AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂಡ್ಲಿಗಿ ಕ್ಷೇತ್ರದ ಮಾಜಿ ಶಾಸಕ ಎನ್​.ಟಿ ಬೊಮ್ಮಣ್ಣ ನಿಧನ

ಕೂಡ್ಲಿಗಿ ಕ್ಷೇತ್ರದ ಮಾಜಿ ಶಾಸಕ ಎನ್​.ಟಿ ಬೊಮ್ಮಣ್ಣ ನಿಧನರಾಗಿದ್ದಾರೆ.

ಕೂಡ್ಲಿಗಿ ಕ್ಷೇತ್ರದ ಮಾಜಿ ಶಾಸಕ ಎನ್​.ಟಿ ಬೊಮ್ಮಣ್ಣ ನಿಧನ
ಎನ್​.ಟಿ ಬೊಮ್ಮಣ್ಣ ನಿಧನ
TV9 Web
| Edited By: ವಿವೇಕ ಬಿರಾದಾರ|

Updated on: Oct 12, 2022 | 4:06 PM

Share

ವಿಜಯನಗರ: ಕೂಡ್ಲಿಗಿ ಕ್ಷೇತ್ರದ ಮಾಜಿ ಶಾಸಕ ಎನ್​.ಟಿ ಬೊಮ್ಮಣ್ಣ ನಿಧನರಾಗಿದ್ದಾರೆ. ಕಳೆದ 20 ದಿನಗಳ ಹಿಂದೆ ಪಾರ್ಶುವಾಯು ಹೊಡೆದಿತ್ತು. ಈ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಮಾಜಿ ಶಾಸಕ ಎನ್​.ಟಿ ಬೊಮ್ಮಣ್ಣ ಪತ್ನಿ ಸೇರಿದಂತೆ ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಎನ್​.ಟಿ ಬೊಮ್ಮಣ್ಣ 1985 ರಿಂದ 1994 ರವರೆಗೆ ಕೂಡ್ಲಿಗಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದರು. 2018 ರ ಜೆಡಿಎಸ್ ಅಭ್ಯರ್ಥಿಯಾಗಿ, ಎನ್. ವೈ ಗೋಪಾಲಕೃಷ್ಣ ಅವರ ವಿರುದ್ಧ ಪರಾಭವಗೊಂಡರು. 60 ರ ದಶಕದಲ್ಲಿ ರಾಜಕೀಯಕ್ಕೆ ಧುಮುಕಿದ್ದ ಅವರು, ತಾಲೂಕು ಬೋರ್ಡ್ ಅಧ್ಯಕ್ಷರಾಗಿ ನಂತರ ಶಾಸಕರಾಗಿದ್ದರು. ನಾಳ ಕೂಡ್ಲಿಗಿ ತಾಲೂಕಿನ ಸ್ವಗ್ರಾಮದಲ್ಲಿ ನರಸಿಂಹ ಗಿರಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ