ಬಳ್ಳಾರಿಯ ಬಿಜೆಪಿ ಎಸ್ಟಿ ಸಮಾವೇಶಕ್ಕೆ ಬಂದಿದ್ದ ಯುವಕ ಕಾಲುವೆಯಲ್ಲಿ ಬಿದ್ದು ಸಾವು
ಬಳ್ಳಾರಿಯಲ್ಲಿ ಇಂದು (ನ.20) ನಡೆದ ಬಿಜೆಪಿಯ ಎಸ್ಟಿ ಸಮಾವೇಶಕ್ಕೆ ಬಂದಿದ್ದ ಯುವಕ ನೀರುಪಾಲಾಗಿದ್ದಾನೆ.

ಸಾಂಧರ್ಬಿಕ ಚಿತ್ರ
Updated on: Nov 20, 2022 | 10:28 PM
ಬಳ್ಳಾರಿ: ಬಳ್ಳಾರಿಯಲ್ಲಿ (Bellary) ಇಂದು (ನ.20) ನಡೆದ ಬಿಜೆಪಿಯ ಎಸ್ಟಿ ಸಮಾವೇಶಕ್ಕೆ (BJP ST Program) ಬಂದಿದ್ದ ಯುವಕ ನೀರುಪಾಲಾಗಿದ್ದಾನೆ. ಚೆಳ್ಳಕೇರಿ ತಾಲೂಕಿನ ಗೌರಿಪುರ ಗ್ರಾಮದ ಉಮಾಪತಿ (26) ಮೃತ ಯುವಕ. ಮೃತ ಉಮಾಪತಿ ಸಮಾವೇಶದ ವೇದಿಕೆಯ ಹಿಂಭಾಗದ ಗೌತಮ ನಗರದ ಹೆಚ್ಎಲ್ಸಿ ಕಾಲುವೆಯಲ್ಲಿ ಕಾಲು ತೊಳೆಯಲು ಹೋದ ವೇಳೆ ಆಯ ತಪ್ಪಿ ಕಾಲುವೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ. ಸದ್ಯ ಯುವಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Related Stories
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
VIDEO: ಬ್ಯಾಟರ್ ಸಿಕ್ಸ್ ಬಾರಿಸದೇ ಸಿಕ್ಸರ್..!
ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ
ಲೋಕಾಯುಕ್ತ ಬಲೆಗೆ ಬಿದ್ದ ಶಾಸಕ ಚಂದ್ರು ಲಮಾಣಿ: ಬೆಂಬಲಿಗರ ಹೈಡ್ರಾಮಾ
ಹೋಮದ ಬಳಿಕ ಅದರ ತಿಲಕಧಾರಣೆಯಿಂದ ಆಗುವ ಲಾಭಗಳು!
ಇಂದು ಈ ರಾಶಿಯವರಿಂದ ಆಸ್ತಿ ವಿಚಾರದಲ್ಲಿ ಕಲಹ ಉಂಟಾಗಬಹುದು!
