AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ವಾಟ್ಸ್​ಆ್ಯಪ್​ನಲ್ಲಿ ಪಾಕಿಸ್ತಾನದ ಪರ ಸ್ಟೇಟಸ್​ ಹಾಕಿದ ವ್ಯಕ್ತಿಯ ಬಂಧನ

ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ವಿಶ್ವ ಹಿಂದೂ ಪರಿಷತ್​ನ ಕಾರ್ಯಕರ್ತರು ಸಿರುಗುಪ್ಪ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಬಳ್ಳಾರಿ: ವಾಟ್ಸ್​ಆ್ಯಪ್​ನಲ್ಲಿ ಪಾಕಿಸ್ತಾನದ ಪರ ಸ್ಟೇಟಸ್​ ಹಾಕಿದ ವ್ಯಕ್ತಿಯ ಬಂಧನ
ವಿಹಿಂಪ ಸದಸ್ಯರ ಪ್ರತಿಭಟನೆ
TV9 Web
| Edited By: |

Updated on:Aug 30, 2021 | 3:50 PM

Share

ಬಳ್ಳಾರಿ: ವಾಟ್ಸ್​ಆ್ಯಪ್​ ಸ್ಟೇಟಸ್​ನಲ್ಲಿ ಪಾಕಿಸ್ತಾನದ ಪರ ಸ್ಟೇಟಸ್ ಹಾಕಿದ್ದ  ವ್ಯಕ್ತಿಯೋರ್ವನನ್ನು ಸಿರುಗುಪ್ಪ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದ ನಿವಾಸಿ, ಕಾರು ಚಾಲಕನೋರ್ವ ಈ ಕೃತ್ಯ ಎಸಗಿದ್ದು ಇದೀಗ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾನೆ. ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ವಿಶ್ವ ಹಿಂದೂ ಪರಿಷತ್​ನ ಕಾರ್ಯಕರ್ತರು ಸಿರುಗುಪ್ಪ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿಗೆ ವಿಮಾನದಲ್ಲಿ ಬಂದು ಮನೆಗಳ್ಳತನ ಮಾಡುತ್ತಿದ್ದರು! ನಾಲ್ವರು ಆರೋಪಿಗಳನ್ನು ಬಂಧಿಸಿದ ಬಸವನಗುಡಿ ಪೊಲೀಸರು ಕಳೆದ ನಾಲ್ಕು ವರ್ಷದಿಂದ ಮನೆಗಳ್ಳತನ ಮಾಡುತ್ತಿದ್ದ ಆರೋಪದಡಿ ಬೆಂಗಳೂರಿನ ಬಸವನಗುಡಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರು ಬೆಂಗಳೂರಿನಲ್ಲಿ ಒಟ್ಟು 12 ಮನೆಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಗಳಾಗಿದ್ದಾರೆ. ಬೆಂಗಳೂರಿಗೆ ವಿಮಾನದಲ್ಲಿ ಬಂದು ಕಳ್ಳತನ ಮಾಡುತ್ತಿದ್ದರು. ಕದ್ದ ಮಾಲನ್ನು ಹೈದರಾಬಾದದ್​ನಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಪೊಳಿಸರು ತಿಳಿಸಿದ್ದಾರೆ. ಸ್ವಂತ ಊರಿನಲ್ಲಿ ತಾವು ಬೆಂಗಳೂರಿನಲ್ಲಿ ಬ್ಯುಸಿನೆಸ್ ಮಾಡುವುದಾಗಿ ಆರೋಪಿಗಳು ಹೇಳಿಕೊಂಡಿದ್ದರು.

ಸಲೀಂ ಶೇಖ್, ಬಿಲಾಲ್ ಮಂಡಲ್, ಜಾಲಿಕ್ ಬಂಧಿತರು. ಇವರಿಂದ 3.3 ಕೆಜಿ ಚಿನ್ನದ ಆಭರಣ, 18 ಕೆಜಿ ಬೆಳ್ಳಿ ಸಾಮಾಗ್ರಿಗಳೂ ಸೇರಿ ಒಟ್ಟು ₹1.60 ಕೋಟಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಸಾಮಗ್ರಿಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ವಶ. ಈ ಆರೋಪಿಗಳನ್ನು ಕರ್ನಾಟಕ‌ ಪೊಲೀಸರು ಇದೇ ಮೊದಲ ಬಾರಿಗೆ ಬಂಧಿಸಿದ್ದಾರೆ. ಬಂಧಿತರಲ್ಲಿ ಓರ್ವನಾದ ಸಲೀಂ ಅಲಿಯಾಸ್ ಶೋಕಿ ಸಲೀಂ ಈಹಿಂದೆ ಮುಂಬೈ ಪೊಲೀಸರಿಂದಲೂ ಬಂಧಿಸಲ್ಪಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: 

ಅಫ್ಘಾನಿಸ್ತಾನದಲ್ಲಿರುವ ನನ್ನ ಕುಟುಂಬದವರು ಸಂಪರ್ಕಕ್ಕೆ ಸಿಗುತ್ತಿಲ್ಲ; ಕಣ್ಣೀರಿಟ್ಟ ಕಿರುತೆರೆ ನಟಿ

ನಾಲ್ಕು ಕಾರ್ ಹಾಗೂ ಹೆಲಿಕಾಪ್ಟರ್​ನಲ್ಲಿ ಕೊಂಡೊಯ್ದ ಅಫ್ಘಾನಿಸ್ತಾನದ ಹಣವನ್ನು ಹಿಂತಿರುಗಿಸಿ: ಅಶ್ರಫ್ ಘನಿಗೆ ತಾಲಿಬಾನ್ ಎಚ್ಚರಿಕೆ

(Ballari Siruguppa Police Arrest a man who upload pakistan zindabad in whatsapp video status)

Published On - 3:47 pm, Mon, 30 August 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!