AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮುನ್ನೆಲೆಗೆ ಬಂದ 12 ವರ್ಷಗಳ ಹಿಂದೆ ನಡೆದ ಬಳ್ಳಾರಿ ಮಾಜಿ ಕಾರ್ಪೊರೇಟರ್ ಪದ್ಮಾವತಿ ಕೊಲೆ ಪ್ರಕರಣ

2010ರಲ್ಲಿ ಬಳ್ಳಾರಿಯಲ್ಲಿ ಮಾಜಿ ಕಾರ್ಪೊರೇಟರ್ ಪದ್ಮಾವತಿ ಕೊಲೆಯಾಗಿತ್ತು. ಆದರೆ ಸಿಐಡಿ ತನಿಖೆ ಬಗ್ಗೆ ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಿಬಿಐ ತನಿಖೆಗೆ ಪದ್ಮಾವತಿ ಸಹೋದರ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಮತ್ತೆ ಮುನ್ನೆಲೆಗೆ ಬಂದ 12 ವರ್ಷಗಳ ಹಿಂದೆ ನಡೆದ ಬಳ್ಳಾರಿ ಮಾಜಿ ಕಾರ್ಪೊರೇಟರ್ ಪದ್ಮಾವತಿ ಕೊಲೆ ಪ್ರಕರಣ
ಸಾಂದರ್ಭಿಕ ಚಿತ್ರ
TV9 Web
| Updated By: sandhya thejappa|

Updated on:Jan 30, 2022 | 11:42 AM

Share

ಬಳ್ಳಾರಿ: ಮಾಜಿ ಕಾರ್ಪೊರೇಟರ್ ಪದ್ಮಾವತಿ ಕೊಲೆ ಪ್ರಕರಣ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಕೊಲೆ (Murder) ನಡೆದು 12 ವರ್ಷಗಳ ಬಳಿಕ ಕೊಲೆ ಕೇಸ್ ಮತ್ತೆ ಸುದ್ದಿಯಾಗಿದ್ದು, ಜನಾರ್ದನ ರೆಡ್ಡಿ (Janardhan Reddy) A1 ಎಂದು ಪದ್ಮಾವತಿ ಸಹೋದರ ಸುಬ್ಬರಾಯಡು ಆರೋಪ ಮಾಡುತ್ತಿದ್ದಾರೆ. ಸಿಐಡಿ ಸೂಕ್ತ ತನಿಖೆ ನಡೆಸದ ಆರೋಪ ಕೇಳಿಬಂದಿದ್ದು, ಸುಬ್ಬರಾಯಡು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಸಿಬಿಐ ತನಿಖೆ ಆದರೆ ಸಮಾಧಾನವಾಗುತ್ತದೆ ಎಂದು ಸುಬ್ಬರಾಯಡು ಅಭಿಪ್ರಾಯಪಟ್ಟಿದ್ದಾರೆ.

2010ರಲ್ಲಿ ಬಳ್ಳಾರಿಯಲ್ಲಿ ಮಾಜಿ ಕಾರ್ಪೊರೇಟರ್ ಪದ್ಮಾವತಿ ಕೊಲೆಯಾಗಿತ್ತು. ಆದರೆ ಸಿಐಡಿ ತನಿಖೆ ಬಗ್ಗೆ ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಿಬಿಐ ತನಿಖೆಗೆ ಪದ್ಮಾವತಿ ಸಹೋದರ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಎಎಸ್​ಪಿ ಕುರಾದೆ A2 ಆರೋಪಿ ಎಂದ ಪದ್ಮಾವತಿ ಸಹೋದರ, ನನ್ನ ಹೇಳಿಕೆಯನ್ನೇ ಪೊಲೀಸರು ಸರಿಯಾಗಿ ದಾಖಲಿಸಿಲ್ಲ ಅಂತ ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಮಹಾನಿರ್ದೇಶಕರಿಗೆ ಒಳಾಡಳಿತ ಇಲಾಖೆಯಿಂದ ಪೊಲೀಸರಿಗೆ ಪತ್ರ ಬರೆಯಲಾಗಿದೆ. ಪತ್ರದ ಬಳಿಕ ಪದ್ಮಾವತಿ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.

ಬಳ್ಳಾರಿಯಲ್ಲಿ ಫೆಬ್ರವರಿ 4, 2010ಕ್ಕೆ ಮಾಜಿ ಕಾರ್ಪೊರೇಟರ್ ಪದ್ಮಾವತಿ ಅವರು ಕೊಲೆಯಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಅಂದಿನ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಆದರೆ ತನಿಖೆ ವಿಳಂಬವಾಗಿತ್ತು. ಅಲ್ಲದೆ ತನಿಖೆ ಮೇಲೆ ರಾಜಕೀಯ ಪ್ರಭಾವ ಬೀರಿದೆ ಅಂರ ಆರೋಪಿಸಿದ ಪದ್ಮಾವತಿ ಸಹೋದರ ಸುಬ್ಬರಾಯುಡು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಬಳ್ಳಾರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. 2017ರಲ್ಲಿ ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ

Coronavirus Cases in India: ಭಾರತದಲ್ಲಿ 2.34 ಲಕ್ಷ ಹೊಸ ಕೊವಿಡ್-19 ಪ್ರಕರಣಗಳು, 893 ಸಾವು ದಾಖಲು

ಮಂಡ್ಯ ಲೋಕಸಭಾ ಉಪಚುನಾವಣೆಗೆ 30 ಕೋಟಿ ಖರ್ಚು ಮಾಡಿದ್ದೆ: ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಆಡಿಯೋ ವೈರಲ್

Published On - 11:41 am, Sun, 30 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ