AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀಪ್-ಆಟೊ ಡಿಕ್ಕಿ ರಭಸಕ್ಕೆ ಬಾವಿಗೆ ಬಿದ್ದ ಜೀಪ್: ಇಬ್ಬರು ಸಾವು, 6 ಮಂದಿಗೆ ಗಾಯ

ಖಾಸಗಿ ಕಂಪನಿ ನೌಕರ ಸುರ್ಜಿತ್ ಸಿಂಗ್ (51) ಮತ್ತು ವಡ್ಡು ಗ್ರಾಮದ ಅಗಸರ ಅಳ್ಳಪ್ಪ (68) ಮೃತರು. ಅಪಘಾತದ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಪೊಲೀಸರು ಭೇಟಿ, ನೀಡಿ ಪರಿಹಾರ ಕಾರ್ಯಗಳಲ್ಲಿ ತೊಡಗಿದ್ದಾರೆ.

ಜೀಪ್-ಆಟೊ ಡಿಕ್ಕಿ ರಭಸಕ್ಕೆ ಬಾವಿಗೆ ಬಿದ್ದ ಜೀಪ್: ಇಬ್ಬರು ಸಾವು, 6 ಮಂದಿಗೆ ಗಾಯ
ಜೀಪ್-ಆಟೊ ಡಿಕ್ಕಿ ರಭಸಕ್ಕೆ ಬಾವಿಗೆ ಬಿದ್ದ ಜೀಪ್: ಇಬ್ಬರು ಸಾವು, 6 ಮಂದಿಗೆ ಗಾಯ
TV9 Web
| Edited By: |

Updated on: Jan 17, 2022 | 9:42 AM

Share

ಬಳ್ಳಾರಿ: ಜೀಪ್ ಮತ್ತು ಆಟೊ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸಾವಿಗೀಡಾಗಿದ್ದಾರೆ. 6 ಮಂದಿಗೆ ಗಾಯಗಳಾಗಿವೆ. ಜೀಪ್ ಡ್ರೈವರ್ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಜೀಪ್ ತೆರೆದ ಹೊಂಡಕ್ಕೆ ಬಿದ್ದಿದೆ. ಸಂಡೂರು ತಾಲೂಕಿನ ವಡ್ಡು ಗ್ರಾಮದ ಬೈಪಾಸ್ ರಸ್ತೆಯಲ್ಲಿ ನಿನ್ನೆ ಸಂಜೆ ಈ ಘಟನೆ ನಡೆದಿದೆ. ಖಾಸಗಿ ಕಂಪನಿ ನೌಕರ ಸುರ್ಜಿತ್ ಸಿಂಗ್ (51) ಮತ್ತು ವಡ್ಡು ಗ್ರಾಮದ ಅಗಸರ ಅಳ್ಳಪ್ಪ (68) ಮೃತರು.

ಅಪಘಾತದ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಪೊಲೀಸರು ಭೇಟಿ, ನೀಡಿ ಪರಿಹಾರ ಕಾರ್ಯಗಳಲ್ಲಿ ತೊಡಗಿದ್ದಾರೆ. ಬಾವಿಯಿಂದ ಚಾಲಕನನ್ನು ಹೊರತೆಗೆದು ಪ್ರಾಣ ಉಳಿಸಲು ಹರಸಾಹಸ ಪಡಲಾಗಿದೆ. ಆಟೋದಲ್ಲಿದ್ದ ಐವರಿಗೆ ಗಾಯಗಳಾದ ಹಿನ್ನೆಲೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತೋರಣಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: 

ಇಂದು ಬನದ ಹುಣ್ಣಿಮೆ, ದೇವಿ ಬನಶಂಕರಿಯನ್ನು ಆರಾಧಿಸಿ! ಏನಿದರ ವಿಶೇಷತೆ? ತಿಳಿಯೋಣ

ನಕಲಿ ಮಾರ್ಕ್ಸ್ ಕಾರ್ಡ್ ನೀಡಿ ಉದ್ಯೋಗ; 91 ಉದ್ಯೋಗಿಗಳ ಮೇಲೆ ಖಾಕಿ ಕಣ್ಣು, ತನಿಖೆಯಿಂದ ಬಯಲಾಗುತ್ತಿದೆ ಸ್ಫೋಟಕ ಮಾಹಿತಿ

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!