AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮಕ್ಕೆ ನುಗ್ಗಿದ್ದ ಮೊಸಳೆ ಸೆರೆ ಹಿಡಿಯದಿದ್ದರೆ ಕೇಸ್ ಹಾಕುತ್ತೀನಿ; ಬಳ್ಳಾರಿ ಜಿಲ್ಲಾಧಿಕಾರಿಗೆ ವಾರ್ನಿಂಗ್

ತಾಳೂರು ನಿವಾಸಿ ಅಮರೇಶ್ ಗ್ರಾಮಕ್ಕೆ ನುಗ್ಗಿದ್ದ ಮೊಸಳೆಯನ್ನು ಸೆರೆ ಹಿಡಿಯಬೇಕು. ಇಲ್ಲದಿದ್ದರೆ ಕೇಸ್ ಹಾಕುತ್ತೇನೆ ಅಂತ ಬಳ್ಳಾರಿ ಡಿಸಿಗೆ ವಾರ್ನಿಂಗ್ ಮೆಜೇಜ್ ಹಾಕಿದ್ದರು. ಬಳಿಕ ಕರೆ ಮಾಡಿದಾಗ ಅಮರೇಶ್​ಗೆ ಜಿಲ್ಲಾಧಿಕಾರಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಗ್ರಾಮಕ್ಕೆ ನುಗ್ಗಿದ್ದ ಮೊಸಳೆ ಸೆರೆ ಹಿಡಿಯದಿದ್ದರೆ ಕೇಸ್ ಹಾಕುತ್ತೀನಿ; ಬಳ್ಳಾರಿ ಜಿಲ್ಲಾಧಿಕಾರಿಗೆ ವಾರ್ನಿಂಗ್
ಬಳ್ಳಾರಿ ಜಿಲ್ಲಾಧಿಕಾರಿಗೆ ವಾರ್ನಿಂಗ್ ಮೆಸೇಜ್, ಡಿಸಿ ಪವನ್ ಕುಮಾರ್
TV9 Web
| Edited By: |

Updated on: Dec 08, 2021 | 9:08 AM

Share

ಬಳ್ಳಾರಿ: ಜಿಲ್ಲಾಧಿಕಾರಿ ವಿರುದ್ಧ ಕೇಸ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದ ವ್ಯಕ್ತಿಗೆ ಡಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮಕ್ಕೆ ನುಗ್ಗಿದ್ದ ಮೊಸಳೆ ಸೆರೆ ಹಿಡಿಯದಿದ್ದರೆ ಕೇಸ್ ಹಾಕ್ತೇನೆ ಅಂತ ಅಮರೇಶ್ ಎಂಬುವವರು ಬಳ್ಳಾರಿ ಡಿಸಿ ಪವನ್​ ಕುಮಾರ್​ಗೆ ಮೆಸೇಜ್ ಹಾಕಿದ್ದರು. ವಾರ್ನಿಂಗ್ ಮೆಸೇಜ್ ಮಾಡಿದ್ದ ವ್ಯಕ್ತಿಗೆ ಜಿಲ್ಲಾಧಿಕಾರಿ ತರಾಟೆಗೆ ತೆಗೆದುಕೊಂಡಿದ್ದು, ತರಾಟೆ ಆಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಾಳೂರು ನಿವಾಸಿ ಅಮರೇಶ್ ಗ್ರಾಮಕ್ಕೆ ನುಗ್ಗಿದ್ದ ಮೊಸಳೆಯನ್ನು ಸೆರೆ ಹಿಡಿಯಬೇಕು. ಇಲ್ಲದಿದ್ದರೆ ಕೇಸ್ ಹಾಕುತ್ತೇನೆ ಅಂತ ಬಳ್ಳಾರಿ ಡಿಸಿಗೆ ವಾರ್ನಿಂಗ್ ಮೆಜೇಜ್ ಹಾಕಿದ್ದರು. ಬಳಿಕ ಕರೆ ಮಾಡಿದಾಗ ಅಮರೇಶ್​ಗೆ ಜಿಲ್ಲಾಧಿಕಾರಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಚ್ಚಗೆ ಮಲಗಿತ್ತು ಮೊಸಳೆ ರಾಜ್ಯದಲ್ಲಿ ಸದ್ಯ ರೈತರು ಫುಲ್ ಬ್ಯುಸಿ ಆಗಿದ್ದಾರೆ. ಮಳೆ ಸ್ಪಲ್ಪ ಮಟ್ಟಿಗೆ ಕಡಿಮೆಯಾಗುತ್ತಿದ್ದಂತೆ ರೈತರು ಭತ್ತದ ಕಟಾವಿಗೆ ಮುಂದಾಗಿದ್ದಾರೆ. ಮಳೆಯಿಂದ ಪಾರಾದ ಅಷ್ಟೊ ಇಷ್ಟೋ ಭತ್ತವನ್ನಾದರೂ ಕಟಾವು ಮಾಡೋಣ ಅಂತ ರೈತರು ತಮ್ಮ ಕೆಲಸದಲ್ಲಿ ತೊಡಗಿದ್ದಾರೆ. ಈ ವೇಳೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ನಂದಿಹಳ್ಳಿಯ ಭತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರು ಗಾಬರಿಗೊಂಡಿದ್ದಾರೆ. ಕಾರಣ ಮೊಸಳೆ ಪ್ರತ್ಯಕ್ಷವಾಗಿದೆ.

ಮೊಸಳೆ ಭತ್ತದ ಗದ್ದೆಯಲ್ಲಿ ಬೆಚ್ಚಗೆ ಅಡಗಿ ಕುಳಿತಿತ್ತು. ಭತ್ತ ಕಟಾವು ಮಾಡುವ ವೇಳೆ ಮೊಸಳೆ ಕಂಡಿದೆ. ಕಟಾವು ಯಂತ್ರದ ಚಾಲಕ ಮೊಸಳೆಯನ್ನು ನೋಡಿ ಗಾಬರಿಗೊಂಡಿದ್ದಾನೆ. ಜನರನ್ನು ಕಂಡು ಮೊಸಳೆ ಕೂಡಾ ಸ್ವಲ್ಪ ಸಮಯ ಗಾಬರಿಯಾಗಿತ್ತು. ನಂತರ ಮೊಸಳೆ ಕಂಡು ಬೆಚ್ಚಿಬಿದ್ದ ರೈತರು ಮೊಸಳೆಯನ್ನು ನದಿಯತ್ತ ಓಡಿಸಿದರು.

ಇದನ್ನೂ ಓದಿ

ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಭೇಟಿ ಹಿನ್ನೆಲೆ; ರಸ್ತೆ ಬದಿಯಲ್ಲಿದ್ದ ಮಸೀದಿಗೆ ಕೇಸರಿ ಬಣ್ಣದಿಂದ ಪೇಂಟಿಂಗ್​​ !

ಬೀಜಿಂಗ್​ ಚಳಿಗಾಲದ ಒಲಿಂಪಿಕ್ಸ್​ಗೆ ಆಸ್ಟ್ರೇಲಿಯಾದಿಂದಲೂ ರಾಜತಾಂತ್ರಿಕ ಬಹಿಷ್ಕಾರ; ಕ್ರೀಡಾಪಟುಗಳಿಗೆ ಇಲ್ಲ ನಿರ್ಬಂಧ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ