AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ್ದ ಪೊಲೀಸ್ ಪೇದೆಗಳ ವಿರುದ್ಧವೇ ಕೇಸ್ ಬುಕ್, ಕೆಲಸದಿಂದ ಸಸ್ಪೆಂಡ್

ದೀಪಾವಳಿ ಹಿನ್ನೆಲೆ ಇಸ್ಪೀಟ್ ಆಡುತ್ತಿದ್ದ ಅಡ್ಡೆ ಮೇಲೆ ನಾಲ್ವರು ಪೋಲಿಸ್​ ಪೇದೆಗಳು ದಾಳಿ ಮಾಡಿದ್ದು, ಪೇದೆಗಳು ಮೂವರು ಜೂಜುಕೋರರಿಂದ 20 ಸಾವಿರ ಹಣ ಹಾಗೂ ಮೊಬೈಲ್ ಜಪ್ತಿ ಮಾಡಿಕೊಂಡಿದ್ದಾರೆ.

ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ್ದ ಪೊಲೀಸ್ ಪೇದೆಗಳ ವಿರುದ್ಧವೇ ಕೇಸ್ ಬುಕ್, ಕೆಲಸದಿಂದ ಸಸ್ಪೆಂಡ್
ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Oct 26, 2022 | 8:34 PM

Share

ವಿಜಯನಗರ: ಈ ದೀಪಾವಳಿ ಹಬ್ಬ ಪೊಲೀಸ್​ ಪೇದಗಳ ಪಾಲಿಗೆ ಮರೆಯಲಾರದಂತ ಹಬ್ಬವಾಗಿದೆ. ಎಲ್ಲಡೆ ಬೆಳಕು ಆವರಿಸಿದರೆ ಇವರ ಜೀವನದಲ್ಲಿ ಕತ್ತಲು ಆವರಿಸಿತು. ದೀಪಾವಳಿ (Deepavali) ಹಿನ್ನೆಲೆ ಇಸ್ಪೀಟ್  (Gambling) ಆಡುತ್ತಿದ್ದ ಅಡ್ಡೆ ಮೇಲೆ ನಾಲ್ವರು ಪೋಲಿಸ್​ ಪೇದೆಗಳು (Police Constable) ದಾಳಿ ಮಾಡಿದ್ದಾರೆ. ಈ ವೇಳೆ ಪೊಲೀಸರನ್ನು ಕಂಡು ಕೆಲ ಜೂಜುಕೋರರು ಓಡಿ ಹೋಗಿದ್ದಾರೆ. ಸಿಕ್ಕಿ ಬಿದ್ದ ಮೂವರು ಜೂಜುಕೋರರ ಬಳಿ 20 ಸಾವಿರ ಹಣ ಹಾಗೂ ಮೊಬೈಲ್ ಜಪ್ತಿ ಮಾಡಿಕೊಂಡಿದ್ದಾರೆ.

ಬಳಿಕ ವೆಂಕಟೇಶ್ ಎಂಬವರು ಸ್ಥಳಿಯರು ಪ್ರಕರಣದ ಕುರಿತು ಮಾಹಿತಿ ಪಡೆಯಲು ಪೊಲೀಸ್​ ಠಾಣೆಗೆ ಬಂದಿದ್ದಾರೆ. ಈ ವೇಳೆ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ. ನಂತರ ವೆಂಕಟೇಶ್​​ ನಾಲ್ವರು ಪೊಲೀಸ್​​ ಪೇದಗಳ ವಿರುದ್ಧ ಹೊಸಪೇಟೆ ಪಟ್ಟಣ ಪೊಲೀಸ್​​ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ನಾಲ್ವರು ಪೊಲೀಸ್​ ಪೇದೆಗಳಾದ ಮಹೇಶ. ಅಭಿಷೇಕ್. ಮಂಜುನಾಥ, ಶ್ರೀಕಾಂತರನ್ನು ಪೊಲೀಸರು ನ್ಯಾಯಾಲಕ್ಕೆ ಹಾಜರು ಪಡಿಸಿದ್ದಾರೆ.

ನ್ಯಾಯಾಲಯ ನಾಲ್ವರು ಪೇದೆಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ನಂತರ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ನಾಲ್ವರು ಪೇದೆಗಳನ್ನು ಅಮಾನತು ಮಾಡಿ ಎಸ್​.ಪಿ ಡಾ. ಕೆ ಅರುಣ್ ಆದೇಶ ಹೊರಡಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 8:33 pm, Wed, 26 October 22

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!