AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ ಶ್ರೀಕೃಷ್ಣದೇವರಾಯ ಘಟಿಕೋತ್ಸವ: ಎನ್ ತಿಪ್ಪಣ್ಣ, ಹಿರೇಮಗಳೂರು ಕಣ್ಣನ್, ನರೇಂದ್ರಕುಮಾರ್ ಬಲ್ದೋಟ್ಗೆ ಗೌರವ ಡಾಕ್ಟರೇಟ್

ಸಮಾಜಸೇವೆ ಸಲ್ಲಿಸಿದ ಬಳ್ಳಾರಿಯ ಮಾಜಿ ಎಂಎಲ್ಸಿ, ಎನ್ ತಿಪ್ಪಣ್ಣ, ಕನ್ನಡದ ಪೂಜಾರಿ ಎಂದು ಬಿರುದಾಂಕಿತ ಹಿರೇಮಗಳೂರು ಕಣ್ಣನ್, ಉದ್ಯಮ, ಶಿಕ್ಷಣ, ಪರಿಸರ ಸಂರಕ್ಷಣೆ, ಸಮಾಜಸೇವೆ ಸಲ್ಲಿಸಿದ ನರೇಂದ್ರಕುಮಾರ್ ಬಲ್ದೋಟ್ ರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ.

ವಿಜಯನಗರ ಶ್ರೀಕೃಷ್ಣದೇವರಾಯ ಘಟಿಕೋತ್ಸವ: ಎನ್ ತಿಪ್ಪಣ್ಣ, ಹಿರೇಮಗಳೂರು ಕಣ್ಣನ್, ನರೇಂದ್ರಕುಮಾರ್ ಬಲ್ದೋಟ್ಗೆ ಗೌರವ ಡಾಕ್ಟರೇಟ್
ಎನ್ ತಿಪ್ಪಣ್ಣ, ಹಿರೇಮಗಳೂರು ಕಣ್ಣನ್, ನರೇಂದ್ರಕುಮಾರ್ ಬಲ್ದೋಟ್
TV9 Web
| Edited By: ಆಯೇಷಾ ಬಾನು|

Updated on: Apr 11, 2022 | 12:02 PM

Share

ಬಳ್ಳಾರಿ: ಜಿಲ್ಲೆಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 8ನೇ ವಾರ್ಷಿಕ ಘಟಿಕೋತ್ಸವ ನಾಳೆ ವಿವಿ ಆವರಣದಲ್ಲಿರುವ ಬಯಲು ಮಂದಿರದಲ್ಲಿ ಬೆಳಗ್ಗೆ 11ಕ್ಕೆ ನಡೆಯಲಿದೆ. ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಸಮಾಜಸೇವೆ ಸಲ್ಲಿಸಿದ ಬಳ್ಳಾರಿಯ ಮಾಜಿ ಎಂಎಲ್ಸಿ, ಎನ್ ತಿಪ್ಪಣ್ಣ, ಕನ್ನಡದ ಪೂಜಾರಿ ಎಂದು ಬಿರುದಾಂಕಿತ ಹಿರೇಮಗಳೂರು ಕಣ್ಣನ್, ಉದ್ಯಮ, ಶಿಕ್ಷಣ, ಪರಿಸರ ಸಂರಕ್ಷಣೆ, ಸಮಾಜಸೇವೆ ಸಲ್ಲಿಸಿದ ನರೇಂದ್ರಕುಮಾರ್ ಬಲ್ದೋಟ್ ರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ.

ಕುಲಪತಿ ಪ್ರೊ.ಸಿದ್ದು ಆಲಗೂರ ಗೌರವ ಡಾಕ್ಟರೇಟ್ ಪಟ್ಟಿ ಬಿಡುಗಡೆಗೊಳಿಸಿದ್ದು ನಾಳೆ‌ ನಡೆಯಲಿರುವ ಘಟಿಕೋತ್ಸವದಲ್ಲಿ‌ ರಾಜ್ಯಪಾಲರು ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ. 8ನೇ ಘಟಿಕೋತ್ಸವದ ಅಧ್ಯಕ್ಷತೆಯನ್ನು ಉನ್ನತ ಶಿಕ್ಷಣ ಸಚಿವ, ವಿವಿ ಸಮಕುಲಾಧಿಪತಿ ಡಾ. ಅಶ್ವತ್ಥನಾರಾಯಣ ವಹಿಸಲಿದ್ದಾರೆ. ಘಟಿಕೋತ್ಸವ ಭಾಷಣವನ್ನು ನವದೆಹಲಿಯ ವಿವಿ ಅನುದಾನ ಆಯೋಗದ ಕಾರ್ಯದರ್ಶಿ ಸಿ.ವಿ.ಓ. ಪ್ರೊ. ರಜನೀಶ್ ಜೈನ್ ಆನ್ಲೈನ್ ಮೂಲಕ ಮಾಡಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಘಟಿಕೋತ್ಸವದಲ್ಲಿ ವಿವಿಧ ವಿಭಾಗಗಳಲ್ಲಿ ಒಟ್ಟು 52 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಗುವುದು. ವಿವಿಧ ವಿಭಾಗಗಳ 43 ಸಂಶೋಧನಾ ವಿದ್ಯಾರ್ಥಿಗಳು ಡಾಕ್ಟರೇಟ್ ಹಾಗೂ ಒಟ್ಟು 40 ವಿದ್ಯಾರ್ಥಿಗಳು ರ್ಯಾಂಕ್ ಪ್ರಮಾಣ ಪತ್ರಗಳನ್ನು ಪಡೆಯಲಿದ್ದಾರೆ.

ಇದನ್ನೂ ಓದಿ: ಫೇಸ್​ಬುಕ್​ನಲ್ಲಿ ಜಾಹೀರಾತು ನೋಡಿ ಜ್ಯೋತಿಷಿಗಳನ್ನ ನಂಬುವ ಮುನ್ನಾ ಎಚ್ಚರ! ತುಮಕೂರಿನಲ್ಲಿ ಉದ್ಯಮಿಗೆ 46 ಲಕ್ಷ ರೂ. ವಂಚನೆ

‘2 ಸ್ಟೇಟ್ಸ್​’ ನಟ ಶಿವಕುಮಾರ್​ ಸುಬ್ರಮಣಿಯಂ ಇನ್ನಿಲ್ಲ; ಮಗ ಸತ್ತು 2 ತಿಂಗಳು ಕಳೆಯೋದರಲ್ಲಿ ತಂದೆ ನಿಧನ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು