AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hampi Kannada University: ಡಾ.ಮಂಜುನಾಥ್, ಹಿರಿಯ ಸಾಹಿತಿ ಜಿ.ಕೃಷ್ಣಪ್ಪ, ಲೇಖಕ ಎಸ್​​.ಷಡಕ್ಷರಿಗೆ ನಾಡೋಜ ಗೌರವ

ಹಂಪಿ ಕನ್ನಡ ವಿವಿಯಿಂದ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್​.ಮಂಜುನಾಥ್, ಹಿರಿಯ ಸಾಹಿತಿ ಜಿ.ಕೃಷ್ಣಪ್ಪ, ಲೇಖಕ ಎಸ್​​.ಷಡಕ್ಷರಿಗೆ ನಾಡೋಜ ನೀಡಿ ಗೌರವಿಸಿದೆ.

Hampi Kannada University: ಡಾ.ಮಂಜುನಾಥ್, ಹಿರಿಯ ಸಾಹಿತಿ ಜಿ.ಕೃಷ್ಣಪ್ಪ, ಲೇಖಕ ಎಸ್​​.ಷಡಕ್ಷರಿಗೆ ನಾಡೋಜ ಗೌರವ
ಹಂಪಿ ಕನ್ನಡ ವಿಶ್ವವಿದ್ಯಾಲಯ
TV9 Web
| Edited By: ಆಯೇಷಾ ಬಾನು|

Updated on:Dec 06, 2022 | 9:40 AM

Share

ವಿಜಯನಗರ: ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ(Hampi Kannada University) ನೀಡಲಾಗುವ ಪ್ರತಿಷ್ಠಿತ ನಾಡೋಜ ಗೌರವ(Nadoja Award) ಪದವಿ ಈ ಬಾರಿ ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್(Dr CN Manjunath), ಹಿರಿಯ ಸಾಹಿತಿ ಕೃಷ್ಣಪ್ಪ ಜಿ(Krishnappa G). ಹಾಗೂ ಲೇಖಕ ಎಸ್. ಷಡಕ್ಷರಿ(S Shadakshari) ಅವರಿಗೆ ಒಲಿದಿದೆ.

ಕನ್ನಡ ವಿಶ್ವವಿದ್ಯಾಲಯದಲ್ಲಿ ಡಿ.8 ರಂದು ಆಯೋಜಿಸಿರುವ ‘ನುಡಿಹಬ್ಬ’ (ಘಟಿಕೋತ್ಸವ)ದಲ್ಲಿ ಮೂವರು ಗಣ್ಯರಿಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ನಾಡೋಜ ಪ್ರದಾನ ಮಾಡುವರು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಶ್ವತ್ಥನಾರಾಯಣ ಅವರು ಡಿ.ಲಿಟ್ ಹಾಗೂ ಪಿಎಚ್.ಡಿ ಪದವಿ ಪ್ರದಾನ ಮಾಡಲಿದ್ದು, ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ ಘಟಿಕೋತ್ಸವ ಭಾಷಣ ಮಾಡುವರು.

ಇದನ್ನೂ ಓದಿ: ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ 2 ಕೋಟಿ ರೂ. ಬಿಡುಗಡೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಾಸನ ಮೂಲದ ಡಾ.ಸಿ.ಎನ್. ಮಂಜುನಾಥ್ ಅವರಿಗೆ ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ, ಸಾಹಿತ್ಯ ಕೃಷಿಯನ್ನು ಗುರುತಿಸಿ ಬೆಂಗಳೂರಿನ ಕೃಷ್ಣಪ್ಪ ಜಿ. ಅವರಿಗೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆ ತುಳವನೂರು ಗ್ರಾಮದ ಎಸ್. ಷಡಕ್ಷರಿ ಅವರಿಗೆ ಸಾಹಿತ್ಯ ಮತ್ತು ಸಮಾಜ ಸೇವೆಯನ್ನು ಗುರುತಿಸಿ ನಾಡೋಜಾ ಗೌರವ ಪದವಿಗೆ ಆಯ್ಕೆ ಮಾಡಲಾಗಿದೆ ಎಂದು ಆಹ್ವಾನ ಪತ್ರಿಕೆಯಲ್ಲಿ ತಿಳಿಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:40 am, Tue, 6 December 22

Follow Us
TV9 Web
TV9 Web

TV9 Kannada

Read More
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?