾಲೂಕಿನ ನೂರಾರು ರೈತರಿಗೆ ನೋಟೀಸ್ ನೀಡಲಾಗಿದೆ. ಸಾಲ ಮರುಪಾವತಿ ಮಾಡಬೇಕು ಇಲ್ಲವಾದ್ರೆ ಆಸ್ತಿ ಜಪ್ತಿ ಮಾಡುವುದಾಗಿ ಆರೋಪ ಕೇಳಿಬಂದಿದೆ. ಬ್ಯಾಂಕ್ ನಡೆಗೆ ವಿಜಯನಗರದ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷವೂ ಅಕಾಲಿಕ ಮಳೆಯಿಂದ ಬೆಳೆ ನಾಶವಾಗಿತ್ತು. ಅಸಲು, ಬಡ್ಡಿ ಮರುಪಾವತಿ ಸಾಧ್ಯ ಆಗಿಲ್ಲ. ಇದೀಗ ಚಕ್ರ ಬಡ್ಡಿ ರೂಪದಲ್ಲಿ ಸಾಲ ದುಪ್ಪಟ್ಟಾಗಿದೆ ಅಂತಾ ಅನ್ನದಾತರು ಕಂಗಾಲಾಗಿದ್ದಾರೆ.

ಇದನ್ನೂ ಓದಿ: IPL 2022 Points Table: ಲೀಗ್ ಪಂದ್ಯಗಳು ಇಂದಿಗೆ ಅಂತ್ಯ: ಐಪಿಎಲ್ ಪಾಯಿಂಟ್ ಟೇಬಲ್ ಈಗ ಹೀಗಿದೆ ನೋಡಿ

ಇದೀಗ ಅನ್ನದಾತರ ಸಂಕಷ್ಟ ಆಲಿಸದೆ ಸಾಲ ಮರುಪಾವತಿಗೆ ಬ್ಯಾಂಕ್ ಸಿಬ್ಬಂದಿ ಪಟ್ಟು ಹಿಡಿದಿದೆ. ಕಾನೂನು ಕ್ರಮದ ಬೆದರಿಕೆ ಆರೋಪ ಮಾಡಿದ್ದು, ಕಷ್ಟದ ಪರಿಸ್ಥಿತಿಯಲ್ಲೂ ಸಾಲ ಮರುಪಾವತಿ ಮಾಡ್ತೇವೆ ಆದ್ರೆ ಬಡ್ಡಿ ವಿನಾಯ್ತಿಗೆ ರೈತರು ವಿಜಯನಗರ ಡಿಸಿ ಮೋರೆ ಹೋಗಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ