AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮುನ್ನೆಲೆಗೆ ಬಂದ 12 ವರ್ಷಗಳ ಹಿಂದೆ ನಡೆದ ಬಳ್ಳಾರಿ ಮಾಜಿ ಕಾರ್ಪೊರೇಟರ್ ಪದ್ಮಾವತಿ ಕೊಲೆ ಪ್ರಕರಣ

2010ರಲ್ಲಿ ಬಳ್ಳಾರಿಯಲ್ಲಿ ಮಾಜಿ ಕಾರ್ಪೊರೇಟರ್ ಪದ್ಮಾವತಿ ಕೊಲೆಯಾಗಿತ್ತು. ಆದರೆ ಸಿಐಡಿ ತನಿಖೆ ಬಗ್ಗೆ ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಿಬಿಐ ತನಿಖೆಗೆ ಪದ್ಮಾವತಿ ಸಹೋದರ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಮತ್ತೆ ಮುನ್ನೆಲೆಗೆ ಬಂದ 12 ವರ್ಷಗಳ ಹಿಂದೆ ನಡೆದ ಬಳ್ಳಾರಿ ಮಾಜಿ ಕಾರ್ಪೊರೇಟರ್ ಪದ್ಮಾವತಿ ಕೊಲೆ ಪ್ರಕರಣ
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on:Jan 30, 2022 | 11:42 AM

Share

ಬಳ್ಳಾರಿ: ಮಾಜಿ ಕಾರ್ಪೊರೇಟರ್ ಪದ್ಮಾವತಿ ಕೊಲೆ ಪ್ರಕರಣ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಕೊಲೆ (Murder) ನಡೆದು 12 ವರ್ಷಗಳ ಬಳಿಕ ಕೊಲೆ ಕೇಸ್ ಮತ್ತೆ ಸುದ್ದಿಯಾಗಿದ್ದು, ಜನಾರ್ದನ ರೆಡ್ಡಿ (Janardhan Reddy) A1 ಎಂದು ಪದ್ಮಾವತಿ ಸಹೋದರ ಸುಬ್ಬರಾಯಡು ಆರೋಪ ಮಾಡುತ್ತಿದ್ದಾರೆ. ಸಿಐಡಿ ಸೂಕ್ತ ತನಿಖೆ ನಡೆಸದ ಆರೋಪ ಕೇಳಿಬಂದಿದ್ದು, ಸುಬ್ಬರಾಯಡು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಸಿಬಿಐ ತನಿಖೆ ಆದರೆ ಸಮಾಧಾನವಾಗುತ್ತದೆ ಎಂದು ಸುಬ್ಬರಾಯಡು ಅಭಿಪ್ರಾಯಪಟ್ಟಿದ್ದಾರೆ.

2010ರಲ್ಲಿ ಬಳ್ಳಾರಿಯಲ್ಲಿ ಮಾಜಿ ಕಾರ್ಪೊರೇಟರ್ ಪದ್ಮಾವತಿ ಕೊಲೆಯಾಗಿತ್ತು. ಆದರೆ ಸಿಐಡಿ ತನಿಖೆ ಬಗ್ಗೆ ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಿಬಿಐ ತನಿಖೆಗೆ ಪದ್ಮಾವತಿ ಸಹೋದರ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಎಎಸ್​ಪಿ ಕುರಾದೆ A2 ಆರೋಪಿ ಎಂದ ಪದ್ಮಾವತಿ ಸಹೋದರ, ನನ್ನ ಹೇಳಿಕೆಯನ್ನೇ ಪೊಲೀಸರು ಸರಿಯಾಗಿ ದಾಖಲಿಸಿಲ್ಲ ಅಂತ ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಮಹಾನಿರ್ದೇಶಕರಿಗೆ ಒಳಾಡಳಿತ ಇಲಾಖೆಯಿಂದ ಪೊಲೀಸರಿಗೆ ಪತ್ರ ಬರೆಯಲಾಗಿದೆ. ಪತ್ರದ ಬಳಿಕ ಪದ್ಮಾವತಿ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.

ಬಳ್ಳಾರಿಯಲ್ಲಿ ಫೆಬ್ರವರಿ 4, 2010ಕ್ಕೆ ಮಾಜಿ ಕಾರ್ಪೊರೇಟರ್ ಪದ್ಮಾವತಿ ಅವರು ಕೊಲೆಯಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಅಂದಿನ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಆದರೆ ತನಿಖೆ ವಿಳಂಬವಾಗಿತ್ತು. ಅಲ್ಲದೆ ತನಿಖೆ ಮೇಲೆ ರಾಜಕೀಯ ಪ್ರಭಾವ ಬೀರಿದೆ ಅಂರ ಆರೋಪಿಸಿದ ಪದ್ಮಾವತಿ ಸಹೋದರ ಸುಬ್ಬರಾಯುಡು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಬಳ್ಳಾರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. 2017ರಲ್ಲಿ ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ

Coronavirus Cases in India: ಭಾರತದಲ್ಲಿ 2.34 ಲಕ್ಷ ಹೊಸ ಕೊವಿಡ್-19 ಪ್ರಕರಣಗಳು, 893 ಸಾವು ದಾಖಲು

ಮಂಡ್ಯ ಲೋಕಸಭಾ ಉಪಚುನಾವಣೆಗೆ 30 ಕೋಟಿ ಖರ್ಚು ಮಾಡಿದ್ದೆ: ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಆಡಿಯೋ ವೈರಲ್

Published On - 11:41 am, Sun, 30 January 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ