AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಗೋಡು ಠಾಣೆ ಪಿಎಸ್ಐ ಮಣಿಕಂಠ ದರ್ಪ ಪ್ರಕರಣ; ಪಿಎಸ್ಐಯನ್ನು ಅಮಾನತು ಮಾಡುವಂತೆ ಸಾರ್ವಜನಿಕರ ಪ್ರತಿಭಟನೆ

ಕುರುಗೋಡು ಠಾಣೆ ಪಿಎಸ್ಐ ಮಣಿಕಂಠ ಮಣಿಕಂಠ ದರ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಅನ್ನು ಅಮಾನತು ಮಾಡುವಂತೆ ಒತ್ತಾಯಿಸಿ ಠಾಣೆ ಮುಂದೆ ನೂರಕ್ಕೂ ಹೆಚ್ಚು ಸಾರ್ವಜನಿಕರು ಪ್ರತಿಭಟನೆ ಮಾಡುತ್ತಿದ್ದಾರೆ.

ಕುರುಗೋಡು ಠಾಣೆ ಪಿಎಸ್ಐ ಮಣಿಕಂಠ ದರ್ಪ ಪ್ರಕರಣ; ಪಿಎಸ್ಐಯನ್ನು ಅಮಾನತು ಮಾಡುವಂತೆ ಸಾರ್ವಜನಿಕರ ಪ್ರತಿಭಟನೆ
ಪಿಎಸ್​ಐ ದರ್ಪ
TV9 Web
| Edited By: |

Updated on:Aug 12, 2022 | 5:34 PM

Share

ಬಳ್ಳಾರಿ: ಕುರುಗೋಡು ಠಾಣೆ ಪಿಎಸ್ಐ ಮಣಿಕಂಠ ದರ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಅನ್ನು ಅಮಾನತು ಮಾಡುವಂತೆ ಒತ್ತಾಯಿಸಿ ಠಾಣೆ ಮುಂದೆ ನೂರಕ್ಕೂ ಹೆಚ್ಚು ಸಾರ್ವಜನಿಕರು ಪ್ರತಿಭಟನೆ ಮಾಡುತ್ತಿದ್ದಾರೆ. ಕುರುಗೋಡ್ ಪೊಲೀಸ ಠಾಣೆಗೆ ಎಸ್​ಪಿ ಸ್ಥಳಕ್ಕೆ ಬರುವಂತೆ ಜನರ ಪಟ್ಟು ಹಿಡಿದಿದ್ದಾರೆ. ಮೊಹರಂ ಹಬ್ಬದ ಹಿನ್ನೆಲೆ ಕೊಳೂರು ಗ್ರಾಮದಲ್ಲಿ ಹಾಕಲಾಗಿದ್ದ ಬ್ಯಾನರ್ ಹರಿದ ಪ್ರಕರಣದ ಗಲಾಟೆ ಸಂಬಂಧ ಗ್ರಾಮಕ್ಕೆ ಪಿಎಸ್ಐ ಮಣಿಕಂಠ ಹೋಗಿದ್ದರು.

ಈ ವೇಳೆ ಪಿಎಸ್ಐ ಮಣಿಕಂಠ ಪಕ್ಕದಲ್ಲಿ ನಿಂತಿದ್ದ ಈರಣ್ಣನಿಗೆ ಘಟನೆಗೆ ನೀನೇ ಕಾರಣ ಅಂತಾ ಸಾರ್ವಜನಿಕವಾಗಿ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಆರೋಪಿಸಲಾಗಿದೆ. ಕಳೆದ ಹದಿನೈದು ದಿನಗಳ ಹಿಂದೆ ಕೊಳೂರು ಗ್ರಾಮದ ಕಾಲುವೆಯಲ್ಲಿ ಅನಾಮಿಕ ಶವ ನೋಡಲು ಹೋದಾಗ ಪಿಎಸ್ಐ ಈರಣ್ಣನ ಮೇಲೆ ಯೂ ಹಲ್ಲೆ ಮಾಡಿದ್ದರು ಎಂದು ಹೇಳಲಾಗುತ್ತಿದೆ.

ಹಲ್ಲೆಯಿಂದಾಗಿ ಕಾಲು‌ಮುರಿದುಕೊಂಡಿದ್ದ ಈರಣ್ಣರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಸ್ಥಳೀಯ ಶಾಸಕ ಗಣೇಶ್ ನೇತೃತ್ವದಲ್ಲಿ ರಾಜಿ ಪಂಚಾಯಿತಿ ಮಾಡಲಾಗಿತ್ತು. ಇದೀಗ ಮತ್ತೆ ಪಿಎಸ್ಐ ಮಣಿಕಂಠರಿಂದ ಈರಣ್ಣನ ಮೇಲೆ ಕ್ಷುಲ್ಲಕ ಕಾರಕ್ಕೆ ಹಲ್ಲೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಇ ಇಲ್ಲಿ ಕ್ಲಿಕ್​ ಮಾಡಿ

Published On - 3:40 pm, Fri, 12 August 22

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ