AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಪೊಲೀಸ್ ವಸತಿ ಗೃಹದಲ್ಲಿ ಡಿಎಆರ್​ ಪೊಲೀಸ್ ಪೇದೆ ಅನುಮಾನಾಸ್ಪದವಾಗಿ ಸಾವು

ಪೊಲೀಸ್ ವಸತಿ ಗೃಹದಲ್ಲಿ ಡಿಎಆರ್(DAR)​ ಪೊಲೀಸ್ ಪೇದೆ ಜಾಫರ್ ಸಾಹೀಬ್ ಎಂಬಾತ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಪ್ರಜ್ಞೆ ತಪ್ಪಿಸಿ ರಾಡಿನಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಬಳ್ಳಾರಿ ಪೊಲೀಸ್ ವಸತಿ ಗೃಹದಲ್ಲಿ ಡಿಎಆರ್​ ಪೊಲೀಸ್ ಪೇದೆ ಅನುಮಾನಾಸ್ಪದವಾಗಿ ಸಾವು
ಮೃತ ಪೇದೆ
ಕಿರಣ್ ಹನುಮಂತ್​ ಮಾದಾರ್
|

Updated on: Mar 23, 2023 | 9:22 AM

Share

ಬಳ್ಳಾರಿ: ಪೊಲೀಸ್ ವಸತಿ ಗೃಹದಲ್ಲಿ ಡಿಎಆರ್(DAR)​ ಪೊಲೀಸ್ ಪೇದೆ(Police Constable)  ಜಾಫರ್ ಸಾಹೀಬ್ ಎಂಬಾತ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ನಿನ್ನೆ(ಮಾ.22) ರಾತ್ರಿ ಪೊಲೀಸ್ ವಸತಿ ಗೃಹದಲ್ಲಿ ರಕ್ತಸ್ರಾವದಿಂದ ಗಂಭೀರವಾಗಿ ಗಾಯಗೊಂಡಿದ್ದ ಜಾಫರ್​ನನ್ನು ವಿಮ್ಸ್​ಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪೇದೆ‌ ಜಾಫರ್ ಮೃತಪಟ್ಟಿದ್ದಾನೆ. ಇತನನ್ನ ಪ್ರಜ್ಞೆ ತಪ್ಪಿಸಿ ರಾಡಿನಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಇನ್ನು 2009ರಲ್ಲಿ ಡಿಎಆರ್ ಪೊಲೀಸ್ ಪೇದೆಯಾಗಿ ನೇಮಕವಾಗಿದ್ದ ಜಾಫರ್. ಎರಡು ಮದುವೆಯಾಗಿದ್ದ ಮೊದಲ ಹೆಂಡತಿ ಮುಸ್ಲಿಂ ಆಗಿದ್ದು, ಎರಡನೇ ಹೆಂಡತಿ ಹಿಂದೂ ಮಹಿಳೆಯಾಗಿದ್ದಾಳಂತೆ. ಮೊದಲನೆ ಹೆಂಡತಿಯನ್ನು ತವರು ಮನೆಯಲ್ಲಿಯೇ ಬಿಟ್ಟಿರುವ ಜಾಫರ್, ಕಳೆದ ಕೆಲ ದಿನಗಳಿಂದ ಎರಡನೇ ಹೆಂಡತಿ ಮಧ್ಯೆ ಜಗಳ ನಡೆದಿದೆಯಂತೆ. ಈ ಹಿನ್ನಲೆಯಲ್ಲಿ ಅನುಮಾನ ವ್ಯಕ್ತವಾಗಿದ್ದು, ಸ್ಥಳಕ್ಕೆ ಗಾಂಧಿನಗರ ಪೊಲೀಸರು ಮತ್ತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಪರೀಕ್ಷೆ ಮುಗಿಸಿ ಮನೆಗೆ ತೆರಳಲು ಶಾಲೆ ಎದುರು ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದ ಕಾರು: ಸ್ಥಳದಲ್ಲೇ ಮೂವರು ಸಾವು

ನಿದ್ರೆ ಮಂಪರಿನಲ್ಲಿ ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು; ಪ್ರಾಣಾಪಾಯದಿಂದ ಪಾರು

ರಾಮನಗರ: ನಿದ್ರೆ ಮಂಪರಿನಲ್ಲಿ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದ ಘಟನೆ ನಗರದ ವಿವೇಕಾನಂದ ನಗರದ ಬಳಿ ನಡೆದಿದೆ. ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜು ಆಗಿದ್ದು, ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಡ್ಯದಿಂದ ರಾಮನಗರಕ್ಕೆ ಬರುವಾಗ ಈ ಅವಘಡ ಸಂಭವಿಸಿದೆ. ಇನ್ನು ಈ ಕುರಿತು ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ