AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀಪ್-ಆಟೊ ಡಿಕ್ಕಿ ರಭಸಕ್ಕೆ ಬಾವಿಗೆ ಬಿದ್ದ ಜೀಪ್: ಇಬ್ಬರು ಸಾವು, 6 ಮಂದಿಗೆ ಗಾಯ

ಖಾಸಗಿ ಕಂಪನಿ ನೌಕರ ಸುರ್ಜಿತ್ ಸಿಂಗ್ (51) ಮತ್ತು ವಡ್ಡು ಗ್ರಾಮದ ಅಗಸರ ಅಳ್ಳಪ್ಪ (68) ಮೃತರು. ಅಪಘಾತದ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಪೊಲೀಸರು ಭೇಟಿ, ನೀಡಿ ಪರಿಹಾರ ಕಾರ್ಯಗಳಲ್ಲಿ ತೊಡಗಿದ್ದಾರೆ.

ಜೀಪ್-ಆಟೊ ಡಿಕ್ಕಿ ರಭಸಕ್ಕೆ ಬಾವಿಗೆ ಬಿದ್ದ ಜೀಪ್: ಇಬ್ಬರು ಸಾವು, 6 ಮಂದಿಗೆ ಗಾಯ
ಜೀಪ್-ಆಟೊ ಡಿಕ್ಕಿ ರಭಸಕ್ಕೆ ಬಾವಿಗೆ ಬಿದ್ದ ಜೀಪ್: ಇಬ್ಬರು ಸಾವು, 6 ಮಂದಿಗೆ ಗಾಯ
TV9 Web
| Edited By: |

Updated on: Jan 17, 2022 | 9:42 AM

Share

ಬಳ್ಳಾರಿ: ಜೀಪ್ ಮತ್ತು ಆಟೊ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸಾವಿಗೀಡಾಗಿದ್ದಾರೆ. 6 ಮಂದಿಗೆ ಗಾಯಗಳಾಗಿವೆ. ಜೀಪ್ ಡ್ರೈವರ್ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಜೀಪ್ ತೆರೆದ ಹೊಂಡಕ್ಕೆ ಬಿದ್ದಿದೆ. ಸಂಡೂರು ತಾಲೂಕಿನ ವಡ್ಡು ಗ್ರಾಮದ ಬೈಪಾಸ್ ರಸ್ತೆಯಲ್ಲಿ ನಿನ್ನೆ ಸಂಜೆ ಈ ಘಟನೆ ನಡೆದಿದೆ. ಖಾಸಗಿ ಕಂಪನಿ ನೌಕರ ಸುರ್ಜಿತ್ ಸಿಂಗ್ (51) ಮತ್ತು ವಡ್ಡು ಗ್ರಾಮದ ಅಗಸರ ಅಳ್ಳಪ್ಪ (68) ಮೃತರು.

ಅಪಘಾತದ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಪೊಲೀಸರು ಭೇಟಿ, ನೀಡಿ ಪರಿಹಾರ ಕಾರ್ಯಗಳಲ್ಲಿ ತೊಡಗಿದ್ದಾರೆ. ಬಾವಿಯಿಂದ ಚಾಲಕನನ್ನು ಹೊರತೆಗೆದು ಪ್ರಾಣ ಉಳಿಸಲು ಹರಸಾಹಸ ಪಡಲಾಗಿದೆ. ಆಟೋದಲ್ಲಿದ್ದ ಐವರಿಗೆ ಗಾಯಗಳಾದ ಹಿನ್ನೆಲೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತೋರಣಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: 

ಇಂದು ಬನದ ಹುಣ್ಣಿಮೆ, ದೇವಿ ಬನಶಂಕರಿಯನ್ನು ಆರಾಧಿಸಿ! ಏನಿದರ ವಿಶೇಷತೆ? ತಿಳಿಯೋಣ

ನಕಲಿ ಮಾರ್ಕ್ಸ್ ಕಾರ್ಡ್ ನೀಡಿ ಉದ್ಯೋಗ; 91 ಉದ್ಯೋಗಿಗಳ ಮೇಲೆ ಖಾಕಿ ಕಣ್ಣು, ತನಿಖೆಯಿಂದ ಬಯಲಾಗುತ್ತಿದೆ ಸ್ಫೋಟಕ ಮಾಹಿತಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!