AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ವಿಮ್ಸ್‌ ನಿರ್ದೇಶಕರ ವಿರುದ್ಧ ಎಫ್ಐಆರ್ ದಾಖಲು

ಬಳ್ಳಾರಿಯ ಪ್ರತಿಷ್ಠಿತ ವಿಮ್ಸ್ ಆಸ್ಪತ್ರೆಯ ನಿರ್ದೇಶಕ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ವಿಮ್ಸ್​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಸಿಸ್ಟಮ್ ಇಂಜಿನಿಯರ್ ಆಗಿದ್ದ ಮಹಿಳೆಯಿಂದ ಬಳ್ಳಾರಿ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು, ನಿರ್ದೇಶಕ ಗಂಗಾಧರ್ ಗೌಡ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ವಿಮ್ಸ್‌ ನಿರ್ದೇಶಕರ ವಿರುದ್ಧ ಎಫ್ಐಆರ್ ದಾಖಲು
ಬಳ್ಳಾರಿ ವಿಮ್ಸ್ ಆಸ್ಪತ್ರೆ
TV9 Web
| Edited By: |

Updated on:Nov 30, 2023 | 8:00 PM

Share

ಬಳ್ಳಾರಿ, ನವೆಂಬರ್​​ 30: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ ಬಳ್ಳಾರಿಯ ಪ್ರತಿಷ್ಠಿತ ವಿಮ್ಸ್ ಆಸ್ಪತ್ರೆಯ (vims hospital) ನಿರ್ದೇಶಕ ಗಂಗಾಧರ್ ಗೌಡ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ವಿಮ್ಸ್​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಸಿಸ್ಟಮ್ ಇಂಜಿನಿಯರ್ ಆಗಿದ್ದ ನೇತ್ರಾವತಿ ಎನ್ನುವರಿಂದ ಬಳ್ಳಾರಿಯ ಮಹಿಳಾ ಠಾಣೆಯಲ್ಲಿ ದೂರು ನೀಡಲಾಗಿದೆ. ನೇತ್ರಾವತಿ ದೂರಿನ‌ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.

ನೇಮಕಾತಿ ಆದೇಶ ಪ್ರತಿ ಪಡೆಯಲು ಹೋದಾಗ ಕೈ ಚಾಚಿ ಅಪ್ಪಿಕೊಳ್ಳಲು ಬಂದಿದ್ದರು. ಸಹಕಾರ ಮಾಡದಿದ್ದಕ್ಕೆ ಕೆಲಸದಿಂದ ತೆಗೆಯಲಾಗಿದೆ ಎಂದು ನೆತ್ರಾವತಿ ಆರೋಪಿಸಿದ್ದಾರೆ. ವಿಮ್ಸ್ ಸಿಬ್ಬಂದಿಗಳಾಗಿರುವ  ಪಾರ್ವತಿ ಹಾಗೂ ಶಿವು ನಾಯ್ಕ ಎನ್ನುವರಿಂದ ಗಂಗಾಧರ್ ಗೌಡ ಅವರ ಬಳಿ ಹೋಗುವಂತೆ ಕಿರುಕುಳ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ

ಹಾಸನ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನಿಗೆ ಗ್ರಾಮಸ್ಥರೆಲ್ಲರೂ ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಗ್ರಾಮದಲ್ಲಿ ನಡೆದಿತ್ತು.

ಇದನ್ನೂ ಓದಿ: ಹಾಸನ: ಮದುವೆಗೆ ಒಪ್ಪದ ಹಿನ್ನೆಲೆ ಸಿನಿಮೀಯ ರೀತಿಯಲ್ಲಿ ಶಾಲಾ ಶಿಕ್ಷಕಿಯ ಅಪಹರಣ

ಮುಖ್ಯ ಶಿಕ್ಷಕ ಮಂಜುನಾಥ್‌, ಏಳನೇ ತರಗತಿ ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತನೆ ತೋರಿದ್ದರಂತೆ. ಹೀಗಾಗಿ ವಿದ್ಯಾರ್ಥಿನಿಯರು ಪೋಷಕರ ಬಳಿ ಅಳಲು ತೋಡಿಕೊಂಡಿದ್ದರು. ಕೂಡಲೇ ಪೋಷಕರು ಶಾಲೆಯ ಎಸ್‌ಡಿ‌ಎಂಸಿ ಅಧ್ಯಕ್ಷರಿಗೆ ದೂರು ನೀಡಿದ್ದು, ಅವರು ಈ ಕುರಿತು ಬಿಇಒ ಬಳಿ ಹೇಳಿದ್ದರು.

ಬೈಕ್​ಗೆ ಗೂಡ್ಸ್ ವಾಹನ ಡಿಕ್ಕಿ: ದಂಪತಿ ಸಾವು

ಬೆಂಗಳೂರು: ಬೈಕ್​ಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿರುವಂತಹ ಘಟನೆ ನೈಸ್ ರಸ್ತೆಯ ವಜ್ರಮುನೇಶ್ವರ ಅಂಡರ್ ಪಾಸ್ ಬಳಿ ನಡೆದಿದೆ. ನಿರ್ಮಲಾ(45) ಬೈಯಣ್ಣ (55) ಮೃತ ದಂಪತಿ. ಅತಿವೇಗವಾಗಿ ವಾಹನ ಚಲಾಯಿಸಿ ಬೈಕ್​ಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತಲಘಟ್ಟಪುರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:59 pm, Thu, 30 November 23

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​