AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾನರ್ ತೆರವು: ಅಧಿಕಾರಿಗಳಿಗೆ ಆವಾಜ್ ಹಾಕಿದ ಬಿಜೆಪಿ ಉಚ್ಛಾಟಿತ ನಾಯಕ

ಬಳ್ಳಾರಿ: ಬ್ಯಾನರ್ ತೆರವುಗೊಳಿಸಲು ಬಂದಿದ್ದ ಅಧಿಕಾರಿಗಳಿಗೆ ಬಿಜೆಪಿ ಉಚ್ಛಾಟಿತ ನಾಯಕ ಕವಿರಾಜ್ ಅರಸ್ ಆವಾಜ್ ಹಾಕಿದ್ದಾರೆ. ಹೊಸ ವರ್ಷ ಶುಭಾಶಯ ಕೋರಿ ಬ್ಯಾನರ್​ಗಳನ್ನ ಹಾಕಲಾಗಿತ್ತು. ಅವುಗಳನ್ನು ತೆರವುಗೊಳಿಸಲು ಅಧಿಕಾರಿಗಳು ಬಂದಿದ್ದರು. ಆದರೆ ವಿಜಯನಗರ ಬಿಜೆಪಿ ಉಚ್ಚಾಟಿತ ಮುಖಂಡ ಕವಿರಾಜ್ ಬ್ಯಾನರ್​ಗಳನ್ನು ತೆರವು ಮಾಡಲು ಬಿಡದೆ ಅವರಿಗೆ ಆವಾಜ್ ಹಾಕಿದ್ದಾರೆ. ನಗರ ಪಾಲಿಕೆ ಹೆಲ್ತ್ ಇನ್ಸಪೆಕ್ಟರ್ ವೆಂಕಟೇಶ್​ಗೆ ಸಾರ್ವಜನಿಕವಾಗಿ ಅವಾಜ್ ಹಾಕಿ ಬೆದರಿಸಿದ್ದಾರೆ. ಹೋಗಿ ನಿಮ್ಮ ಮೇಡಮ್​ಗೆ ಹೇಳಿ, ನಾನೇನಾದ್ರು ಮುನ್ಸಿಪಾಲಿಟಿಗೆ ಬಂದ್ರೆ ದೇವರಾಣೆ ಬೆಂಕಿ ಹತ್ತತ್ತೆ ಹೊಸಪೇಟೆ […]

ಬ್ಯಾನರ್ ತೆರವು: ಅಧಿಕಾರಿಗಳಿಗೆ ಆವಾಜ್ ಹಾಕಿದ ಬಿಜೆಪಿ ಉಚ್ಛಾಟಿತ ನಾಯಕ
ಸಾಧು ಶ್ರೀನಾಥ್​
|

Updated on:Jan 01, 2020 | 5:44 PM

Share

ಬಳ್ಳಾರಿ: ಬ್ಯಾನರ್ ತೆರವುಗೊಳಿಸಲು ಬಂದಿದ್ದ ಅಧಿಕಾರಿಗಳಿಗೆ ಬಿಜೆಪಿ ಉಚ್ಛಾಟಿತ ನಾಯಕ ಕವಿರಾಜ್ ಅರಸ್ ಆವಾಜ್ ಹಾಕಿದ್ದಾರೆ. ಹೊಸ ವರ್ಷ ಶುಭಾಶಯ ಕೋರಿ ಬ್ಯಾನರ್​ಗಳನ್ನ ಹಾಕಲಾಗಿತ್ತು. ಅವುಗಳನ್ನು ತೆರವುಗೊಳಿಸಲು ಅಧಿಕಾರಿಗಳು ಬಂದಿದ್ದರು. ಆದರೆ ವಿಜಯನಗರ ಬಿಜೆಪಿ ಉಚ್ಚಾಟಿತ ಮುಖಂಡ ಕವಿರಾಜ್ ಬ್ಯಾನರ್​ಗಳನ್ನು ತೆರವು ಮಾಡಲು ಬಿಡದೆ ಅವರಿಗೆ ಆವಾಜ್ ಹಾಕಿದ್ದಾರೆ.

ನಗರ ಪಾಲಿಕೆ ಹೆಲ್ತ್ ಇನ್ಸಪೆಕ್ಟರ್ ವೆಂಕಟೇಶ್​ಗೆ ಸಾರ್ವಜನಿಕವಾಗಿ ಅವಾಜ್ ಹಾಕಿ ಬೆದರಿಸಿದ್ದಾರೆ. ಹೋಗಿ ನಿಮ್ಮ ಮೇಡಮ್​ಗೆ ಹೇಳಿ, ನಾನೇನಾದ್ರು ಮುನ್ಸಿಪಾಲಿಟಿಗೆ ಬಂದ್ರೆ ದೇವರಾಣೆ ಬೆಂಕಿ ಹತ್ತತ್ತೆ ಹೊಸಪೇಟೆ ಶಾಂತವಾಗಿದೆ, ನಿಮ್ಮಿಂದ ಬೆಂಕಿ ಹತ್ತತ್ತೆ ಅಂತಾ ಬೆರಳು ತೋರಿಸಿ ಅವಾಜ್ ಹಾಕಿದ್ದಾರೆ.

ಬ್ಯಾನತರ್ ಇದ್ರೆ ನಿಮ್ಮದೇನು ಗಂಟು ಹೊಗತ್ತೆ? ನಿಮ್ಮಿಂದನೇ ಹೊಸಪೇಟೆ ಇಷ್ಟು ಗಲೀಜಾಗಿದೆ‌. ಎಲ್ಲೆಂದರಲ್ಲಿ ಕಸ, ಚರಂಡಿ ನೀರು ಇದೆ. ಹೊಸ ವರ್ಷ ಇದ್ರೂ ಕ್ಲೀನ್ ಮಾಡ್ಸಿಲ್ಲ. ನಾನು ಹಾಕಿರೋ ಬ್ಯಾನರ್​ನಿಂದ ನಗರ ಚೆನ್ನಾಗಿ ಕಾಣ್ತಿದೆ. ನಿಮಗೆ ನಾವು ಟ್ಯಾಕ್ಸ್ ಕೊಟ್ಟಿ ಸಂಬಳ ನೀಡ್ತಿರೋದು. ಯಾವುದೇ ಕಾರಣಕ್ಕೂ ಯಾರ ಬ್ಯಾನರ್ ಕೂಡಾ ತೆಗಿಯಬಾರದು ಅಂತಾ ಕವಿರಾಜ್‌ ಆವಾಜ್ ಹಾಕಿದ್ದಾರೆ.

Published On - 5:08 pm, Wed, 1 January 20

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ