AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾನರ್ ತೆರವು: ಅಧಿಕಾರಿಗಳಿಗೆ ಆವಾಜ್ ಹಾಕಿದ ಬಿಜೆಪಿ ಉಚ್ಛಾಟಿತ ನಾಯಕ

ಬಳ್ಳಾರಿ: ಬ್ಯಾನರ್ ತೆರವುಗೊಳಿಸಲು ಬಂದಿದ್ದ ಅಧಿಕಾರಿಗಳಿಗೆ ಬಿಜೆಪಿ ಉಚ್ಛಾಟಿತ ನಾಯಕ ಕವಿರಾಜ್ ಅರಸ್ ಆವಾಜ್ ಹಾಕಿದ್ದಾರೆ. ಹೊಸ ವರ್ಷ ಶುಭಾಶಯ ಕೋರಿ ಬ್ಯಾನರ್​ಗಳನ್ನ ಹಾಕಲಾಗಿತ್ತು. ಅವುಗಳನ್ನು ತೆರವುಗೊಳಿಸಲು ಅಧಿಕಾರಿಗಳು ಬಂದಿದ್ದರು. ಆದರೆ ವಿಜಯನಗರ ಬಿಜೆಪಿ ಉಚ್ಚಾಟಿತ ಮುಖಂಡ ಕವಿರಾಜ್ ಬ್ಯಾನರ್​ಗಳನ್ನು ತೆರವು ಮಾಡಲು ಬಿಡದೆ ಅವರಿಗೆ ಆವಾಜ್ ಹಾಕಿದ್ದಾರೆ. ನಗರ ಪಾಲಿಕೆ ಹೆಲ್ತ್ ಇನ್ಸಪೆಕ್ಟರ್ ವೆಂಕಟೇಶ್​ಗೆ ಸಾರ್ವಜನಿಕವಾಗಿ ಅವಾಜ್ ಹಾಕಿ ಬೆದರಿಸಿದ್ದಾರೆ. ಹೋಗಿ ನಿಮ್ಮ ಮೇಡಮ್​ಗೆ ಹೇಳಿ, ನಾನೇನಾದ್ರು ಮುನ್ಸಿಪಾಲಿಟಿಗೆ ಬಂದ್ರೆ ದೇವರಾಣೆ ಬೆಂಕಿ ಹತ್ತತ್ತೆ ಹೊಸಪೇಟೆ […]

ಬ್ಯಾನರ್ ತೆರವು: ಅಧಿಕಾರಿಗಳಿಗೆ ಆವಾಜ್ ಹಾಕಿದ ಬಿಜೆಪಿ ಉಚ್ಛಾಟಿತ ನಾಯಕ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 01, 2020 | 5:44 PM

Share

ಬಳ್ಳಾರಿ: ಬ್ಯಾನರ್ ತೆರವುಗೊಳಿಸಲು ಬಂದಿದ್ದ ಅಧಿಕಾರಿಗಳಿಗೆ ಬಿಜೆಪಿ ಉಚ್ಛಾಟಿತ ನಾಯಕ ಕವಿರಾಜ್ ಅರಸ್ ಆವಾಜ್ ಹಾಕಿದ್ದಾರೆ. ಹೊಸ ವರ್ಷ ಶುಭಾಶಯ ಕೋರಿ ಬ್ಯಾನರ್​ಗಳನ್ನ ಹಾಕಲಾಗಿತ್ತು. ಅವುಗಳನ್ನು ತೆರವುಗೊಳಿಸಲು ಅಧಿಕಾರಿಗಳು ಬಂದಿದ್ದರು. ಆದರೆ ವಿಜಯನಗರ ಬಿಜೆಪಿ ಉಚ್ಚಾಟಿತ ಮುಖಂಡ ಕವಿರಾಜ್ ಬ್ಯಾನರ್​ಗಳನ್ನು ತೆರವು ಮಾಡಲು ಬಿಡದೆ ಅವರಿಗೆ ಆವಾಜ್ ಹಾಕಿದ್ದಾರೆ.

ನಗರ ಪಾಲಿಕೆ ಹೆಲ್ತ್ ಇನ್ಸಪೆಕ್ಟರ್ ವೆಂಕಟೇಶ್​ಗೆ ಸಾರ್ವಜನಿಕವಾಗಿ ಅವಾಜ್ ಹಾಕಿ ಬೆದರಿಸಿದ್ದಾರೆ. ಹೋಗಿ ನಿಮ್ಮ ಮೇಡಮ್​ಗೆ ಹೇಳಿ, ನಾನೇನಾದ್ರು ಮುನ್ಸಿಪಾಲಿಟಿಗೆ ಬಂದ್ರೆ ದೇವರಾಣೆ ಬೆಂಕಿ ಹತ್ತತ್ತೆ ಹೊಸಪೇಟೆ ಶಾಂತವಾಗಿದೆ, ನಿಮ್ಮಿಂದ ಬೆಂಕಿ ಹತ್ತತ್ತೆ ಅಂತಾ ಬೆರಳು ತೋರಿಸಿ ಅವಾಜ್ ಹಾಕಿದ್ದಾರೆ.

ಬ್ಯಾನತರ್ ಇದ್ರೆ ನಿಮ್ಮದೇನು ಗಂಟು ಹೊಗತ್ತೆ? ನಿಮ್ಮಿಂದನೇ ಹೊಸಪೇಟೆ ಇಷ್ಟು ಗಲೀಜಾಗಿದೆ‌. ಎಲ್ಲೆಂದರಲ್ಲಿ ಕಸ, ಚರಂಡಿ ನೀರು ಇದೆ. ಹೊಸ ವರ್ಷ ಇದ್ರೂ ಕ್ಲೀನ್ ಮಾಡ್ಸಿಲ್ಲ. ನಾನು ಹಾಕಿರೋ ಬ್ಯಾನರ್​ನಿಂದ ನಗರ ಚೆನ್ನಾಗಿ ಕಾಣ್ತಿದೆ. ನಿಮಗೆ ನಾವು ಟ್ಯಾಕ್ಸ್ ಕೊಟ್ಟಿ ಸಂಬಳ ನೀಡ್ತಿರೋದು. ಯಾವುದೇ ಕಾರಣಕ್ಕೂ ಯಾರ ಬ್ಯಾನರ್ ಕೂಡಾ ತೆಗಿಯಬಾರದು ಅಂತಾ ಕವಿರಾಜ್‌ ಆವಾಜ್ ಹಾಕಿದ್ದಾರೆ.

Published On - 5:08 pm, Wed, 1 January 20

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ