ಮುಂದಿನ ಅವಧಿಗೆ ಮುಖ್ಯಮಂತ್ರಿಗಳಾಗಿ ಆಯ್ಕೆಯಾಗುವವರು ಗಡ್ಡಧಾರಿಗಳಿರುತ್ತಾರೆ. ಅವರೇ ರಾಜ್ಯಕ್ಕೆ ಮೂರನೇ ಮುಖ್ಯಮಂತ್ರಿ. ಮೈಲಾರ ಭವಿಷ್ಯವಾಣಿಯಂತೆ ಪ್ರಸ್ತುತ ರಾಜಕಾರಣ ನಡೆಯುತ್ತಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಕೆಲವೇ ದಿನಗಳಲ್ಲಿ ಕೊರೊನಾ ಪ್ರಕರಣಗಳು (CoronaVirus) ಹೆಚ್ಚಳವಾಗಲಿದೆ. ಹಾಗಾಗಿ ಜನರು ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಅಲ್ಲದೇ, ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಸಬೇಕು ಎಂದು ಅವರು ಹೇಳಿದರು.
(ಈ ಭವಿಷ್ಯವಾಣಿಯನ್ನು ಟಿವಿ9 ಕನ್ನಡ ಡಿಜಿಟಲ್ ಕೇವಲ ಸುದ್ದಿಯನ್ನಾಗಷ್ಟೇ ಪ್ರಕಟಿಸಿದೆ. ಈ ಸುದ್ದಿಗೆ ಸಂಬಂಧಿಸಿದಂತೆ ಸಾಧಕ ಬಾಧಕ ಸೇರಿದಂತೆ ಯಾವುದೇ ಘಟನೆಗಳಿಗೆ ಟಿವಿ9 ಕನ್ನಡ ಡಿಜಿಟಲ್ ಬಾಧ್ಯತೆ ಹೊಂದಿರುವುದಿಲ್ಲ)
ಇದನ್ನೂ ಓದಿ:
ದಿಢೀರ್ ದೆಹಲಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ; ಜೆಪಿ ನಡ್ಡಾ ಭೇಟಿ ನಂತರ ಸಚಿವರ ಪಟ್ಟಿ ಅಂತಿಮ
(CM Basavaraja Bommai does not serve full time and bearded man is the next CM says a prophecy)