AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸಚಿವರ ಊರಿನ ಆಸ್ಪತ್ರೆಯಲ್ಲೇ ಬೆಂಕಿ ಅಪಘಡ

ಬಳ್ಳಾರಿ: ಆರೋಗ್ಯ ಸಚಿವ ಬಿ ಶ್ರೀರಾಮುಲು ಊರಲ್ಲೇ ಬೆಂಕಿ ಅವಘಡ ಸಂಭವಿಸಿದೆ. ಸಿರುಗುಪ್ಪ ಸರ್ಕಾರಿ ಆಸ್ಪತ್ರೆ ತೀವ್ರ ನಿಗಾ ಘಟಕದಲ್ಲಿ ಆಕಸ್ಮಿಕ ಅಗ್ನಿ ಕಾಣಿಸಿಕೊಂಡಿದೆ. ಆಸ್ಪತ್ರೆ ಸಿಬ್ಬಂದಿ ತಕ್ಷಣವೇ ಒಳಗಿದ್ದ ರೋಗಿಗಳನ್ನು ಹೊರ ಕಳಿಸಿದ್ದಾರೆ. ಸುಮಾರು 100 ಹಾಸಿಗೆ ಇದ್ದ ಸರ್ಕಾರಿ ಆಸ್ಪತ್ರೆ ಒಳ ಭಾಗ ಬೆಂಕಿಗೆ ಸುಟ್ಟು ಹೋಗಿದೆ. ಬೆಂಕಿಗೆ ಆಸ್ಪತ್ರೆ ಸುತ್ತ ದಡ್ಡ ಹೊಗೆ ಅವರಿಸಿದ್ದು, ಸಿಬ್ಬಂದಿ ಉಸಿರಾಟದ ತೊಂದರೆ ಅನುಭವಿಸಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಳ್ಳಲು […]

ಆರೋಗ್ಯ ಸಚಿವರ ಊರಿನ ಆಸ್ಪತ್ರೆಯಲ್ಲೇ ಬೆಂಕಿ ಅಪಘಡ
ಸಾಧು ಶ್ರೀನಾಥ್​
|

Updated on:Jan 29, 2020 | 4:55 PM

Share

ಬಳ್ಳಾರಿ: ಆರೋಗ್ಯ ಸಚಿವ ಬಿ ಶ್ರೀರಾಮುಲು ಊರಲ್ಲೇ ಬೆಂಕಿ ಅವಘಡ ಸಂಭವಿಸಿದೆ. ಸಿರುಗುಪ್ಪ ಸರ್ಕಾರಿ ಆಸ್ಪತ್ರೆ ತೀವ್ರ ನಿಗಾ ಘಟಕದಲ್ಲಿ ಆಕಸ್ಮಿಕ ಅಗ್ನಿ ಕಾಣಿಸಿಕೊಂಡಿದೆ. ಆಸ್ಪತ್ರೆ ಸಿಬ್ಬಂದಿ ತಕ್ಷಣವೇ ಒಳಗಿದ್ದ ರೋಗಿಗಳನ್ನು ಹೊರ ಕಳಿಸಿದ್ದಾರೆ.

ಸುಮಾರು 100 ಹಾಸಿಗೆ ಇದ್ದ ಸರ್ಕಾರಿ ಆಸ್ಪತ್ರೆ ಒಳ ಭಾಗ ಬೆಂಕಿಗೆ ಸುಟ್ಟು ಹೋಗಿದೆ. ಬೆಂಕಿಗೆ ಆಸ್ಪತ್ರೆ ಸುತ್ತ ದಡ್ಡ ಹೊಗೆ ಅವರಿಸಿದ್ದು, ಸಿಬ್ಬಂದಿ ಉಸಿರಾಟದ ತೊಂದರೆ ಅನುಭವಿಸಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಳ್ಳಲು ಏನು ಕಾರಣ ಎಂಬುವುದು ಇನ್ನು ತಿಳಿದುಬಂದಿಲ್ಲ. ಆದರೆ ಪ್ರಾಣ ಕಾಪಾಡುವ ಆಸ್ಪತ್ರೆಯಲ್ಲಿ ಯಾರದೋ ನಿರ್ಲಕ್ಷ್ಯದಿಂದ ಆತಂಕ ಎದುರಿಸುವಂತಾಗಿದ್ದು ವಿಪರ್ಯಾಸ.

Published On - 4:39 pm, Wed, 29 January 20

Follow Us
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​