AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸಂಭ್ರಮ-50 ಜ್ಯೋತಿ ರಥಯಾತ್ರೆಯಲ್ಲಿ ಪಕ್ಷದ ಚಿಹ್ನೆ ಬಳಸಿತಾ ಕಾಂಗ್ರೆಸ್?​ ಚರ್ಚೆಗೆ ಗ್ರಾಸವಾದ ವಿಡಿಯೋ

ಜ್ಯೋತಿ ಯಾತ್ರೆ ವಾಹನದ ಹಿಂದೆ ಎಲ್​ಇಡಿ ಸ್ಕ್ರೀನ್​ ಹಾಕಲಾಗಿದ್ದು, ಸ್ಕ್ರೀನ್​​ನಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಚಾರ ಮಾಡಲಾಗುತ್ತಿದೆ. ಯೋಜನೆಗಳ ಪ್ರಚಾರದಲ್ಲಿ ಕಾಂಗ್ರೆಸ್ ಪಕ್ಷದ ​ಚಿಹ್ನೆ ಕೂಡ ಬಳಕೆ ಮಾಡಿರುವ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ವಿವೇಕ ಬಿರಾದಾರ|

Updated on: Nov 03, 2023 | 9:54 AM

Share

ವಿಜಯನಗರ ನ.03: ಮೈಸೂರು ರಾಜ್ಯಕ್ಕೆ ಕರ್ನಾಟಕ (Karnataka) ಎಂದು ನಾಮಕರಣ ಮಾಡಿ 50 ವರ್ಷಗಳಾದವು. ಈ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಕರ್ನಾಕಟ ಸಂಭ್ರಮ-50 (Karnataka Sambrama-50) ಎಂಬ ಘೋಷವಾಖ್ಯದೊಂದಿಗೆ ರಾಜ್ಯಾದ್ಯಂತ ಕರ್ನಾಟಕ ಸಂಭ್ರಮ ಜ್ಯೋತಿ ರಥಯಾತ್ರೆ (Jyoti yatre) ನಡೆಯುತ್ತಿದೆ.

ಈ ಜ್ಯೋತಿಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್​ 2 ರಂದು ಹಂಪಿಯಲ್ಲಿ ಚಾಲನೆ ನೀಡಿದ್ದುರು. ಸರ್ಕಾರದ ಈ ಜ್ಯೋತಿ ಯಾತ್ರೆಯಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ವಿಡಿಯೋ ವೈರಲ್​ ಆಗಿದೆ.

ಜ್ಯೋತಿ ಯಾತ್ರೆ ವಾಹನದ ಹಿಂದೆ ಎಲ್​ಇಡಿ ಸ್ಕ್ರೀನ್​ ಹಾಕಲಾಗಿದ್ದು, ಸ್ಕ್ರೀನ್​​ನಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಚಾರ ಮಾಡಲಾಗುತ್ತಿದೆ. ಯೋಜನೆಗಳ ಪ್ರಚಾರದಲ್ಲಿ ಕಾಂಗ್ರೆಸ್ ಪಕ್ಷದ ​ಚಿಹ್ನೆ ಕೂಡ ಬಳಕೆ ಮಾಡಿರುವ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಫೋಟೋ ಜೊತೆಗೆ ಕಾಂಗ್ರೆಸ್ ಪಕ್ಷದ ಚಿಹ್ನೆ ಬಳಕೆ ಮಾಡಲಾಗಿದ್ದು, ಚರ್ಚೆಗೆ ಗ್ರಾಸ್​​ವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ