AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾನರ್ ತೆರವು: ಅಧಿಕಾರಿಗಳಿಗೆ ಆವಾಜ್ ಹಾಕಿದ ಬಿಜೆಪಿ ಉಚ್ಛಾಟಿತ ನಾಯಕ

ಬಳ್ಳಾರಿ: ಬ್ಯಾನರ್ ತೆರವುಗೊಳಿಸಲು ಬಂದಿದ್ದ ಅಧಿಕಾರಿಗಳಿಗೆ ಬಿಜೆಪಿ ಉಚ್ಛಾಟಿತ ನಾಯಕ ಕವಿರಾಜ್ ಅರಸ್ ಆವಾಜ್ ಹಾಕಿದ್ದಾರೆ. ಹೊಸ ವರ್ಷ ಶುಭಾಶಯ ಕೋರಿ ಬ್ಯಾನರ್​ಗಳನ್ನ ಹಾಕಲಾಗಿತ್ತು. ಅವುಗಳನ್ನು ತೆರವುಗೊಳಿಸಲು ಅಧಿಕಾರಿಗಳು ಬಂದಿದ್ದರು. ಆದರೆ ವಿಜಯನಗರ ಬಿಜೆಪಿ ಉಚ್ಚಾಟಿತ ಮುಖಂಡ ಕವಿರಾಜ್ ಬ್ಯಾನರ್​ಗಳನ್ನು ತೆರವು ಮಾಡಲು ಬಿಡದೆ ಅವರಿಗೆ ಆವಾಜ್ ಹಾಕಿದ್ದಾರೆ. ನಗರ ಪಾಲಿಕೆ ಹೆಲ್ತ್ ಇನ್ಸಪೆಕ್ಟರ್ ವೆಂಕಟೇಶ್​ಗೆ ಸಾರ್ವಜನಿಕವಾಗಿ ಅವಾಜ್ ಹಾಕಿ ಬೆದರಿಸಿದ್ದಾರೆ. ಹೋಗಿ ನಿಮ್ಮ ಮೇಡಮ್​ಗೆ ಹೇಳಿ, ನಾನೇನಾದ್ರು ಮುನ್ಸಿಪಾಲಿಟಿಗೆ ಬಂದ್ರೆ ದೇವರಾಣೆ ಬೆಂಕಿ ಹತ್ತತ್ತೆ ಹೊಸಪೇಟೆ […]

ಬ್ಯಾನರ್ ತೆರವು: ಅಧಿಕಾರಿಗಳಿಗೆ ಆವಾಜ್ ಹಾಕಿದ ಬಿಜೆಪಿ ಉಚ್ಛಾಟಿತ ನಾಯಕ
ಸಾಧು ಶ್ರೀನಾಥ್​
|

Updated on:Jan 01, 2020 | 5:44 PM

Share

ಬಳ್ಳಾರಿ: ಬ್ಯಾನರ್ ತೆರವುಗೊಳಿಸಲು ಬಂದಿದ್ದ ಅಧಿಕಾರಿಗಳಿಗೆ ಬಿಜೆಪಿ ಉಚ್ಛಾಟಿತ ನಾಯಕ ಕವಿರಾಜ್ ಅರಸ್ ಆವಾಜ್ ಹಾಕಿದ್ದಾರೆ. ಹೊಸ ವರ್ಷ ಶುಭಾಶಯ ಕೋರಿ ಬ್ಯಾನರ್​ಗಳನ್ನ ಹಾಕಲಾಗಿತ್ತು. ಅವುಗಳನ್ನು ತೆರವುಗೊಳಿಸಲು ಅಧಿಕಾರಿಗಳು ಬಂದಿದ್ದರು. ಆದರೆ ವಿಜಯನಗರ ಬಿಜೆಪಿ ಉಚ್ಚಾಟಿತ ಮುಖಂಡ ಕವಿರಾಜ್ ಬ್ಯಾನರ್​ಗಳನ್ನು ತೆರವು ಮಾಡಲು ಬಿಡದೆ ಅವರಿಗೆ ಆವಾಜ್ ಹಾಕಿದ್ದಾರೆ.

ನಗರ ಪಾಲಿಕೆ ಹೆಲ್ತ್ ಇನ್ಸಪೆಕ್ಟರ್ ವೆಂಕಟೇಶ್​ಗೆ ಸಾರ್ವಜನಿಕವಾಗಿ ಅವಾಜ್ ಹಾಕಿ ಬೆದರಿಸಿದ್ದಾರೆ. ಹೋಗಿ ನಿಮ್ಮ ಮೇಡಮ್​ಗೆ ಹೇಳಿ, ನಾನೇನಾದ್ರು ಮುನ್ಸಿಪಾಲಿಟಿಗೆ ಬಂದ್ರೆ ದೇವರಾಣೆ ಬೆಂಕಿ ಹತ್ತತ್ತೆ ಹೊಸಪೇಟೆ ಶಾಂತವಾಗಿದೆ, ನಿಮ್ಮಿಂದ ಬೆಂಕಿ ಹತ್ತತ್ತೆ ಅಂತಾ ಬೆರಳು ತೋರಿಸಿ ಅವಾಜ್ ಹಾಕಿದ್ದಾರೆ.

ಬ್ಯಾನತರ್ ಇದ್ರೆ ನಿಮ್ಮದೇನು ಗಂಟು ಹೊಗತ್ತೆ? ನಿಮ್ಮಿಂದನೇ ಹೊಸಪೇಟೆ ಇಷ್ಟು ಗಲೀಜಾಗಿದೆ‌. ಎಲ್ಲೆಂದರಲ್ಲಿ ಕಸ, ಚರಂಡಿ ನೀರು ಇದೆ. ಹೊಸ ವರ್ಷ ಇದ್ರೂ ಕ್ಲೀನ್ ಮಾಡ್ಸಿಲ್ಲ. ನಾನು ಹಾಕಿರೋ ಬ್ಯಾನರ್​ನಿಂದ ನಗರ ಚೆನ್ನಾಗಿ ಕಾಣ್ತಿದೆ. ನಿಮಗೆ ನಾವು ಟ್ಯಾಕ್ಸ್ ಕೊಟ್ಟಿ ಸಂಬಳ ನೀಡ್ತಿರೋದು. ಯಾವುದೇ ಕಾರಣಕ್ಕೂ ಯಾರ ಬ್ಯಾನರ್ ಕೂಡಾ ತೆಗಿಯಬಾರದು ಅಂತಾ ಕವಿರಾಜ್‌ ಆವಾಜ್ ಹಾಕಿದ್ದಾರೆ.

Published On - 5:08 pm, Wed, 1 January 20

ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ