AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ಎನ್​ಐಎ ದಾಳಿಯಲ್ಲಿ ಇಬ್ಬರ ಬಂಧನ ಕೇಸ್​: ಸಂಚಿನ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಶಂಕಿತ ಉಗ್ರರು

ಬಳ್ಳಾರಿಯಲ್ಲಿ ಎನ್​ಐಎ ದಾಳಿ ನಡೆಸಿ ಇಬ್ಬರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರರು ನಡೆಸಿದ್ದ ಸಂಚಿನ ಬಗ್ಗೆ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ನವೆಂಬರ್ 22ರಂದು ರಸಗೊಬ್ಬರ ಮಳಿಗೆಯಲ್ಲಿ ಸ್ಫೋಟಕ ತಯಾರಿಕೆಗೆ ಬಳಸಲು 1 ಕೆಜಿ ಅಮೋನಿಯಂ ನೈಟ್ರೇಟ್ ಖರೀದಿಸಿದ್ದರು ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಬಳ್ಳಾರಿ: ಎನ್​ಐಎ ದಾಳಿಯಲ್ಲಿ ಇಬ್ಬರ ಬಂಧನ ಕೇಸ್​: ಸಂಚಿನ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಶಂಕಿತ ಉಗ್ರರು
ಪ್ರಾತಿನಿಧಿಕ ಚಿತ್ರ
ವಿನಾಯಕ ಬಡಿಗೇರ್​
| Edited By: |

Updated on:Dec 23, 2023 | 3:38 PM

Share

ಬಳ್ಳಾರಿ, ಡಿಸೆಂಬರ್​ 23: ನಗರದಲ್ಲಿ ಎನ್​ಐಎ (NIA) ದಾಳಿ ನಡೆಸಿ ಇಬ್ಬರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆ ಮೂಲಗಳಿಂದ ಶಂಕಿತ ಉಗ್ರರು ನಡೆಸಿದ್ದ ಸಂಚಿನ ಬಗ್ಗೆ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ನವೆಂಬರ್ 22ರಂದು ರಸಗೊಬ್ಬರ ಮಳಿಗೆಯಲ್ಲಿ ಸ್ಫೋಟಕ ತಯಾರಿಕೆಗೆ ಬಳಸಲು 1 ಕೆಜಿ ಅಮೋನಿಯಂ ನೈಟ್ರೇಟ್ ಖರೀದಿಸಿದ್ದರು. ಶಂಕಿತ ಉಗ್ರರು ಅಂಗಡಿಗೆ ಬಂದಿದ್ದ ಬಗ್ಗೆ ಮಾಲೀಕರಿಗೆ ಮಾಹಿತಿಯಿಲ್ಲ.

ಬಳ್ಳಾರಿಯಲ್ಲಿ ಒಂಬತ್ತು ಕಡೆಗಳಲ್ಲಿ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಮೊಹಮ್ಮದ್ ಸುಲೇಮಾನ್, ಸೈಯದ್ ಸಮೀರ್​ನ್ನು NIA ಬಂಧಿಸಿತ್ತು.

ನಕಲಿ ನೋಟು ಪ್ರೀಂಟ್ ಜಾಲ: ಓರ್ವ ಬಂಧನ

ದೇಶಾದ್ಯಾಂತ ಸಂಚಲನ ಮೂಡಿಸಿರು ನಕಲಿ ನೋಟ್ ಮುದ್ರಣ ಮತ್ತು ಚಲಾವಣೆ ಪ್ರಕರಣದಲ್ಲಿ ಎನ್ಐಎ ತಂಡ ವಿವಿಧ ರಾಜ್ಯದ ನಾಲ್ವರು ಮತ್ತು ಬಳ್ಳಾರಿಯ ಯುವಕನೊರ್ವನನ್ನು ಇತ್ತೇಚೆಗೆ ಬಂಧಿಸಿದ್ದರು. ಹಳೇ ನೋಟು ಬದಲಾಗಿ ಹೊಸ ನೋಟುಗಳ ಮುದ್ರಣ ಪ್ರಾರಂಭವಾದ ಬಳಿಕ ನಕಲಿ ನೋಟಿನ ಹಾವಳಿಗೆ ಕಡಿವಾಣ ಬಿದ್ದಿತ್ತು. ಆದರೆ, ಇದೀಗ ಎನ್ಐಎ ದೇಶದ ನಾಲ್ಕು ಪ್ರಮುಖ ರಾಜ್ಯಗಳ ಮೇಲೆ ದಾಳಿ ಮಾಡಿ ನಕಲಿ ನೋಟಿನ ದೊಡ್ಡ ಜಾಲವೊಂದನ್ನು ಪತ್ತೆ ಮಾಡಿತ್ತು.

ಇದನ್ನೂ ಓದಿ: ದೇಶದ 41 ಕಡೆ NIA ದಾಳಿ, ಬೆಂಗಳೂರಿನಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆ

ಉತ್ತರ ಪ್ರದೇಶದ ಮೂಲದ ಕಿಂಗ್ ಪಿನ್ ಗಳಾದ ರಾಹುಲ್ ತಾನಜಿ ಪಾಟೀಲ್, ಮಹಾರಾಷ್ಟ್ರದ ವಿವೇಕ್ ಠಾಕೂರು, ಶಿವು ಪಾಟೀಲ್, ಬಿಹಾರದ ಶಶಿಭೂಷಣ್ ಸೇರಿದಂತೆ ಬಳ್ಳಾರಿಯ 19 ವರ್ಷದ ಯುವಕ ಮಹೇಂದ್ರ ಅವರನ್ನು ಬಂಧಿಸಿದ್ದರು.

ಬಳ್ಳಾರಿಯ ಮಹೇಂದ್ರ ಮನೆಯಲ್ಲಿ ಐದು ನೂರು ಮುಖ ಬೆಲೆಯ ಅಚ್ಚಿನ ಮಾದರಿ ಮತ್ತು ಒಂದು ಪ್ರಿಂಟಿಂಗ್ ಮಿಷನ್ ಸೀಜ್ ಮಾಡಲಾಗಿತ್ತು. ಆದರೆ ಮಹೇಂದ್ರ ಕುಟುಂಬಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. 10ನೇ ತರಗತಿಯವರೆಗೂ ಆಂಧ್ರದಲ್ಲಿ ವ್ಯಾಸಂಗ ಮಾಡಿದ ಮಹೇಂದ್ರ ಕಳೆದೆರಡು ವರ್ಷದ ಹಿಂದೆ ಬಳ್ಳಾರಿಗೆ ಬಂದು ಕೂಲಿ ಕೆಲಸ ಮಾಡುತ್ತಿದ್ದನು. ಇವನಿಗೆ ಇಷ್ಟೆಲ್ಲ ಲಿಂಕ್ ಹೇಗೆ ಸಿಕ್ತು ಎನ್ನುವದೇ ದೊಡ್ಡ ಪ್ರಶ್ನೆಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:27 pm, Sat, 23 December 23

Follow Us
Vinayak Badiger
Vinayak Badiger
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?