ಬಳ್ಳಾರಿಯ ಬಿಜೆಪಿ ಎಸ್ಟಿ ಸಮಾವೇಶಕ್ಕೆ ಬಂದಿದ್ದ ಯುವಕ ಕಾಲುವೆಯಲ್ಲಿ ಬಿದ್ದು ಸಾವು
ಬಳ್ಳಾರಿಯಲ್ಲಿ ಇಂದು (ನ.20) ನಡೆದ ಬಿಜೆಪಿಯ ಎಸ್ಟಿ ಸಮಾವೇಶಕ್ಕೆ ಬಂದಿದ್ದ ಯುವಕ ನೀರುಪಾಲಾಗಿದ್ದಾನೆ.

ಸಾಂಧರ್ಬಿಕ ಚಿತ್ರ
Updated on: Nov 20, 2022 | 10:28 PM
Share
ಬಳ್ಳಾರಿ: ಬಳ್ಳಾರಿಯಲ್ಲಿ (Bellary) ಇಂದು (ನ.20) ನಡೆದ ಬಿಜೆಪಿಯ ಎಸ್ಟಿ ಸಮಾವೇಶಕ್ಕೆ (BJP ST Program) ಬಂದಿದ್ದ ಯುವಕ ನೀರುಪಾಲಾಗಿದ್ದಾನೆ. ಚೆಳ್ಳಕೇರಿ ತಾಲೂಕಿನ ಗೌರಿಪುರ ಗ್ರಾಮದ ಉಮಾಪತಿ (26) ಮೃತ ಯುವಕ. ಮೃತ ಉಮಾಪತಿ ಸಮಾವೇಶದ ವೇದಿಕೆಯ ಹಿಂಭಾಗದ ಗೌತಮ ನಗರದ ಹೆಚ್ಎಲ್ಸಿ ಕಾಲುವೆಯಲ್ಲಿ ಕಾಲು ತೊಳೆಯಲು ಹೋದ ವೇಳೆ ಆಯ ತಪ್ಪಿ ಕಾಲುವೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ. ಸದ್ಯ ಯುವಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Related Stories
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್
