AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ಮಹಾನಗರ ಪಾಲಿಕೆ ಮೇಯರ್- ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿ

ನವೆಂಬರ್ 18ರಂದು ಬಳ್ಳಾರಿ ಮೇಯರ್, ಉಪಮೇಯರ್ ಚುನಾವಣೆ ನಡೆಯಲಿದೆ ಎಂದು ಕಲಬುರಗಿ ಪ್ರಾದೇಶಿಕ ಆಯುಕ್ತರು ಫೋಷಿಸಿದ್ದಾರೆ. 6 ತಿಂಗಳಿಂದ ಬಳ್ಳಾರಿ ಜಿಲ್ಲೆಯ ಮೇಯರ್-ಉಪಮೇಯರ್ ಚುನಾವಣೆ ನಡೆದಿರಲಿಲ್ಲ. ಸದ್ಯ ಈ ಚುನಾವಣೆಗೆ ದಿನಾಂಕ ಪ್ರಕಟಿಸಲಾಗಿದೆ.

ಬಳ್ಳಾರಿ: ಮಹಾನಗರ ಪಾಲಿಕೆ ಮೇಯರ್- ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿ
ಬಳ್ಳಾರಿ ಮಹಾನಗರ ಪಾಲಿಕೆ
TV9 Web
| Edited By: |

Updated on: Nov 05, 2021 | 1:19 PM

Share

ಬಳ್ಳಾರಿ: ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ನವೆಂಬರ್ 18ರಂದು ಬಳ್ಳಾರಿ ಮೇಯರ್, ಉಪಮೇಯರ್ ಚುನಾವಣೆ ನಡೆಯಲಿದೆ ಎಂದು ಕಲಬುರಗಿ ಪ್ರಾದೇಶಿಕ ಆಯುಕ್ತರು ಫೋಷಿಸಿದ್ದಾರೆ. 6 ತಿಂಗಳಿಂದ ಬಳ್ಳಾರಿ ಜಿಲ್ಲೆಯ ಮೇಯರ್-ಉಪಮೇಯರ್ ಚುನಾವಣೆ ನಡೆದಿರಲಿಲ್ಲ. ಸದ್ಯ ಈ ಚುನಾವಣೆಗೆ ದಿನಾಂಕ ಪ್ರಕಟಿಸಲಾಗಿದೆ.

ಒಟ್ಟು 39 ವಾರ್ಡ್​ಗಳಿರುವ ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. 39 ವಾರ್ಡ್​ಗಳ ಪೈಕಿ 21 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ಗೆದ್ದ ನಾಲ್ವರು ಪಕ್ಷೇತರ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಒಟ್ಟು 25 ಸಂಖ್ಯೆ ಬಲಾ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದೆ. 13 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ವಿರೋಧ ಪಕ್ಷ ಸ್ಥಾನಕ್ಕೆ ಸೀಮಿತವಾಗಿದೆ. ಮಹಾನಗರ ಪಾಲಿಕೆಯ ಚುನಾವಣೆಯಾದ 6 ತಿಂಗಳ ನಂತರ ಮೇಯರ್-ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.

ಇದನ್ನೂ ಓದಿ:

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ: ಅಭ್ಯರ್ಥಿಗಳ ಆಯ್ಕೆಯಾಗಿ 5 ವಾರ; ಆದರೆ ಇನ್ನೂ ಸಿಕ್ಕಿಲ್ಲ ಅಧಿಕಾರ

ಉಪಚುನಾವಣೆಯಲ್ಲಿನ ಸೋಲಿನಿಂದಾಗಿಯೇ ಇಂಧನ ಬೆಲೆ ಕಡಿಮೆ ಮಾಡಿದ್ದು: ಕಾಂಗ್ರೆಸ್ ನಾಯಕ ಪಿ ಚಿದಂಬರಂ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!