Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಬಳಿ ಚಿರತೆ ದಾಳಿಗೆ 13 ಕುರಿಗಳು ಬಲಿ; ಚಿರತೆ ಸೆರೆಗೆ ಗ್ರಾಮಸ್ಥರ ಆಗ್ರಹ

ಬಳ್ಳಾರಿ ತಾಲೂಕಿನ ಸಂಜೀವರಾಯನಕೋಟೆ ಗ್ರಾಮದಲ್ಲಿ ಚಿರತೆ ದಾಳಿಗೆ 13 ಕುರಿಗಳು ಬಲಿಯಾಗಿವೆ. ಸದ್ಯ ಚಿರತೆ ಸೆರೆ ಹಿಡಿಯುವಂತೆ ಸಂಜೀವರಾಯನಕೋಟೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಬಳ್ಳಾರಿ ಬಳಿ ಚಿರತೆ ದಾಳಿಗೆ 13 ಕುರಿಗಳು ಬಲಿ; ಚಿರತೆ ಸೆರೆಗೆ ಗ್ರಾಮಸ್ಥರ ಆಗ್ರಹ
Leopard Attack
Follow us
TV9 Web
| Updated By: ಆಯೇಷಾ ಬಾನು

Updated on:Feb 22, 2023 | 1:02 PM

ಬಳ್ಳಾರಿ: ಮೈಸೂರು, ಬೆಂಗಳೂರು ಆದ್ಮೇಲೆ ಇದೀಗ ಬಳ್ಳಾರಿಯಲ್ಲೂ ಚಿರತೆ ಕಾಟ ಹೆಚ್ಚಾಗಿದೆ. ಬಳ್ಳಾರಿ ತಾಲೂಕಿನ ಸಂಜೀವರಾಯನಕೋಟೆ ಗ್ರಾಮದಲ್ಲಿ ಚಿರತೆ ದಾಳಿಗೆ 13 ಕುರಿಗಳು ಬಲಿಯಾಗಿವೆ. ನಿನ್ನೆ(ಫೆ.21) ರಾತ್ರಿ ಮಾರುತಿ ಎಂಬುವರಿಗೆ ಸೇರಿದ ಕುರಿ‌ಗಳ ಮೇಲೆ ಚಿರತೆ ದಾಳಿ ನಡೆಸಿದೆ. ಸದ್ಯ ಚಿರತೆ ಸೆರೆ ಹಿಡಿಯುವಂತೆ ಸಂಜೀವರಾಯನಕೋಟೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಯಲಹಂಕ ವ್ಯಾಪ್ತಿಯ ದಾಸನಪುರದಲ್ಲಿ ಚಿರತೆ ದಾಳಿಗೆ ಕರು ಬಲಿ

ಬೆಂಗಳೂರು: ನಗರದಲ್ಲಿ ಕಳೆದು ನಾಲ್ಕೈದು ತಿಂಗಳಿಂದ ನಗರದ ಒಂದಲ್ಲ, ಒಂದು ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗುತ್ತಿದೆ. ಜ್ಞಾನಭಾರತಿ, ಯಶವಂತಪುರ, ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚಿರತೆ ಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸಿದೆ. ಇದೀಗ, ಮತ್ತೆ ಯಲಹಂಕ ವಿಧಾನಸಭಾ ಕ್ಷೇತ್ರದ ದಾಸನಪುರ ಪಂಚಾಯಿತಿ ವ್ಯಾಪ್ತಿಯಲ್ಲಿ ಚಿರತೆ (Leopard), ಕರು ಒಂದನ್ನು ತಿಂದಿರುವ ಘಟನೆ ಭಾನುವಾರ (ಫೆ.19)ರ ರಾತ್ರಿ ನಡೆದಿದೆ. ಐದು ದಿನಗಳ ಹಿಂದಷ್ಟೇ ಇದೇ ಊರಿನ ಪಕ್ಕದ ರಾಮಾಂಜನೇಯ ಲೇಔಟ್​ನಲ್ಲಿ ಎರಡು ಚಿರತೆಗಳು ಕಾಣಿಸಿಕೊಂಡಿದ್ದವು. ಇದಾದ ನಂತರ ಈಗ ಚಿರತೆ ಕರು ಒಂದನ್ನು ಅರ್ಧ ತಿಂದಿದೆ. ಇದು ಸ್ಥಳೀಯರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದ್ದು, ಹೊರಗಡೆ ಓಡಾಡಲು ಭಯ ಪಡುತ್ತಿದ್ದಾರೆ. ಸದ್ಯ ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಇಟ್ಟಿದ್ದು, ಬೋನ್ ಒಳಗೆ ಮೇಕೆ ಮರಿ ಇಟ್ಟು ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ: ಮಂಡ್ಯ: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ; ಖಾಸಗಿ ಆಸ್ಪತ್ರೆಗೆ ದಾಖಲು

ನಾಯಿ ಕೊಂದ ಚಿರತೆ, ಆಚೆ ಹೆಜ್ಜೆ ಇಡಲೂ ಜನರಿಗೆ ಆತಂಕ

ಕಲೆ ದಿನಗಳ ಹಿಂದೆ ಚಿರತೆ ಹನುಮಂತಪ್ಪ ಅನ್ನೋರ ಜಮೀನಿನ ಬಳಿ ನಾಯಿ ತಿಂದು ಕೆಲ ದೇಹದ ಭಾಗವನ್ನು ಬಿಟ್ಟುಹೋಗಿರುವ ಘಟನೆ ಯಶವಂತಪುರ ಕ್ಷೇತ್ರ ವ್ಯಾಪ್ತಿಯ ಗೊಂಗಡಿಪುರದಲ್ಲಿ ನಡೆದಿದೆ. ನಾಯಿ ಸತ್ತಿರುವ ಜಾಗದಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿತ್ತು. ಚಿರತೆ ಜೊತೆ ಎರಡು ಮರಿಗಳನ್ನೂ ಸ್ಥಳೀಯರು ನೋಡಿದ್ದು, ಆತಂಕಕ್ಕೆ ತುತ್ತಾಗಿದ್ದರು. ಇದರಿಂದ ಸಂಜೆ ಜನರು ಮನೆಯಿಂದ ಹೊರ ಬರಲು ಭಯ ಪಡುತ್ತಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:57 pm, Wed, 22 February 23

PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು