AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀಪ್-ಆಟೊ ಡಿಕ್ಕಿ ರಭಸಕ್ಕೆ ಬಾವಿಗೆ ಬಿದ್ದ ಜೀಪ್: ಇಬ್ಬರು ಸಾವು, 6 ಮಂದಿಗೆ ಗಾಯ

ಖಾಸಗಿ ಕಂಪನಿ ನೌಕರ ಸುರ್ಜಿತ್ ಸಿಂಗ್ (51) ಮತ್ತು ವಡ್ಡು ಗ್ರಾಮದ ಅಗಸರ ಅಳ್ಳಪ್ಪ (68) ಮೃತರು. ಅಪಘಾತದ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಪೊಲೀಸರು ಭೇಟಿ, ನೀಡಿ ಪರಿಹಾರ ಕಾರ್ಯಗಳಲ್ಲಿ ತೊಡಗಿದ್ದಾರೆ.

ಜೀಪ್-ಆಟೊ ಡಿಕ್ಕಿ ರಭಸಕ್ಕೆ ಬಾವಿಗೆ ಬಿದ್ದ ಜೀಪ್: ಇಬ್ಬರು ಸಾವು, 6 ಮಂದಿಗೆ ಗಾಯ
ಜೀಪ್-ಆಟೊ ಡಿಕ್ಕಿ ರಭಸಕ್ಕೆ ಬಾವಿಗೆ ಬಿದ್ದ ಜೀಪ್: ಇಬ್ಬರು ಸಾವು, 6 ಮಂದಿಗೆ ಗಾಯ
TV9 Web
| Updated By: ಸಾಧು ಶ್ರೀನಾಥ್​|

Updated on: Jan 17, 2022 | 9:42 AM

Share

ಬಳ್ಳಾರಿ: ಜೀಪ್ ಮತ್ತು ಆಟೊ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸಾವಿಗೀಡಾಗಿದ್ದಾರೆ. 6 ಮಂದಿಗೆ ಗಾಯಗಳಾಗಿವೆ. ಜೀಪ್ ಡ್ರೈವರ್ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಜೀಪ್ ತೆರೆದ ಹೊಂಡಕ್ಕೆ ಬಿದ್ದಿದೆ. ಸಂಡೂರು ತಾಲೂಕಿನ ವಡ್ಡು ಗ್ರಾಮದ ಬೈಪಾಸ್ ರಸ್ತೆಯಲ್ಲಿ ನಿನ್ನೆ ಸಂಜೆ ಈ ಘಟನೆ ನಡೆದಿದೆ. ಖಾಸಗಿ ಕಂಪನಿ ನೌಕರ ಸುರ್ಜಿತ್ ಸಿಂಗ್ (51) ಮತ್ತು ವಡ್ಡು ಗ್ರಾಮದ ಅಗಸರ ಅಳ್ಳಪ್ಪ (68) ಮೃತರು.

ಅಪಘಾತದ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಪೊಲೀಸರು ಭೇಟಿ, ನೀಡಿ ಪರಿಹಾರ ಕಾರ್ಯಗಳಲ್ಲಿ ತೊಡಗಿದ್ದಾರೆ. ಬಾವಿಯಿಂದ ಚಾಲಕನನ್ನು ಹೊರತೆಗೆದು ಪ್ರಾಣ ಉಳಿಸಲು ಹರಸಾಹಸ ಪಡಲಾಗಿದೆ. ಆಟೋದಲ್ಲಿದ್ದ ಐವರಿಗೆ ಗಾಯಗಳಾದ ಹಿನ್ನೆಲೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತೋರಣಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: 

ಇಂದು ಬನದ ಹುಣ್ಣಿಮೆ, ದೇವಿ ಬನಶಂಕರಿಯನ್ನು ಆರಾಧಿಸಿ! ಏನಿದರ ವಿಶೇಷತೆ? ತಿಳಿಯೋಣ

ನಕಲಿ ಮಾರ್ಕ್ಸ್ ಕಾರ್ಡ್ ನೀಡಿ ಉದ್ಯೋಗ; 91 ಉದ್ಯೋಗಿಗಳ ಮೇಲೆ ಖಾಕಿ ಕಣ್ಣು, ತನಿಖೆಯಿಂದ ಬಯಲಾಗುತ್ತಿದೆ ಸ್ಫೋಟಕ ಮಾಹಿತಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ