AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾನರ್ ತೆರವು: ಅಧಿಕಾರಿಗಳಿಗೆ ಆವಾಜ್ ಹಾಕಿದ ಬಿಜೆಪಿ ಉಚ್ಛಾಟಿತ ನಾಯಕ

ಬಳ್ಳಾರಿ: ಬ್ಯಾನರ್ ತೆರವುಗೊಳಿಸಲು ಬಂದಿದ್ದ ಅಧಿಕಾರಿಗಳಿಗೆ ಬಿಜೆಪಿ ಉಚ್ಛಾಟಿತ ನಾಯಕ ಕವಿರಾಜ್ ಅರಸ್ ಆವಾಜ್ ಹಾಕಿದ್ದಾರೆ. ಹೊಸ ವರ್ಷ ಶುಭಾಶಯ ಕೋರಿ ಬ್ಯಾನರ್​ಗಳನ್ನ ಹಾಕಲಾಗಿತ್ತು. ಅವುಗಳನ್ನು ತೆರವುಗೊಳಿಸಲು ಅಧಿಕಾರಿಗಳು ಬಂದಿದ್ದರು. ಆದರೆ ವಿಜಯನಗರ ಬಿಜೆಪಿ ಉಚ್ಚಾಟಿತ ಮುಖಂಡ ಕವಿರಾಜ್ ಬ್ಯಾನರ್​ಗಳನ್ನು ತೆರವು ಮಾಡಲು ಬಿಡದೆ ಅವರಿಗೆ ಆವಾಜ್ ಹಾಕಿದ್ದಾರೆ. ನಗರ ಪಾಲಿಕೆ ಹೆಲ್ತ್ ಇನ್ಸಪೆಕ್ಟರ್ ವೆಂಕಟೇಶ್​ಗೆ ಸಾರ್ವಜನಿಕವಾಗಿ ಅವಾಜ್ ಹಾಕಿ ಬೆದರಿಸಿದ್ದಾರೆ. ಹೋಗಿ ನಿಮ್ಮ ಮೇಡಮ್​ಗೆ ಹೇಳಿ, ನಾನೇನಾದ್ರು ಮುನ್ಸಿಪಾಲಿಟಿಗೆ ಬಂದ್ರೆ ದೇವರಾಣೆ ಬೆಂಕಿ ಹತ್ತತ್ತೆ ಹೊಸಪೇಟೆ […]

ಬ್ಯಾನರ್ ತೆರವು: ಅಧಿಕಾರಿಗಳಿಗೆ ಆವಾಜ್ ಹಾಕಿದ ಬಿಜೆಪಿ ಉಚ್ಛಾಟಿತ ನಾಯಕ
ಸಾಧು ಶ್ರೀನಾಥ್​
|

Updated on:Jan 01, 2020 | 5:44 PM

Share

ಬಳ್ಳಾರಿ: ಬ್ಯಾನರ್ ತೆರವುಗೊಳಿಸಲು ಬಂದಿದ್ದ ಅಧಿಕಾರಿಗಳಿಗೆ ಬಿಜೆಪಿ ಉಚ್ಛಾಟಿತ ನಾಯಕ ಕವಿರಾಜ್ ಅರಸ್ ಆವಾಜ್ ಹಾಕಿದ್ದಾರೆ. ಹೊಸ ವರ್ಷ ಶುಭಾಶಯ ಕೋರಿ ಬ್ಯಾನರ್​ಗಳನ್ನ ಹಾಕಲಾಗಿತ್ತು. ಅವುಗಳನ್ನು ತೆರವುಗೊಳಿಸಲು ಅಧಿಕಾರಿಗಳು ಬಂದಿದ್ದರು. ಆದರೆ ವಿಜಯನಗರ ಬಿಜೆಪಿ ಉಚ್ಚಾಟಿತ ಮುಖಂಡ ಕವಿರಾಜ್ ಬ್ಯಾನರ್​ಗಳನ್ನು ತೆರವು ಮಾಡಲು ಬಿಡದೆ ಅವರಿಗೆ ಆವಾಜ್ ಹಾಕಿದ್ದಾರೆ.

ನಗರ ಪಾಲಿಕೆ ಹೆಲ್ತ್ ಇನ್ಸಪೆಕ್ಟರ್ ವೆಂಕಟೇಶ್​ಗೆ ಸಾರ್ವಜನಿಕವಾಗಿ ಅವಾಜ್ ಹಾಕಿ ಬೆದರಿಸಿದ್ದಾರೆ. ಹೋಗಿ ನಿಮ್ಮ ಮೇಡಮ್​ಗೆ ಹೇಳಿ, ನಾನೇನಾದ್ರು ಮುನ್ಸಿಪಾಲಿಟಿಗೆ ಬಂದ್ರೆ ದೇವರಾಣೆ ಬೆಂಕಿ ಹತ್ತತ್ತೆ ಹೊಸಪೇಟೆ ಶಾಂತವಾಗಿದೆ, ನಿಮ್ಮಿಂದ ಬೆಂಕಿ ಹತ್ತತ್ತೆ ಅಂತಾ ಬೆರಳು ತೋರಿಸಿ ಅವಾಜ್ ಹಾಕಿದ್ದಾರೆ.

ಬ್ಯಾನತರ್ ಇದ್ರೆ ನಿಮ್ಮದೇನು ಗಂಟು ಹೊಗತ್ತೆ? ನಿಮ್ಮಿಂದನೇ ಹೊಸಪೇಟೆ ಇಷ್ಟು ಗಲೀಜಾಗಿದೆ‌. ಎಲ್ಲೆಂದರಲ್ಲಿ ಕಸ, ಚರಂಡಿ ನೀರು ಇದೆ. ಹೊಸ ವರ್ಷ ಇದ್ರೂ ಕ್ಲೀನ್ ಮಾಡ್ಸಿಲ್ಲ. ನಾನು ಹಾಕಿರೋ ಬ್ಯಾನರ್​ನಿಂದ ನಗರ ಚೆನ್ನಾಗಿ ಕಾಣ್ತಿದೆ. ನಿಮಗೆ ನಾವು ಟ್ಯಾಕ್ಸ್ ಕೊಟ್ಟಿ ಸಂಬಳ ನೀಡ್ತಿರೋದು. ಯಾವುದೇ ಕಾರಣಕ್ಕೂ ಯಾರ ಬ್ಯಾನರ್ ಕೂಡಾ ತೆಗಿಯಬಾರದು ಅಂತಾ ಕವಿರಾಜ್‌ ಆವಾಜ್ ಹಾಕಿದ್ದಾರೆ.

Published On - 5:08 pm, Wed, 1 January 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!