AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಂಪಿ ಉತ್ಸವದಲ್ಲಿ ಕುಡಿದ ಮತ್ತಿನಲ್ಲಿ ಯುವಕರ ಪುಂಡಾಟ

ಬಳ್ಳಾರಿ: ಹೊಸಪೇಟೆ ತಾಲೂಕಿನ ಹಂಪಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಲಾಟೆಯಾಗಿದೆ. ಮದ್ಯದ ನಶೆಯಲ್ಲಿ ಇದ್ದ ಯುವಕರು ತಮ್ಮ ಶರ್ಟ್‌ ಬಿಚ್ಚಿ ತೂರಾಡುತ್ತಾ ಗಲಾಟೆ ಮಾಡಿದ್ದಾರೆ. ಬ್ಯಾರಿಕೇಡ್‌ಗಳನ್ನು ತಳ್ಳಿ ವೇದಿಕೆಯತ್ತ ನುಗ್ಗಲು ಯತ್ನ ಮಾಡಿದ್ದಾರೆ. ಹಾಗಾಗಿ ನಶೆಯಲ್ಲಿದ್ದವರನ್ನು ನಿಯಂತ್ರಿಸಲು ಲಘು ಲಾಠಿಚಾರ್ಜ್ ನಡೆದಿದೆ. ಉತ್ಸವದಲ್ಲಿ ಸಿಂಗರ್ ನೀತಿ ಮೋಹನ್ ಹಾಡಿಗೆ ಪ್ರೇಕ್ಷಕರು ಹುಚ್ಚೆದ್ದು ಕುಣಿದಿದ್ದಾರೆ. ಜೋಶ್​ಗೆ ಮೈಮೇಲಿನ ಬಟ್ಟೆ ಬಿಚ್ಚಿ ತೂರಾಡುತ್ತ ಕುಳಿದಾಡಿದ್ದಾರೆ ಇದರಿಂದ ಮುಂದೆ ಕುಳಿತಿದ್ದ ಯುವತಿ ಮಹಿಳೆಯರಿಗೆ ಇರಿಸುಮುರಿಸಾಗಿದೆ. ಬ್ಯಾರಿಕೇಡ್‌ಗಳನ್ನು ತಳ್ಳಿ ವೇದಿಕೆಯತ್ತ ನುಗ್ಗಲು ಕೆಲ […]

ಹಂಪಿ ಉತ್ಸವದಲ್ಲಿ ಕುಡಿದ ಮತ್ತಿನಲ್ಲಿ ಯುವಕರ ಪುಂಡಾಟ
ಸಾಧು ಶ್ರೀನಾಥ್​
|

Updated on:Jan 12, 2020 | 7:34 AM

Share

ಬಳ್ಳಾರಿ: ಹೊಸಪೇಟೆ ತಾಲೂಕಿನ ಹಂಪಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಲಾಟೆಯಾಗಿದೆ. ಮದ್ಯದ ನಶೆಯಲ್ಲಿ ಇದ್ದ ಯುವಕರು ತಮ್ಮ ಶರ್ಟ್‌ ಬಿಚ್ಚಿ ತೂರಾಡುತ್ತಾ ಗಲಾಟೆ ಮಾಡಿದ್ದಾರೆ. ಬ್ಯಾರಿಕೇಡ್‌ಗಳನ್ನು ತಳ್ಳಿ ವೇದಿಕೆಯತ್ತ ನುಗ್ಗಲು ಯತ್ನ ಮಾಡಿದ್ದಾರೆ. ಹಾಗಾಗಿ ನಶೆಯಲ್ಲಿದ್ದವರನ್ನು ನಿಯಂತ್ರಿಸಲು ಲಘು ಲಾಠಿಚಾರ್ಜ್ ನಡೆದಿದೆ.

ಉತ್ಸವದಲ್ಲಿ ಸಿಂಗರ್ ನೀತಿ ಮೋಹನ್ ಹಾಡಿಗೆ ಪ್ರೇಕ್ಷಕರು ಹುಚ್ಚೆದ್ದು ಕುಣಿದಿದ್ದಾರೆ. ಜೋಶ್​ಗೆ ಮೈಮೇಲಿನ ಬಟ್ಟೆ ಬಿಚ್ಚಿ ತೂರಾಡುತ್ತ ಕುಳಿದಾಡಿದ್ದಾರೆ ಇದರಿಂದ ಮುಂದೆ ಕುಳಿತಿದ್ದ ಯುವತಿ ಮಹಿಳೆಯರಿಗೆ ಇರಿಸುಮುರಿಸಾಗಿದೆ. ಬ್ಯಾರಿಕೇಡ್‌ಗಳನ್ನು ತಳ್ಳಿ ವೇದಿಕೆಯತ್ತ ನುಗ್ಗಲು ಕೆಲ ಯುವಕರು ಪ್ರಯತ್ನಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಕೆಲ ಯುವಕರನ್ನು ವಶಕ್ಕೆ ಪಡೆದಿದ್ದಾರೆ.

Published On - 7:31 am, Sun, 12 January 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ