AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ಮಹಾನಗರ ಪಾಲಿಕೆ ಮೇಯರ್- ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿ

ನವೆಂಬರ್ 18ರಂದು ಬಳ್ಳಾರಿ ಮೇಯರ್, ಉಪಮೇಯರ್ ಚುನಾವಣೆ ನಡೆಯಲಿದೆ ಎಂದು ಕಲಬುರಗಿ ಪ್ರಾದೇಶಿಕ ಆಯುಕ್ತರು ಫೋಷಿಸಿದ್ದಾರೆ. 6 ತಿಂಗಳಿಂದ ಬಳ್ಳಾರಿ ಜಿಲ್ಲೆಯ ಮೇಯರ್-ಉಪಮೇಯರ್ ಚುನಾವಣೆ ನಡೆದಿರಲಿಲ್ಲ. ಸದ್ಯ ಈ ಚುನಾವಣೆಗೆ ದಿನಾಂಕ ಪ್ರಕಟಿಸಲಾಗಿದೆ.

ಬಳ್ಳಾರಿ: ಮಹಾನಗರ ಪಾಲಿಕೆ ಮೇಯರ್- ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿ
ಬಳ್ಳಾರಿ ಮಹಾನಗರ ಪಾಲಿಕೆ
TV9 Web
| Edited By: |

Updated on: Nov 05, 2021 | 1:19 PM

Share

ಬಳ್ಳಾರಿ: ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ನವೆಂಬರ್ 18ರಂದು ಬಳ್ಳಾರಿ ಮೇಯರ್, ಉಪಮೇಯರ್ ಚುನಾವಣೆ ನಡೆಯಲಿದೆ ಎಂದು ಕಲಬುರಗಿ ಪ್ರಾದೇಶಿಕ ಆಯುಕ್ತರು ಫೋಷಿಸಿದ್ದಾರೆ. 6 ತಿಂಗಳಿಂದ ಬಳ್ಳಾರಿ ಜಿಲ್ಲೆಯ ಮೇಯರ್-ಉಪಮೇಯರ್ ಚುನಾವಣೆ ನಡೆದಿರಲಿಲ್ಲ. ಸದ್ಯ ಈ ಚುನಾವಣೆಗೆ ದಿನಾಂಕ ಪ್ರಕಟಿಸಲಾಗಿದೆ.

ಒಟ್ಟು 39 ವಾರ್ಡ್​ಗಳಿರುವ ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. 39 ವಾರ್ಡ್​ಗಳ ಪೈಕಿ 21 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ಗೆದ್ದ ನಾಲ್ವರು ಪಕ್ಷೇತರ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಒಟ್ಟು 25 ಸಂಖ್ಯೆ ಬಲಾ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದೆ. 13 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ವಿರೋಧ ಪಕ್ಷ ಸ್ಥಾನಕ್ಕೆ ಸೀಮಿತವಾಗಿದೆ. ಮಹಾನಗರ ಪಾಲಿಕೆಯ ಚುನಾವಣೆಯಾದ 6 ತಿಂಗಳ ನಂತರ ಮೇಯರ್-ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.

ಇದನ್ನೂ ಓದಿ:

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ: ಅಭ್ಯರ್ಥಿಗಳ ಆಯ್ಕೆಯಾಗಿ 5 ವಾರ; ಆದರೆ ಇನ್ನೂ ಸಿಕ್ಕಿಲ್ಲ ಅಧಿಕಾರ

ಉಪಚುನಾವಣೆಯಲ್ಲಿನ ಸೋಲಿನಿಂದಾಗಿಯೇ ಇಂಧನ ಬೆಲೆ ಕಡಿಮೆ ಮಾಡಿದ್ದು: ಕಾಂಗ್ರೆಸ್ ನಾಯಕ ಪಿ ಚಿದಂಬರಂ

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ