AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾನರ್ ತೆರವು: ಅಧಿಕಾರಿಗಳಿಗೆ ಆವಾಜ್ ಹಾಕಿದ ಬಿಜೆಪಿ ಉಚ್ಛಾಟಿತ ನಾಯಕ

ಬಳ್ಳಾರಿ: ಬ್ಯಾನರ್ ತೆರವುಗೊಳಿಸಲು ಬಂದಿದ್ದ ಅಧಿಕಾರಿಗಳಿಗೆ ಬಿಜೆಪಿ ಉಚ್ಛಾಟಿತ ನಾಯಕ ಕವಿರಾಜ್ ಅರಸ್ ಆವಾಜ್ ಹಾಕಿದ್ದಾರೆ. ಹೊಸ ವರ್ಷ ಶುಭಾಶಯ ಕೋರಿ ಬ್ಯಾನರ್​ಗಳನ್ನ ಹಾಕಲಾಗಿತ್ತು. ಅವುಗಳನ್ನು ತೆರವುಗೊಳಿಸಲು ಅಧಿಕಾರಿಗಳು ಬಂದಿದ್ದರು. ಆದರೆ ವಿಜಯನಗರ ಬಿಜೆಪಿ ಉಚ್ಚಾಟಿತ ಮುಖಂಡ ಕವಿರಾಜ್ ಬ್ಯಾನರ್​ಗಳನ್ನು ತೆರವು ಮಾಡಲು ಬಿಡದೆ ಅವರಿಗೆ ಆವಾಜ್ ಹಾಕಿದ್ದಾರೆ. ನಗರ ಪಾಲಿಕೆ ಹೆಲ್ತ್ ಇನ್ಸಪೆಕ್ಟರ್ ವೆಂಕಟೇಶ್​ಗೆ ಸಾರ್ವಜನಿಕವಾಗಿ ಅವಾಜ್ ಹಾಕಿ ಬೆದರಿಸಿದ್ದಾರೆ. ಹೋಗಿ ನಿಮ್ಮ ಮೇಡಮ್​ಗೆ ಹೇಳಿ, ನಾನೇನಾದ್ರು ಮುನ್ಸಿಪಾಲಿಟಿಗೆ ಬಂದ್ರೆ ದೇವರಾಣೆ ಬೆಂಕಿ ಹತ್ತತ್ತೆ ಹೊಸಪೇಟೆ […]

ಬ್ಯಾನರ್ ತೆರವು: ಅಧಿಕಾರಿಗಳಿಗೆ ಆವಾಜ್ ಹಾಕಿದ ಬಿಜೆಪಿ ಉಚ್ಛಾಟಿತ ನಾಯಕ
ಸಾಧು ಶ್ರೀನಾಥ್​
|

Updated on:Jan 01, 2020 | 5:44 PM

Share

ಬಳ್ಳಾರಿ: ಬ್ಯಾನರ್ ತೆರವುಗೊಳಿಸಲು ಬಂದಿದ್ದ ಅಧಿಕಾರಿಗಳಿಗೆ ಬಿಜೆಪಿ ಉಚ್ಛಾಟಿತ ನಾಯಕ ಕವಿರಾಜ್ ಅರಸ್ ಆವಾಜ್ ಹಾಕಿದ್ದಾರೆ. ಹೊಸ ವರ್ಷ ಶುಭಾಶಯ ಕೋರಿ ಬ್ಯಾನರ್​ಗಳನ್ನ ಹಾಕಲಾಗಿತ್ತು. ಅವುಗಳನ್ನು ತೆರವುಗೊಳಿಸಲು ಅಧಿಕಾರಿಗಳು ಬಂದಿದ್ದರು. ಆದರೆ ವಿಜಯನಗರ ಬಿಜೆಪಿ ಉಚ್ಚಾಟಿತ ಮುಖಂಡ ಕವಿರಾಜ್ ಬ್ಯಾನರ್​ಗಳನ್ನು ತೆರವು ಮಾಡಲು ಬಿಡದೆ ಅವರಿಗೆ ಆವಾಜ್ ಹಾಕಿದ್ದಾರೆ.

ನಗರ ಪಾಲಿಕೆ ಹೆಲ್ತ್ ಇನ್ಸಪೆಕ್ಟರ್ ವೆಂಕಟೇಶ್​ಗೆ ಸಾರ್ವಜನಿಕವಾಗಿ ಅವಾಜ್ ಹಾಕಿ ಬೆದರಿಸಿದ್ದಾರೆ. ಹೋಗಿ ನಿಮ್ಮ ಮೇಡಮ್​ಗೆ ಹೇಳಿ, ನಾನೇನಾದ್ರು ಮುನ್ಸಿಪಾಲಿಟಿಗೆ ಬಂದ್ರೆ ದೇವರಾಣೆ ಬೆಂಕಿ ಹತ್ತತ್ತೆ ಹೊಸಪೇಟೆ ಶಾಂತವಾಗಿದೆ, ನಿಮ್ಮಿಂದ ಬೆಂಕಿ ಹತ್ತತ್ತೆ ಅಂತಾ ಬೆರಳು ತೋರಿಸಿ ಅವಾಜ್ ಹಾಕಿದ್ದಾರೆ.

ಬ್ಯಾನತರ್ ಇದ್ರೆ ನಿಮ್ಮದೇನು ಗಂಟು ಹೊಗತ್ತೆ? ನಿಮ್ಮಿಂದನೇ ಹೊಸಪೇಟೆ ಇಷ್ಟು ಗಲೀಜಾಗಿದೆ‌. ಎಲ್ಲೆಂದರಲ್ಲಿ ಕಸ, ಚರಂಡಿ ನೀರು ಇದೆ. ಹೊಸ ವರ್ಷ ಇದ್ರೂ ಕ್ಲೀನ್ ಮಾಡ್ಸಿಲ್ಲ. ನಾನು ಹಾಕಿರೋ ಬ್ಯಾನರ್​ನಿಂದ ನಗರ ಚೆನ್ನಾಗಿ ಕಾಣ್ತಿದೆ. ನಿಮಗೆ ನಾವು ಟ್ಯಾಕ್ಸ್ ಕೊಟ್ಟಿ ಸಂಬಳ ನೀಡ್ತಿರೋದು. ಯಾವುದೇ ಕಾರಣಕ್ಕೂ ಯಾರ ಬ್ಯಾನರ್ ಕೂಡಾ ತೆಗಿಯಬಾರದು ಅಂತಾ ಕವಿರಾಜ್‌ ಆವಾಜ್ ಹಾಕಿದ್ದಾರೆ.

Published On - 5:08 pm, Wed, 1 January 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್