AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bellary: 2 ಎಕರೆ ಜಮೀನು ಮಾರಿ ಸಿದ್ದರಾಮಯ್ಯಗೆ 1 ಕೋಟಿ ರೂ. ಕೊಡುವುದಾಗಿ ಘೋಷಿಸಿದ ಅಭಿಮಾನಿ

ವಿಪಕ್ಷ ನಾಯಕ ಸಿದ್ದರಾಮಯ್ಯ ಹೊಸಪೇಟೆ ಕ್ಷೇತ್ರದಿಂದ ಸ್ಪರ್ಧಿಸಿದರೇ ಜಮೀನು ಮಾರಿ 1 ಕೋಟಿ ರೂ. ಕೊಡುತ್ತೇನೆ ಎಂದು ಅಭಿಮಾನಿ ಮಲಿಯಪ್ಪ ಘೋಷಣೆ ಮಾಡಿದ್ದಾರೆ.

TV9 Web
| Edited By: |

Updated on: Feb 08, 2023 | 12:00 PM

Share

ವಿಜಯನಗರ: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರಿಗೆ ಅಭಿಮಾನಿಗಳಿಂದ ಆಫರ್​ ಮೇಲೆ ಆಫರ್​​ಗಳು ಬರುತ್ತಿರವೆ. ಸಿದ್ದರಾಮಯ್ಯ ಹೊಸಪೇಟೆ (Hospet) ಕ್ಷೇತ್ರದಿಂದ ಸ್ಪರ್ಧಿಸಿದರೇ ಜಮೀನು ಮಾರಿ 1 ಕೋಟಿ ರೂ. ಕೊಡುತ್ತೇನೆ ಎಂದು ಅಭಿಮಾನಿ ಮಲಿಯಪ್ಪ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದ ನಿವಾಸಿ ಕೆ.ಎಸ್.ಮಲಿಯಪ್ಪ ತನ್ನ 6 ಎಕರೆ ಹೊಲದಲ್ಲಿ 2 ಎಕರೆ ಮಾರಾಟ ಮಾಡಿ ಒಂದು ಕೋಟಿ ರೂಪಾಯಿ ದೇಣಿಗೆ ಕೊಡುತ್ತೇನೆ ಎಂದಿದ್ದಾರೆ.

ಇನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಫರ್​​ ಬಂದಿರುವುದು ಇದೇ ಮೊದಲ್ಲಲ್ಲ. ಈ ಹಿಂದೆ ಕೂಡ ಅಭಿಮಾನಿಗಳು ಆಫರ್​ ನೀಡಿದ್ದರು. ಈ ಹಿಂದೆ ಚಿಕ್ಕಮಗಳೂರು ನಗರದ ಬಾಲಕೃಷ್ಣ ಎಂಬ ಅಭಿಮಾನಿ, ಸಿದ್ದರಾಮಯ್ಯ ಅವರಿಗೆ ನಮ್ಮ ಕ್ಷೇತ್ರದಿಂದ ಸ್ಪರ್ಧಿಸಿದರೇ ತನ್ನ ಎರಡೂವರೆ ಎಕರೆ ತೋಟವನ್ನು ಮಾರಿ 1 ಕೋಟಿ ಕೊಡುವುದಾಗಿ ಹೇಳಿದ್ದರು. ಇವರಿಗಿಂತ ಮೊದಲು ಯಾದಗಿರಿ ಕ್ಷೇತ್ರದಿಂದ ಸ್ಪರ್ಧಿಸಿದರೆ 1 ಕೋಟಿ ರೂ, ಬಾದಾಮಿಯಲ್ಲಿ ಹೆಲಿಕಾಫ್ಟರ್ ಕೊಡುತ್ತೇನೆ ಎಂದು ಅಭಿಮಾನಿಗಳು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ