ಚುನಾವಣಾ ಚಾಲುಕ್ಯ ಅಮಿತ್ ಶಾಗೆ ನೀಡಲು ಸಿದ್ದವಾಗಿರುವ ಬೆಳ್ಳಿ ಗದೆ ಹೇಗಿದೆ ನೋಡಿ
ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ಸಂಡೂರಿನಲ್ಲಿಂದು ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶದಲ್ಲಿ ಭಾಗಿಯಾಗುವ ಅಮಿತ್ ಶಾಗೆ ಬಿಜೆಪಿ ನಾಯಕರು ಬೆಳ್ಳಿ ಗದೆ ನೀಡಲಿದ್ದಾರೆ.
ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಚುನಾವಣಾ ಪ್ರಚಾರ ದಿನೇ ದಿನೇ ರಂಗೇರುತ್ತಿದೆ. ಅದ್ರಲ್ಲೂ ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಿಸಲು ಸ್ವತ: ಚುನಾವಣಾ ಚಾಣಕ್ಯ ಅಮಿತ್ ಶಾ (Amit Shah) ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ತಾರೆ. ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿರುವ ಸಂಡೂರು ಕ್ಷೇತ್ರದ ಮೂಲಕವೇ ವಿಜಯ ಸಂಕಲ್ಪ ಯಾತ್ರೆ ಆರಂಭಿಸುತ್ತಿರುವ ಶಾ ಬಳ್ಳಾರಿಯ (Ballari) ಸಂಡೂರು (Sanduru) ಕೋಟೆ ಮೇಲೆ ಕೇಸರಿ ಪತಾಕೆ ಹಾರಿಸಲು ರಣತಂತ್ರ ರೂಪಿಸಿದ್ದಾರೆ. ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ಸಂಡೂರಿನಲ್ಲಿಂದು ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶದಲ್ಲಿ ಭಾಗಿಯಾಗುವ ಅಮಿತ್ ಶಾಗೆ ಬಿಜೆಪಿ ನಾಯಕರು ಬೆಳ್ಳಿ ಗದೆ ನೀಡಲಿದ್ದಾರೆ.
Published on: Feb 23, 2023 01:57 PM
Follow Us
Latest Videos
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

