AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಂಪಿ ಉತ್ಸವದಲ್ಲಿ ಕುಡಿದ ಮತ್ತಿನಲ್ಲಿ ಯುವಕರ ಪುಂಡಾಟ

ಬಳ್ಳಾರಿ: ಹೊಸಪೇಟೆ ತಾಲೂಕಿನ ಹಂಪಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಲಾಟೆಯಾಗಿದೆ. ಮದ್ಯದ ನಶೆಯಲ್ಲಿ ಇದ್ದ ಯುವಕರು ತಮ್ಮ ಶರ್ಟ್‌ ಬಿಚ್ಚಿ ತೂರಾಡುತ್ತಾ ಗಲಾಟೆ ಮಾಡಿದ್ದಾರೆ. ಬ್ಯಾರಿಕೇಡ್‌ಗಳನ್ನು ತಳ್ಳಿ ವೇದಿಕೆಯತ್ತ ನುಗ್ಗಲು ಯತ್ನ ಮಾಡಿದ್ದಾರೆ. ಹಾಗಾಗಿ ನಶೆಯಲ್ಲಿದ್ದವರನ್ನು ನಿಯಂತ್ರಿಸಲು ಲಘು ಲಾಠಿಚಾರ್ಜ್ ನಡೆದಿದೆ. ಉತ್ಸವದಲ್ಲಿ ಸಿಂಗರ್ ನೀತಿ ಮೋಹನ್ ಹಾಡಿಗೆ ಪ್ರೇಕ್ಷಕರು ಹುಚ್ಚೆದ್ದು ಕುಣಿದಿದ್ದಾರೆ. ಜೋಶ್​ಗೆ ಮೈಮೇಲಿನ ಬಟ್ಟೆ ಬಿಚ್ಚಿ ತೂರಾಡುತ್ತ ಕುಳಿದಾಡಿದ್ದಾರೆ ಇದರಿಂದ ಮುಂದೆ ಕುಳಿತಿದ್ದ ಯುವತಿ ಮಹಿಳೆಯರಿಗೆ ಇರಿಸುಮುರಿಸಾಗಿದೆ. ಬ್ಯಾರಿಕೇಡ್‌ಗಳನ್ನು ತಳ್ಳಿ ವೇದಿಕೆಯತ್ತ ನುಗ್ಗಲು ಕೆಲ […]

ಹಂಪಿ ಉತ್ಸವದಲ್ಲಿ ಕುಡಿದ ಮತ್ತಿನಲ್ಲಿ ಯುವಕರ ಪುಂಡಾಟ
ಸಾಧು ಶ್ರೀನಾಥ್​
|

Updated on:Jan 12, 2020 | 7:34 AM

Share

ಬಳ್ಳಾರಿ: ಹೊಸಪೇಟೆ ತಾಲೂಕಿನ ಹಂಪಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಲಾಟೆಯಾಗಿದೆ. ಮದ್ಯದ ನಶೆಯಲ್ಲಿ ಇದ್ದ ಯುವಕರು ತಮ್ಮ ಶರ್ಟ್‌ ಬಿಚ್ಚಿ ತೂರಾಡುತ್ತಾ ಗಲಾಟೆ ಮಾಡಿದ್ದಾರೆ. ಬ್ಯಾರಿಕೇಡ್‌ಗಳನ್ನು ತಳ್ಳಿ ವೇದಿಕೆಯತ್ತ ನುಗ್ಗಲು ಯತ್ನ ಮಾಡಿದ್ದಾರೆ. ಹಾಗಾಗಿ ನಶೆಯಲ್ಲಿದ್ದವರನ್ನು ನಿಯಂತ್ರಿಸಲು ಲಘು ಲಾಠಿಚಾರ್ಜ್ ನಡೆದಿದೆ.

ಉತ್ಸವದಲ್ಲಿ ಸಿಂಗರ್ ನೀತಿ ಮೋಹನ್ ಹಾಡಿಗೆ ಪ್ರೇಕ್ಷಕರು ಹುಚ್ಚೆದ್ದು ಕುಣಿದಿದ್ದಾರೆ. ಜೋಶ್​ಗೆ ಮೈಮೇಲಿನ ಬಟ್ಟೆ ಬಿಚ್ಚಿ ತೂರಾಡುತ್ತ ಕುಳಿದಾಡಿದ್ದಾರೆ ಇದರಿಂದ ಮುಂದೆ ಕುಳಿತಿದ್ದ ಯುವತಿ ಮಹಿಳೆಯರಿಗೆ ಇರಿಸುಮುರಿಸಾಗಿದೆ. ಬ್ಯಾರಿಕೇಡ್‌ಗಳನ್ನು ತಳ್ಳಿ ವೇದಿಕೆಯತ್ತ ನುಗ್ಗಲು ಕೆಲ ಯುವಕರು ಪ್ರಯತ್ನಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಕೆಲ ಯುವಕರನ್ನು ವಶಕ್ಕೆ ಪಡೆದಿದ್ದಾರೆ.

Published On - 7:31 am, Sun, 12 January 20

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ