AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಪೇಟೆಯಲ್ಲಿ ಸಚಿವ ಆನಂದ್ ಸಿಂಗ್ ಪುತ್ರಿಯ ಅದ್ಧೂರಿ ಆರತಕ್ಷತೆ; ಇಲ್ಲಿದೆ ನೋಡಿ ಅದರ ಜಲಕ್

ಅರಮನೆ ಮಾದರಿಯಲ್ಲಿ ಸೆಟ್ ರಾಜ ನಿರ್ಮಾಣ, ರಾಜ ರಾಣಿಯಂತೆ ಅದ್ದೂರಿಯಾಗಿ ವೇದಿಕೆಗೆ ಆಗಮಿಸಿದ ದಂಪತಿಗಳು. ನೂತನ ವಧು ವರರನ್ನ ಹರಸಿ ಹಾರೈಸಿದ ಸಾವಿರಾರು ದಂಪತಿಗಳು.

TV9 Web
| Edited By: |

Updated on: Dec 10, 2022 | 4:18 PM

Share
ಆನಂದಸಿಂಗ್ ಹಿರಿಯ ಪುತ್ರಿ ವೈಷ್ಣವಿ ಸಿಂಗ್ ಹಾಗೂ ಯಶೋರಾಜ್ ಸಿಂಗ್ ಜಾಧೋನ್ ಮದುವೆ  ಜೈಪುರ್ ಪಿಂಕ್ ಪ್ಯಾಲೇಸ್​ನಲ್ಲಿ ನಡೆದಿತ್ತು. ಆರತಕ್ಷತೆ ಸಮಾರಂಭಕ್ಕೆ 200 ಅಡಿ ಉದ್ದ ,75 ಅಡಿ ಅಗಲ ವಿಸ್ತೀರ್ಣದಲ್ಲಿ ಅರಮನೆ ಮಾದರಿಯಲ್ಲಿ ಸೆಟ್ ನಿರ್ಮಾಣ ಮಾಡಲಾಗಿತ್ತು.

ಆನಂದಸಿಂಗ್ ಹಿರಿಯ ಪುತ್ರಿ ವೈಷ್ಣವಿ ಸಿಂಗ್ ಹಾಗೂ ಯಶೋರಾಜ್ ಸಿಂಗ್ ಜಾಧೋನ್ ಮದುವೆ ಜೈಪುರ್ ಪಿಂಕ್ ಪ್ಯಾಲೇಸ್​ನಲ್ಲಿ ನಡೆದಿತ್ತು. ಆರತಕ್ಷತೆ ಸಮಾರಂಭಕ್ಕೆ 200 ಅಡಿ ಉದ್ದ ,75 ಅಡಿ ಅಗಲ ವಿಸ್ತೀರ್ಣದಲ್ಲಿ ಅರಮನೆ ಮಾದರಿಯಲ್ಲಿ ಸೆಟ್ ನಿರ್ಮಾಣ ಮಾಡಲಾಗಿತ್ತು.

1 / 6
ಆರತಕ್ಷತೆಯ ಸಮಾರಂಭಕ್ಕಾಗಿ ರಾಜಸ್ಥಾನ ಅರಮನೆ ಮಾದರಿಯಲ್ಲಿ ಸೆಟ್ ಹಾಕಲಾಗಿತ್ತು. ವಿದ್ಯುತ್​ ದೀಪಾಲಂಕಾರದಿಂದ ಅಲಂಕರಿಸಲಾಗಿತ್ತು. ನೂತನ ವಧು ವರರು ಅದ್ದೂರಿಯಾಗಿ ವೇದಿಕೆಗೆ ಆಗಮಿಸಿದ ನಂತರ ಗಣ್ಯರು ಹರಸಿ ಹಾರೈಸಿದರು.

ಆರತಕ್ಷತೆಯ ಸಮಾರಂಭಕ್ಕಾಗಿ ರಾಜಸ್ಥಾನ ಅರಮನೆ ಮಾದರಿಯಲ್ಲಿ ಸೆಟ್ ಹಾಕಲಾಗಿತ್ತು. ವಿದ್ಯುತ್​ ದೀಪಾಲಂಕಾರದಿಂದ ಅಲಂಕರಿಸಲಾಗಿತ್ತು. ನೂತನ ವಧು ವರರು ಅದ್ದೂರಿಯಾಗಿ ವೇದಿಕೆಗೆ ಆಗಮಿಸಿದ ನಂತರ ಗಣ್ಯರು ಹರಸಿ ಹಾರೈಸಿದರು.

2 / 6
ಪ್ರವಾಸೋದ್ಯಮ ಸಚಿವ ಆನಂದಸಿಂಗ್ ಹಿರಿಯ ಪುತ್ರಿಯ ಮದುವೆ ಇತ್ತೀಚೆಗಷ್ಟೇ ಜೈಪುರದಲ್ಲಿ ಅದ್ದೂರಿಯಾಗಿ ಜರುಗಿತ್ತು. ಮದುವೆಯ ನಂತರ ನೂತನ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದಲ್ಲಿ ಆರತಕ್ಷತೆ ಸಮಾರಂಭ ಅದ್ದೂರಿಯಾಗಿ ನಡೆಯಿತು.

ಪ್ರವಾಸೋದ್ಯಮ ಸಚಿವ ಆನಂದಸಿಂಗ್ ಹಿರಿಯ ಪುತ್ರಿಯ ಮದುವೆ ಇತ್ತೀಚೆಗಷ್ಟೇ ಜೈಪುರದಲ್ಲಿ ಅದ್ದೂರಿಯಾಗಿ ಜರುಗಿತ್ತು. ಮದುವೆಯ ನಂತರ ನೂತನ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದಲ್ಲಿ ಆರತಕ್ಷತೆ ಸಮಾರಂಭ ಅದ್ದೂರಿಯಾಗಿ ನಡೆಯಿತು.

3 / 6
ಕಳೆದ ಚುನಾವಣೆಯಲ್ಲಿ ಪುತ್ರನ ಮದುವೆ ಸಮಾರಂಭ ಮಾಡಿದ್ದ ಆನಂದಸಿಂಗ್ ಈ ಭಾರಿ ಮುಂದಿನ ಚುನಾವಣೆಗೂ ಮುನ್ನ ಪುತ್ರಿಯ ಮದುವೆ ಸಮಾರಂಭ ಮಾಡಿ ಕ್ಷೇತ್ರದ ಜನರಿಗೆ ಆತಿಥ್ಯ ನೀಡಿದ್ದು ವಿಶೇಷವಾಗಿತ್ತು.

ಕಳೆದ ಚುನಾವಣೆಯಲ್ಲಿ ಪುತ್ರನ ಮದುವೆ ಸಮಾರಂಭ ಮಾಡಿದ್ದ ಆನಂದಸಿಂಗ್ ಈ ಭಾರಿ ಮುಂದಿನ ಚುನಾವಣೆಗೂ ಮುನ್ನ ಪುತ್ರಿಯ ಮದುವೆ ಸಮಾರಂಭ ಮಾಡಿ ಕ್ಷೇತ್ರದ ಜನರಿಗೆ ಆತಿಥ್ಯ ನೀಡಿದ್ದು ವಿಶೇಷವಾಗಿತ್ತು.

4 / 6
ಅರಮನೆ ಮಾದರಿಯಲ್ಲಿ ಸೆಟ್ ರಾಜ ನಿರ್ಮಾಣ, ರಾಜ ರಾಣಿಯಂತೆ ಅದ್ದೂರಿಯಾಗಿ ವೇದಿಕೆಗೆ ಆಗಮಿಸಿದ ದಂಪತಿಗಳು. ನೂತನ ವಧು ವರರನ್ನ ಹರಸಿ ಹಾರೈಸಿದ ಸಾವಿರಾರು ದಂಪತಿಗಳು.

ಅರಮನೆ ಮಾದರಿಯಲ್ಲಿ ಸೆಟ್ ರಾಜ ನಿರ್ಮಾಣ, ರಾಜ ರಾಣಿಯಂತೆ ಅದ್ದೂರಿಯಾಗಿ ವೇದಿಕೆಗೆ ಆಗಮಿಸಿದ ದಂಪತಿಗಳು. ನೂತನ ವಧು ವರರನ್ನ ಹರಸಿ ಹಾರೈಸಿದ ಸಾವಿರಾರು ದಂಪತಿಗಳು.

5 / 6
ಅದ್ದೂರಿಯಾಗಿ ನಡೆದ ಆರತಕ್ಷತೆ ಸಮಾರಂಭದಲ್ಲಿ ಬಿಜೆಪಿಯ ನಾಯಕರು. ಸ್ಥಳೀಯ ಮುಖಂಡರು ಪಾಲ್ಗೊಂಡು ನೂತನ ವಧು ವರರನ್ನ ಆರ್ಶಿವದಿಸಿದರು. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಅದ್ದೂರಿಯಾಗಿ ನಡೆದ ಆರತಕ್ಷತೆ ಸಮಾರಂಭದಲ್ಲಿ ಬಿಜೆಪಿಯ ನಾಯಕರು. ಸ್ಥಳೀಯ ಮುಖಂಡರು ಪಾಲ್ಗೊಂಡು ನೂತನ ವಧು ವರರನ್ನ ಆರ್ಶಿವದಿಸಿದರು. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

6 / 6
Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ