AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಗೋಡು ಠಾಣೆ ಪಿಎಸ್ಐ ಮಣಿಕಂಠ ದರ್ಪ ಪ್ರಕರಣ; ಪಿಎಸ್ಐಯನ್ನು ಅಮಾನತು ಮಾಡುವಂತೆ ಸಾರ್ವಜನಿಕರ ಪ್ರತಿಭಟನೆ

ಕುರುಗೋಡು ಠಾಣೆ ಪಿಎಸ್ಐ ಮಣಿಕಂಠ ಮಣಿಕಂಠ ದರ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಅನ್ನು ಅಮಾನತು ಮಾಡುವಂತೆ ಒತ್ತಾಯಿಸಿ ಠಾಣೆ ಮುಂದೆ ನೂರಕ್ಕೂ ಹೆಚ್ಚು ಸಾರ್ವಜನಿಕರು ಪ್ರತಿಭಟನೆ ಮಾಡುತ್ತಿದ್ದಾರೆ.

ಕುರುಗೋಡು ಠಾಣೆ ಪಿಎಸ್ಐ ಮಣಿಕಂಠ ದರ್ಪ ಪ್ರಕರಣ; ಪಿಎಸ್ಐಯನ್ನು ಅಮಾನತು ಮಾಡುವಂತೆ ಸಾರ್ವಜನಿಕರ ಪ್ರತಿಭಟನೆ
ಪಿಎಸ್​ಐ ದರ್ಪ
TV9 Web
| Updated By: ವಿವೇಕ ಬಿರಾದಾರ|

Updated on:Aug 12, 2022 | 5:34 PM

Share

ಬಳ್ಳಾರಿ: ಕುರುಗೋಡು ಠಾಣೆ ಪಿಎಸ್ಐ ಮಣಿಕಂಠ ದರ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಅನ್ನು ಅಮಾನತು ಮಾಡುವಂತೆ ಒತ್ತಾಯಿಸಿ ಠಾಣೆ ಮುಂದೆ ನೂರಕ್ಕೂ ಹೆಚ್ಚು ಸಾರ್ವಜನಿಕರು ಪ್ರತಿಭಟನೆ ಮಾಡುತ್ತಿದ್ದಾರೆ. ಕುರುಗೋಡ್ ಪೊಲೀಸ ಠಾಣೆಗೆ ಎಸ್​ಪಿ ಸ್ಥಳಕ್ಕೆ ಬರುವಂತೆ ಜನರ ಪಟ್ಟು ಹಿಡಿದಿದ್ದಾರೆ. ಮೊಹರಂ ಹಬ್ಬದ ಹಿನ್ನೆಲೆ ಕೊಳೂರು ಗ್ರಾಮದಲ್ಲಿ ಹಾಕಲಾಗಿದ್ದ ಬ್ಯಾನರ್ ಹರಿದ ಪ್ರಕರಣದ ಗಲಾಟೆ ಸಂಬಂಧ ಗ್ರಾಮಕ್ಕೆ ಪಿಎಸ್ಐ ಮಣಿಕಂಠ ಹೋಗಿದ್ದರು.

ಈ ವೇಳೆ ಪಿಎಸ್ಐ ಮಣಿಕಂಠ ಪಕ್ಕದಲ್ಲಿ ನಿಂತಿದ್ದ ಈರಣ್ಣನಿಗೆ ಘಟನೆಗೆ ನೀನೇ ಕಾರಣ ಅಂತಾ ಸಾರ್ವಜನಿಕವಾಗಿ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಆರೋಪಿಸಲಾಗಿದೆ. ಕಳೆದ ಹದಿನೈದು ದಿನಗಳ ಹಿಂದೆ ಕೊಳೂರು ಗ್ರಾಮದ ಕಾಲುವೆಯಲ್ಲಿ ಅನಾಮಿಕ ಶವ ನೋಡಲು ಹೋದಾಗ ಪಿಎಸ್ಐ ಈರಣ್ಣನ ಮೇಲೆ ಯೂ ಹಲ್ಲೆ ಮಾಡಿದ್ದರು ಎಂದು ಹೇಳಲಾಗುತ್ತಿದೆ.

ಹಲ್ಲೆಯಿಂದಾಗಿ ಕಾಲು‌ಮುರಿದುಕೊಂಡಿದ್ದ ಈರಣ್ಣರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಸ್ಥಳೀಯ ಶಾಸಕ ಗಣೇಶ್ ನೇತೃತ್ವದಲ್ಲಿ ರಾಜಿ ಪಂಚಾಯಿತಿ ಮಾಡಲಾಗಿತ್ತು. ಇದೀಗ ಮತ್ತೆ ಪಿಎಸ್ಐ ಮಣಿಕಂಠರಿಂದ ಈರಣ್ಣನ ಮೇಲೆ ಕ್ಷುಲ್ಲಕ ಕಾರಕ್ಕೆ ಹಲ್ಲೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಇ ಇಲ್ಲಿ ಕ್ಲಿಕ್​ ಮಾಡಿ

Published On - 3:40 pm, Fri, 12 August 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!