AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಬರುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಶ್ರೀರಾಮುಲು ಆಹ್ವಾನ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಬರುವಂತೆ ಸಾರಿಗೆ ಸಚಿವ ಶ್ರೀರಾಮುಲು ಆಹ್ವಾನ ನೀಡಿದ್ದಾರೆ.

ಬಿಜೆಪಿಗೆ ಬರುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಶ್ರೀರಾಮುಲು ಆಹ್ವಾನ
Sriramulu
TV9 Web
| Edited By: |

Updated on:Aug 18, 2022 | 12:28 PM

Share

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಬರುವಂತೆ ಸಾರಿಗೆ ಸಚಿವ ಶ್ರೀರಾಮುಲು ಆಹ್ವಾನ ನೀಡಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ಸಿದ್ದರಾಮಯ್ಯ ಹಿಂದುಳಿದ ಸಮಾಜದ ನಾಯಕ ಅವರು ಬಿಜೆಪಿಗೆ ಬರಲಿ. ಕಾಂಗ್ರೆಸ್ ಪಕ್ಷದಿಂದ ಎಲ್ಲ ಹಿರಿಯ ನಾಯಕರು ಬಿಜೆಪಿಗೆ ಬಂದಿದ್ದಾರೆ, ಹೀಗಾಗಿ ಸಿದ್ದರಾಮಯ್ಯ ಬಿಜೆಪಿಗೆ ಬರಲಿ ಎಂದು ಹೇಳಿದ್ದಾರೆ.

ಬಿಜೆಪಿ ಹಿಂದುಳಿದ ವರ್ಗಗಳನ್ನ ಬಿಟ್ಟುಕೊಟ್ಟಿಲ್ಲ. ಹೀಗಾಗಿ ಕಾಂಗ್ರೆಸ್ ನಿಂದ ಹಿರಿಯ ನಾಯಕರು ಬಿಜೆಪಿಗೆ ಬಂದಿದ್ದಾರೆ, ಸಿದ್ದರಾಮಯ್ಯರಿಗೆ ಅವರ ಪಕ್ಷದಿಂದ ಇರಿಸುಮುರಿಸು ಉಂಟಾಗುತ್ತಿದೆ. ಸಿದ್ದರಾಮಯ್ಯರಿಗೆ ಡಿಕೆಶಿ ಇರಿಸುಮುರಿಸು ಮಾಡುತ್ತಿದ್ದಾರೆ. ಅವರಲ್ಲೆ ಸಾಕಷ್ಟು ಜಿದ್ದಾಜಿದ್ದಿ ಇದೆ. ಹೀಗಾಗಿ ಅವರನ್ನ ಪಕ್ಷಕ್ಕೆ ಸ್ವಾಗತಿಸುತ್ತೇನೆ. ಹಿಂದುಳಿದ ನಾಯಕರು ಎಲ್ಲರೂ ಒಂದಾಗಬೇಕು ಎಂದರು.

ಸಿದ್ದರಾಮಯ್ಯ ವಿರುದ್ದ ಸ್ಪರ್ದೆ ಮಾಡಿದ್ದೇನೆ ಕುರುಬ ಸಮುದಾಯದಿಂದ ಬಿಜೆಪಿಯಿಂದ ಹಲವರು ಸಚಿವರಾಗಿದ್ದಾರೆ. ನಾನು ಎಂದೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ.. ಪಕ್ಷದ ಸಿದ್ದಾಂತಗಳ ಆಧಾರದ ಮೇಲೆ ಚುನಾವಣೆ ಎದುರಿಸುತ್ತೇನೆ.

ಹಿಂದುಳಿದ ನಾಯಕರು ಪಕ್ಷಕ್ಕೆ ಬರಲಿ ಅನ್ನೋ ಅರ್ಥದಲ್ಲಿ ಹೇಳಿಕೆ ನೀಡಿರುವೆ, ನಾನು ನಿನ್ನೆ ರಾಜಾಧ್ಯಕ್ಷರಿಗೆ ಸ್ಪಷ್ಟಿಕರಣ ನೀಡಿ ಬಂದಿರುವೆ. ಬಿಎಸ್ ವೈ ಪಕ್ಷಕ್ಕಾಗಿ ತಮ್ನ ಜೀವವನ್ನೆ ಮುಡಿಪಾಗಿಟ್ಟಿದ್ದಾರೆ, ಅವರನ್ನು ಸಂಸದೀಯ ಮಂಡಳಿಗೆ ಆಯ್ಕೆ ಮಾಡಿದ್ದು ಸಂತಸ ತಂದಿದೆ. ಅವರ ಮಾರ್ಗದರ್ಶನದಲ್ಲೆ ಚುನಾವಣೆ ಎದುರಿಸುತ್ತೇವೆ ಎಂದು ನುಡಿದರು.

Published On - 12:21 pm, Thu, 18 August 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ