AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಪೇಟೆಯಲ್ಲಿ ಸಚಿವ ಆನಂದ್ ಸಿಂಗ್ ಪುತ್ರಿಯ ಅದ್ಧೂರಿ ಆರತಕ್ಷತೆ; ಇಲ್ಲಿದೆ ನೋಡಿ ಅದರ ಜಲಕ್

ಅರಮನೆ ಮಾದರಿಯಲ್ಲಿ ಸೆಟ್ ರಾಜ ನಿರ್ಮಾಣ, ರಾಜ ರಾಣಿಯಂತೆ ಅದ್ದೂರಿಯಾಗಿ ವೇದಿಕೆಗೆ ಆಗಮಿಸಿದ ದಂಪತಿಗಳು. ನೂತನ ವಧು ವರರನ್ನ ಹರಸಿ ಹಾರೈಸಿದ ಸಾವಿರಾರು ದಂಪತಿಗಳು.

TV9 Web
| Edited By: |

Updated on: Dec 10, 2022 | 4:18 PM

Share
ಆನಂದಸಿಂಗ್ ಹಿರಿಯ ಪುತ್ರಿ ವೈಷ್ಣವಿ ಸಿಂಗ್ ಹಾಗೂ ಯಶೋರಾಜ್ ಸಿಂಗ್ ಜಾಧೋನ್ ಮದುವೆ  ಜೈಪುರ್ ಪಿಂಕ್ ಪ್ಯಾಲೇಸ್​ನಲ್ಲಿ ನಡೆದಿತ್ತು. ಆರತಕ್ಷತೆ ಸಮಾರಂಭಕ್ಕೆ 200 ಅಡಿ ಉದ್ದ ,75 ಅಡಿ ಅಗಲ ವಿಸ್ತೀರ್ಣದಲ್ಲಿ ಅರಮನೆ ಮಾದರಿಯಲ್ಲಿ ಸೆಟ್ ನಿರ್ಮಾಣ ಮಾಡಲಾಗಿತ್ತು.

ಆನಂದಸಿಂಗ್ ಹಿರಿಯ ಪುತ್ರಿ ವೈಷ್ಣವಿ ಸಿಂಗ್ ಹಾಗೂ ಯಶೋರಾಜ್ ಸಿಂಗ್ ಜಾಧೋನ್ ಮದುವೆ ಜೈಪುರ್ ಪಿಂಕ್ ಪ್ಯಾಲೇಸ್​ನಲ್ಲಿ ನಡೆದಿತ್ತು. ಆರತಕ್ಷತೆ ಸಮಾರಂಭಕ್ಕೆ 200 ಅಡಿ ಉದ್ದ ,75 ಅಡಿ ಅಗಲ ವಿಸ್ತೀರ್ಣದಲ್ಲಿ ಅರಮನೆ ಮಾದರಿಯಲ್ಲಿ ಸೆಟ್ ನಿರ್ಮಾಣ ಮಾಡಲಾಗಿತ್ತು.

1 / 6
ಆರತಕ್ಷತೆಯ ಸಮಾರಂಭಕ್ಕಾಗಿ ರಾಜಸ್ಥಾನ ಅರಮನೆ ಮಾದರಿಯಲ್ಲಿ ಸೆಟ್ ಹಾಕಲಾಗಿತ್ತು. ವಿದ್ಯುತ್​ ದೀಪಾಲಂಕಾರದಿಂದ ಅಲಂಕರಿಸಲಾಗಿತ್ತು. ನೂತನ ವಧು ವರರು ಅದ್ದೂರಿಯಾಗಿ ವೇದಿಕೆಗೆ ಆಗಮಿಸಿದ ನಂತರ ಗಣ್ಯರು ಹರಸಿ ಹಾರೈಸಿದರು.

ಆರತಕ್ಷತೆಯ ಸಮಾರಂಭಕ್ಕಾಗಿ ರಾಜಸ್ಥಾನ ಅರಮನೆ ಮಾದರಿಯಲ್ಲಿ ಸೆಟ್ ಹಾಕಲಾಗಿತ್ತು. ವಿದ್ಯುತ್​ ದೀಪಾಲಂಕಾರದಿಂದ ಅಲಂಕರಿಸಲಾಗಿತ್ತು. ನೂತನ ವಧು ವರರು ಅದ್ದೂರಿಯಾಗಿ ವೇದಿಕೆಗೆ ಆಗಮಿಸಿದ ನಂತರ ಗಣ್ಯರು ಹರಸಿ ಹಾರೈಸಿದರು.

2 / 6
ಪ್ರವಾಸೋದ್ಯಮ ಸಚಿವ ಆನಂದಸಿಂಗ್ ಹಿರಿಯ ಪುತ್ರಿಯ ಮದುವೆ ಇತ್ತೀಚೆಗಷ್ಟೇ ಜೈಪುರದಲ್ಲಿ ಅದ್ದೂರಿಯಾಗಿ ಜರುಗಿತ್ತು. ಮದುವೆಯ ನಂತರ ನೂತನ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದಲ್ಲಿ ಆರತಕ್ಷತೆ ಸಮಾರಂಭ ಅದ್ದೂರಿಯಾಗಿ ನಡೆಯಿತು.

ಪ್ರವಾಸೋದ್ಯಮ ಸಚಿವ ಆನಂದಸಿಂಗ್ ಹಿರಿಯ ಪುತ್ರಿಯ ಮದುವೆ ಇತ್ತೀಚೆಗಷ್ಟೇ ಜೈಪುರದಲ್ಲಿ ಅದ್ದೂರಿಯಾಗಿ ಜರುಗಿತ್ತು. ಮದುವೆಯ ನಂತರ ನೂತನ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದಲ್ಲಿ ಆರತಕ್ಷತೆ ಸಮಾರಂಭ ಅದ್ದೂರಿಯಾಗಿ ನಡೆಯಿತು.

3 / 6
ಕಳೆದ ಚುನಾವಣೆಯಲ್ಲಿ ಪುತ್ರನ ಮದುವೆ ಸಮಾರಂಭ ಮಾಡಿದ್ದ ಆನಂದಸಿಂಗ್ ಈ ಭಾರಿ ಮುಂದಿನ ಚುನಾವಣೆಗೂ ಮುನ್ನ ಪುತ್ರಿಯ ಮದುವೆ ಸಮಾರಂಭ ಮಾಡಿ ಕ್ಷೇತ್ರದ ಜನರಿಗೆ ಆತಿಥ್ಯ ನೀಡಿದ್ದು ವಿಶೇಷವಾಗಿತ್ತು.

ಕಳೆದ ಚುನಾವಣೆಯಲ್ಲಿ ಪುತ್ರನ ಮದುವೆ ಸಮಾರಂಭ ಮಾಡಿದ್ದ ಆನಂದಸಿಂಗ್ ಈ ಭಾರಿ ಮುಂದಿನ ಚುನಾವಣೆಗೂ ಮುನ್ನ ಪುತ್ರಿಯ ಮದುವೆ ಸಮಾರಂಭ ಮಾಡಿ ಕ್ಷೇತ್ರದ ಜನರಿಗೆ ಆತಿಥ್ಯ ನೀಡಿದ್ದು ವಿಶೇಷವಾಗಿತ್ತು.

4 / 6
ಅರಮನೆ ಮಾದರಿಯಲ್ಲಿ ಸೆಟ್ ರಾಜ ನಿರ್ಮಾಣ, ರಾಜ ರಾಣಿಯಂತೆ ಅದ್ದೂರಿಯಾಗಿ ವೇದಿಕೆಗೆ ಆಗಮಿಸಿದ ದಂಪತಿಗಳು. ನೂತನ ವಧು ವರರನ್ನ ಹರಸಿ ಹಾರೈಸಿದ ಸಾವಿರಾರು ದಂಪತಿಗಳು.

ಅರಮನೆ ಮಾದರಿಯಲ್ಲಿ ಸೆಟ್ ರಾಜ ನಿರ್ಮಾಣ, ರಾಜ ರಾಣಿಯಂತೆ ಅದ್ದೂರಿಯಾಗಿ ವೇದಿಕೆಗೆ ಆಗಮಿಸಿದ ದಂಪತಿಗಳು. ನೂತನ ವಧು ವರರನ್ನ ಹರಸಿ ಹಾರೈಸಿದ ಸಾವಿರಾರು ದಂಪತಿಗಳು.

5 / 6
ಅದ್ದೂರಿಯಾಗಿ ನಡೆದ ಆರತಕ್ಷತೆ ಸಮಾರಂಭದಲ್ಲಿ ಬಿಜೆಪಿಯ ನಾಯಕರು. ಸ್ಥಳೀಯ ಮುಖಂಡರು ಪಾಲ್ಗೊಂಡು ನೂತನ ವಧು ವರರನ್ನ ಆರ್ಶಿವದಿಸಿದರು. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಅದ್ದೂರಿಯಾಗಿ ನಡೆದ ಆರತಕ್ಷತೆ ಸಮಾರಂಭದಲ್ಲಿ ಬಿಜೆಪಿಯ ನಾಯಕರು. ಸ್ಥಳೀಯ ಮುಖಂಡರು ಪಾಲ್ಗೊಂಡು ನೂತನ ವಧು ವರರನ್ನ ಆರ್ಶಿವದಿಸಿದರು. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

6 / 6
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು