AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಬರುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಶ್ರೀರಾಮುಲು ಆಹ್ವಾನ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಬರುವಂತೆ ಸಾರಿಗೆ ಸಚಿವ ಶ್ರೀರಾಮುಲು ಆಹ್ವಾನ ನೀಡಿದ್ದಾರೆ.

ಬಿಜೆಪಿಗೆ ಬರುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಶ್ರೀರಾಮುಲು ಆಹ್ವಾನ
Sriramulu
TV9 Web
| Edited By: |

Updated on:Aug 18, 2022 | 12:28 PM

Share

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಬರುವಂತೆ ಸಾರಿಗೆ ಸಚಿವ ಶ್ರೀರಾಮುಲು ಆಹ್ವಾನ ನೀಡಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ಸಿದ್ದರಾಮಯ್ಯ ಹಿಂದುಳಿದ ಸಮಾಜದ ನಾಯಕ ಅವರು ಬಿಜೆಪಿಗೆ ಬರಲಿ. ಕಾಂಗ್ರೆಸ್ ಪಕ್ಷದಿಂದ ಎಲ್ಲ ಹಿರಿಯ ನಾಯಕರು ಬಿಜೆಪಿಗೆ ಬಂದಿದ್ದಾರೆ, ಹೀಗಾಗಿ ಸಿದ್ದರಾಮಯ್ಯ ಬಿಜೆಪಿಗೆ ಬರಲಿ ಎಂದು ಹೇಳಿದ್ದಾರೆ.

ಬಿಜೆಪಿ ಹಿಂದುಳಿದ ವರ್ಗಗಳನ್ನ ಬಿಟ್ಟುಕೊಟ್ಟಿಲ್ಲ. ಹೀಗಾಗಿ ಕಾಂಗ್ರೆಸ್ ನಿಂದ ಹಿರಿಯ ನಾಯಕರು ಬಿಜೆಪಿಗೆ ಬಂದಿದ್ದಾರೆ, ಸಿದ್ದರಾಮಯ್ಯರಿಗೆ ಅವರ ಪಕ್ಷದಿಂದ ಇರಿಸುಮುರಿಸು ಉಂಟಾಗುತ್ತಿದೆ. ಸಿದ್ದರಾಮಯ್ಯರಿಗೆ ಡಿಕೆಶಿ ಇರಿಸುಮುರಿಸು ಮಾಡುತ್ತಿದ್ದಾರೆ. ಅವರಲ್ಲೆ ಸಾಕಷ್ಟು ಜಿದ್ದಾಜಿದ್ದಿ ಇದೆ. ಹೀಗಾಗಿ ಅವರನ್ನ ಪಕ್ಷಕ್ಕೆ ಸ್ವಾಗತಿಸುತ್ತೇನೆ. ಹಿಂದುಳಿದ ನಾಯಕರು ಎಲ್ಲರೂ ಒಂದಾಗಬೇಕು ಎಂದರು.

ಸಿದ್ದರಾಮಯ್ಯ ವಿರುದ್ದ ಸ್ಪರ್ದೆ ಮಾಡಿದ್ದೇನೆ ಕುರುಬ ಸಮುದಾಯದಿಂದ ಬಿಜೆಪಿಯಿಂದ ಹಲವರು ಸಚಿವರಾಗಿದ್ದಾರೆ. ನಾನು ಎಂದೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ.. ಪಕ್ಷದ ಸಿದ್ದಾಂತಗಳ ಆಧಾರದ ಮೇಲೆ ಚುನಾವಣೆ ಎದುರಿಸುತ್ತೇನೆ.

ಹಿಂದುಳಿದ ನಾಯಕರು ಪಕ್ಷಕ್ಕೆ ಬರಲಿ ಅನ್ನೋ ಅರ್ಥದಲ್ಲಿ ಹೇಳಿಕೆ ನೀಡಿರುವೆ, ನಾನು ನಿನ್ನೆ ರಾಜಾಧ್ಯಕ್ಷರಿಗೆ ಸ್ಪಷ್ಟಿಕರಣ ನೀಡಿ ಬಂದಿರುವೆ. ಬಿಎಸ್ ವೈ ಪಕ್ಷಕ್ಕಾಗಿ ತಮ್ನ ಜೀವವನ್ನೆ ಮುಡಿಪಾಗಿಟ್ಟಿದ್ದಾರೆ, ಅವರನ್ನು ಸಂಸದೀಯ ಮಂಡಳಿಗೆ ಆಯ್ಕೆ ಮಾಡಿದ್ದು ಸಂತಸ ತಂದಿದೆ. ಅವರ ಮಾರ್ಗದರ್ಶನದಲ್ಲೆ ಚುನಾವಣೆ ಎದುರಿಸುತ್ತೇವೆ ಎಂದು ನುಡಿದರು.

Published On - 12:21 pm, Thu, 18 August 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್