AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bellary: 2 ಎಕರೆ ಜಮೀನು ಮಾರಿ ಸಿದ್ದರಾಮಯ್ಯಗೆ 1 ಕೋಟಿ ರೂ. ಕೊಡುವುದಾಗಿ ಘೋಷಿಸಿದ ಅಭಿಮಾನಿ

ವಿಪಕ್ಷ ನಾಯಕ ಸಿದ್ದರಾಮಯ್ಯ ಹೊಸಪೇಟೆ ಕ್ಷೇತ್ರದಿಂದ ಸ್ಪರ್ಧಿಸಿದರೇ ಜಮೀನು ಮಾರಿ 1 ಕೋಟಿ ರೂ. ಕೊಡುತ್ತೇನೆ ಎಂದು ಅಭಿಮಾನಿ ಮಲಿಯಪ್ಪ ಘೋಷಣೆ ಮಾಡಿದ್ದಾರೆ.

TV9 Web
| Edited By: |

Updated on: Feb 08, 2023 | 12:00 PM

Share

ವಿಜಯನಗರ: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರಿಗೆ ಅಭಿಮಾನಿಗಳಿಂದ ಆಫರ್​ ಮೇಲೆ ಆಫರ್​​ಗಳು ಬರುತ್ತಿರವೆ. ಸಿದ್ದರಾಮಯ್ಯ ಹೊಸಪೇಟೆ (Hospet) ಕ್ಷೇತ್ರದಿಂದ ಸ್ಪರ್ಧಿಸಿದರೇ ಜಮೀನು ಮಾರಿ 1 ಕೋಟಿ ರೂ. ಕೊಡುತ್ತೇನೆ ಎಂದು ಅಭಿಮಾನಿ ಮಲಿಯಪ್ಪ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದ ನಿವಾಸಿ ಕೆ.ಎಸ್.ಮಲಿಯಪ್ಪ ತನ್ನ 6 ಎಕರೆ ಹೊಲದಲ್ಲಿ 2 ಎಕರೆ ಮಾರಾಟ ಮಾಡಿ ಒಂದು ಕೋಟಿ ರೂಪಾಯಿ ದೇಣಿಗೆ ಕೊಡುತ್ತೇನೆ ಎಂದಿದ್ದಾರೆ.

ಇನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಫರ್​​ ಬಂದಿರುವುದು ಇದೇ ಮೊದಲ್ಲಲ್ಲ. ಈ ಹಿಂದೆ ಕೂಡ ಅಭಿಮಾನಿಗಳು ಆಫರ್​ ನೀಡಿದ್ದರು. ಈ ಹಿಂದೆ ಚಿಕ್ಕಮಗಳೂರು ನಗರದ ಬಾಲಕೃಷ್ಣ ಎಂಬ ಅಭಿಮಾನಿ, ಸಿದ್ದರಾಮಯ್ಯ ಅವರಿಗೆ ನಮ್ಮ ಕ್ಷೇತ್ರದಿಂದ ಸ್ಪರ್ಧಿಸಿದರೇ ತನ್ನ ಎರಡೂವರೆ ಎಕರೆ ತೋಟವನ್ನು ಮಾರಿ 1 ಕೋಟಿ ಕೊಡುವುದಾಗಿ ಹೇಳಿದ್ದರು. ಇವರಿಗಿಂತ ಮೊದಲು ಯಾದಗಿರಿ ಕ್ಷೇತ್ರದಿಂದ ಸ್ಪರ್ಧಿಸಿದರೆ 1 ಕೋಟಿ ರೂ, ಬಾದಾಮಿಯಲ್ಲಿ ಹೆಲಿಕಾಫ್ಟರ್ ಕೊಡುತ್ತೇನೆ ಎಂದು ಅಭಿಮಾನಿಗಳು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ