AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂಡ್ಲಿಗಿ ಕ್ಷೇತ್ರದ ಮಾಜಿ ಶಾಸಕ ಎನ್​.ಟಿ ಬೊಮ್ಮಣ್ಣ ನಿಧನ

ಕೂಡ್ಲಿಗಿ ಕ್ಷೇತ್ರದ ಮಾಜಿ ಶಾಸಕ ಎನ್​.ಟಿ ಬೊಮ್ಮಣ್ಣ ನಿಧನರಾಗಿದ್ದಾರೆ.

ಕೂಡ್ಲಿಗಿ ಕ್ಷೇತ್ರದ ಮಾಜಿ ಶಾಸಕ ಎನ್​.ಟಿ ಬೊಮ್ಮಣ್ಣ ನಿಧನ
ಎನ್​.ಟಿ ಬೊಮ್ಮಣ್ಣ ನಿಧನ
TV9 Web
| Edited By: |

Updated on: Oct 12, 2022 | 4:06 PM

Share

ವಿಜಯನಗರ: ಕೂಡ್ಲಿಗಿ ಕ್ಷೇತ್ರದ ಮಾಜಿ ಶಾಸಕ ಎನ್​.ಟಿ ಬೊಮ್ಮಣ್ಣ ನಿಧನರಾಗಿದ್ದಾರೆ. ಕಳೆದ 20 ದಿನಗಳ ಹಿಂದೆ ಪಾರ್ಶುವಾಯು ಹೊಡೆದಿತ್ತು. ಈ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಮಾಜಿ ಶಾಸಕ ಎನ್​.ಟಿ ಬೊಮ್ಮಣ್ಣ ಪತ್ನಿ ಸೇರಿದಂತೆ ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಎನ್​.ಟಿ ಬೊಮ್ಮಣ್ಣ 1985 ರಿಂದ 1994 ರವರೆಗೆ ಕೂಡ್ಲಿಗಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದರು. 2018 ರ ಜೆಡಿಎಸ್ ಅಭ್ಯರ್ಥಿಯಾಗಿ, ಎನ್. ವೈ ಗೋಪಾಲಕೃಷ್ಣ ಅವರ ವಿರುದ್ಧ ಪರಾಭವಗೊಂಡರು. 60 ರ ದಶಕದಲ್ಲಿ ರಾಜಕೀಯಕ್ಕೆ ಧುಮುಕಿದ್ದ ಅವರು, ತಾಲೂಕು ಬೋರ್ಡ್ ಅಧ್ಯಕ್ಷರಾಗಿ ನಂತರ ಶಾಸಕರಾಗಿದ್ದರು. ನಾಳ ಕೂಡ್ಲಿಗಿ ತಾಲೂಕಿನ ಸ್ವಗ್ರಾಮದಲ್ಲಿ ನರಸಿಂಹ ಗಿರಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್