AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮಕ್ಕೆ ನುಗ್ಗಿದ್ದ ಮೊಸಳೆ ಸೆರೆ ಹಿಡಿಯದಿದ್ದರೆ ಕೇಸ್ ಹಾಕುತ್ತೀನಿ; ಬಳ್ಳಾರಿ ಜಿಲ್ಲಾಧಿಕಾರಿಗೆ ವಾರ್ನಿಂಗ್

ತಾಳೂರು ನಿವಾಸಿ ಅಮರೇಶ್ ಗ್ರಾಮಕ್ಕೆ ನುಗ್ಗಿದ್ದ ಮೊಸಳೆಯನ್ನು ಸೆರೆ ಹಿಡಿಯಬೇಕು. ಇಲ್ಲದಿದ್ದರೆ ಕೇಸ್ ಹಾಕುತ್ತೇನೆ ಅಂತ ಬಳ್ಳಾರಿ ಡಿಸಿಗೆ ವಾರ್ನಿಂಗ್ ಮೆಜೇಜ್ ಹಾಕಿದ್ದರು. ಬಳಿಕ ಕರೆ ಮಾಡಿದಾಗ ಅಮರೇಶ್​ಗೆ ಜಿಲ್ಲಾಧಿಕಾರಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಗ್ರಾಮಕ್ಕೆ ನುಗ್ಗಿದ್ದ ಮೊಸಳೆ ಸೆರೆ ಹಿಡಿಯದಿದ್ದರೆ ಕೇಸ್ ಹಾಕುತ್ತೀನಿ; ಬಳ್ಳಾರಿ ಜಿಲ್ಲಾಧಿಕಾರಿಗೆ ವಾರ್ನಿಂಗ್
ಬಳ್ಳಾರಿ ಜಿಲ್ಲಾಧಿಕಾರಿಗೆ ವಾರ್ನಿಂಗ್ ಮೆಸೇಜ್, ಡಿಸಿ ಪವನ್ ಕುಮಾರ್
TV9 Web
| Edited By: sandhya thejappa|

Updated on: Dec 08, 2021 | 9:08 AM

Share

ಬಳ್ಳಾರಿ: ಜಿಲ್ಲಾಧಿಕಾರಿ ವಿರುದ್ಧ ಕೇಸ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದ ವ್ಯಕ್ತಿಗೆ ಡಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮಕ್ಕೆ ನುಗ್ಗಿದ್ದ ಮೊಸಳೆ ಸೆರೆ ಹಿಡಿಯದಿದ್ದರೆ ಕೇಸ್ ಹಾಕ್ತೇನೆ ಅಂತ ಅಮರೇಶ್ ಎಂಬುವವರು ಬಳ್ಳಾರಿ ಡಿಸಿ ಪವನ್​ ಕುಮಾರ್​ಗೆ ಮೆಸೇಜ್ ಹಾಕಿದ್ದರು. ವಾರ್ನಿಂಗ್ ಮೆಸೇಜ್ ಮಾಡಿದ್ದ ವ್ಯಕ್ತಿಗೆ ಜಿಲ್ಲಾಧಿಕಾರಿ ತರಾಟೆಗೆ ತೆಗೆದುಕೊಂಡಿದ್ದು, ತರಾಟೆ ಆಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಾಳೂರು ನಿವಾಸಿ ಅಮರೇಶ್ ಗ್ರಾಮಕ್ಕೆ ನುಗ್ಗಿದ್ದ ಮೊಸಳೆಯನ್ನು ಸೆರೆ ಹಿಡಿಯಬೇಕು. ಇಲ್ಲದಿದ್ದರೆ ಕೇಸ್ ಹಾಕುತ್ತೇನೆ ಅಂತ ಬಳ್ಳಾರಿ ಡಿಸಿಗೆ ವಾರ್ನಿಂಗ್ ಮೆಜೇಜ್ ಹಾಕಿದ್ದರು. ಬಳಿಕ ಕರೆ ಮಾಡಿದಾಗ ಅಮರೇಶ್​ಗೆ ಜಿಲ್ಲಾಧಿಕಾರಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಚ್ಚಗೆ ಮಲಗಿತ್ತು ಮೊಸಳೆ ರಾಜ್ಯದಲ್ಲಿ ಸದ್ಯ ರೈತರು ಫುಲ್ ಬ್ಯುಸಿ ಆಗಿದ್ದಾರೆ. ಮಳೆ ಸ್ಪಲ್ಪ ಮಟ್ಟಿಗೆ ಕಡಿಮೆಯಾಗುತ್ತಿದ್ದಂತೆ ರೈತರು ಭತ್ತದ ಕಟಾವಿಗೆ ಮುಂದಾಗಿದ್ದಾರೆ. ಮಳೆಯಿಂದ ಪಾರಾದ ಅಷ್ಟೊ ಇಷ್ಟೋ ಭತ್ತವನ್ನಾದರೂ ಕಟಾವು ಮಾಡೋಣ ಅಂತ ರೈತರು ತಮ್ಮ ಕೆಲಸದಲ್ಲಿ ತೊಡಗಿದ್ದಾರೆ. ಈ ವೇಳೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ನಂದಿಹಳ್ಳಿಯ ಭತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರು ಗಾಬರಿಗೊಂಡಿದ್ದಾರೆ. ಕಾರಣ ಮೊಸಳೆ ಪ್ರತ್ಯಕ್ಷವಾಗಿದೆ.

ಮೊಸಳೆ ಭತ್ತದ ಗದ್ದೆಯಲ್ಲಿ ಬೆಚ್ಚಗೆ ಅಡಗಿ ಕುಳಿತಿತ್ತು. ಭತ್ತ ಕಟಾವು ಮಾಡುವ ವೇಳೆ ಮೊಸಳೆ ಕಂಡಿದೆ. ಕಟಾವು ಯಂತ್ರದ ಚಾಲಕ ಮೊಸಳೆಯನ್ನು ನೋಡಿ ಗಾಬರಿಗೊಂಡಿದ್ದಾನೆ. ಜನರನ್ನು ಕಂಡು ಮೊಸಳೆ ಕೂಡಾ ಸ್ವಲ್ಪ ಸಮಯ ಗಾಬರಿಯಾಗಿತ್ತು. ನಂತರ ಮೊಸಳೆ ಕಂಡು ಬೆಚ್ಚಿಬಿದ್ದ ರೈತರು ಮೊಸಳೆಯನ್ನು ನದಿಯತ್ತ ಓಡಿಸಿದರು.

ಇದನ್ನೂ ಓದಿ

ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಭೇಟಿ ಹಿನ್ನೆಲೆ; ರಸ್ತೆ ಬದಿಯಲ್ಲಿದ್ದ ಮಸೀದಿಗೆ ಕೇಸರಿ ಬಣ್ಣದಿಂದ ಪೇಂಟಿಂಗ್​​ !

ಬೀಜಿಂಗ್​ ಚಳಿಗಾಲದ ಒಲಿಂಪಿಕ್ಸ್​ಗೆ ಆಸ್ಟ್ರೇಲಿಯಾದಿಂದಲೂ ರಾಜತಾಂತ್ರಿಕ ಬಹಿಷ್ಕಾರ; ಕ್ರೀಡಾಪಟುಗಳಿಗೆ ಇಲ್ಲ ನಿರ್ಬಂಧ

Follow Us
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ