AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ್ದ ಪೊಲೀಸ್ ಪೇದೆಗಳ ವಿರುದ್ಧವೇ ಕೇಸ್ ಬುಕ್, ಕೆಲಸದಿಂದ ಸಸ್ಪೆಂಡ್

ದೀಪಾವಳಿ ಹಿನ್ನೆಲೆ ಇಸ್ಪೀಟ್ ಆಡುತ್ತಿದ್ದ ಅಡ್ಡೆ ಮೇಲೆ ನಾಲ್ವರು ಪೋಲಿಸ್​ ಪೇದೆಗಳು ದಾಳಿ ಮಾಡಿದ್ದು, ಪೇದೆಗಳು ಮೂವರು ಜೂಜುಕೋರರಿಂದ 20 ಸಾವಿರ ಹಣ ಹಾಗೂ ಮೊಬೈಲ್ ಜಪ್ತಿ ಮಾಡಿಕೊಂಡಿದ್ದಾರೆ.

ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ್ದ ಪೊಲೀಸ್ ಪೇದೆಗಳ ವಿರುದ್ಧವೇ ಕೇಸ್ ಬುಕ್, ಕೆಲಸದಿಂದ ಸಸ್ಪೆಂಡ್
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Oct 26, 2022 | 8:34 PM

Share

ವಿಜಯನಗರ: ಈ ದೀಪಾವಳಿ ಹಬ್ಬ ಪೊಲೀಸ್​ ಪೇದಗಳ ಪಾಲಿಗೆ ಮರೆಯಲಾರದಂತ ಹಬ್ಬವಾಗಿದೆ. ಎಲ್ಲಡೆ ಬೆಳಕು ಆವರಿಸಿದರೆ ಇವರ ಜೀವನದಲ್ಲಿ ಕತ್ತಲು ಆವರಿಸಿತು. ದೀಪಾವಳಿ (Deepavali) ಹಿನ್ನೆಲೆ ಇಸ್ಪೀಟ್  (Gambling) ಆಡುತ್ತಿದ್ದ ಅಡ್ಡೆ ಮೇಲೆ ನಾಲ್ವರು ಪೋಲಿಸ್​ ಪೇದೆಗಳು (Police Constable) ದಾಳಿ ಮಾಡಿದ್ದಾರೆ. ಈ ವೇಳೆ ಪೊಲೀಸರನ್ನು ಕಂಡು ಕೆಲ ಜೂಜುಕೋರರು ಓಡಿ ಹೋಗಿದ್ದಾರೆ. ಸಿಕ್ಕಿ ಬಿದ್ದ ಮೂವರು ಜೂಜುಕೋರರ ಬಳಿ 20 ಸಾವಿರ ಹಣ ಹಾಗೂ ಮೊಬೈಲ್ ಜಪ್ತಿ ಮಾಡಿಕೊಂಡಿದ್ದಾರೆ.

ಬಳಿಕ ವೆಂಕಟೇಶ್ ಎಂಬವರು ಸ್ಥಳಿಯರು ಪ್ರಕರಣದ ಕುರಿತು ಮಾಹಿತಿ ಪಡೆಯಲು ಪೊಲೀಸ್​ ಠಾಣೆಗೆ ಬಂದಿದ್ದಾರೆ. ಈ ವೇಳೆ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ. ನಂತರ ವೆಂಕಟೇಶ್​​ ನಾಲ್ವರು ಪೊಲೀಸ್​​ ಪೇದಗಳ ವಿರುದ್ಧ ಹೊಸಪೇಟೆ ಪಟ್ಟಣ ಪೊಲೀಸ್​​ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ನಾಲ್ವರು ಪೊಲೀಸ್​ ಪೇದೆಗಳಾದ ಮಹೇಶ. ಅಭಿಷೇಕ್. ಮಂಜುನಾಥ, ಶ್ರೀಕಾಂತರನ್ನು ಪೊಲೀಸರು ನ್ಯಾಯಾಲಕ್ಕೆ ಹಾಜರು ಪಡಿಸಿದ್ದಾರೆ.

ನ್ಯಾಯಾಲಯ ನಾಲ್ವರು ಪೇದೆಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ನಂತರ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ನಾಲ್ವರು ಪೇದೆಗಳನ್ನು ಅಮಾನತು ಮಾಡಿ ಎಸ್​.ಪಿ ಡಾ. ಕೆ ಅರುಣ್ ಆದೇಶ ಹೊರಡಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 8:33 pm, Wed, 26 October 22

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!