AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳ್ಳಕೆರೆಯಿಂದ ಗುಜರಾತಿಗೆ ಆಕ್ರಮವಾಗಿ ಸಾಗಿಸುತ್ತಿದ್ದ 25 ಸಾವಿರ ಕೆಜಿ ಪಡಿತರ ಅಕ್ಕಿ ಜಪ್ತಿ: ತಮಿಳುನಾಡಿನ ಇಬ್ಬರ ಬಂಧನ

ಕೂಡ್ಲಿಗಿ (ವಿಜಯನಗರ): ಚಳ್ಳಕೆರೆಯಿಂದ ಗುಜರಾತಿಗೆ ಆಕ್ರಮವಾಗಿ ಸಾಗಿಸುತ್ತಿದ್ದ 25 ಸಾವಿರ ಕೆಜಿ ಪಡಿತರ ಅಕ್ಕಿಯನ್ನು ವಿಜಯನಗರ ಜಿಲ್ಲೆಯ ಹೊಸಹಳ್ಳಿ ಪೊಲೀಸರು ಜಪ್ತಿ ಮಾಡಿದ್ದಾರೆ. ಲಾರಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಟ ಮಾಡುತ್ತಿರುವ ಸುದ್ದಿ ತಿಳಿದ ಕೂಡಲೆ ಕೂಡ್ಲಿಗಿ ಆಹಾರ ನಿರೀಕ್ಷಕರೊಂದಿಗೆ ದಾಳಿ ನಡೆಸಿದ ಪೊಲೀಸರು ಅಕ್ರಮ ಪಡಿತರ ಅಕ್ಕಿ ಮತ್ತು ಲಾರಿ ಜಪ್ತಿಗೊಳಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ತಮಿಳುನಾಡಿನ ಮೂಲದ ಲಾರಿ ಚಾಲಕ ಕಂದಸ್ವಾಮಿ ಹಾಗೂ ಕ್ಲಿನರ್ ಬಸವರಾಜ ಬಂಧಿತ ಆರೋಪಿಗಳಾಗಿದ್ದು, ಚಳ್ಳಕೆರೆ ಭೂಮಿಕಾ ಟ್ರೇಡರ್ಸ್ ಮಾಲೀಕ […]

ಚಳ್ಳಕೆರೆಯಿಂದ ಗುಜರಾತಿಗೆ ಆಕ್ರಮವಾಗಿ ಸಾಗಿಸುತ್ತಿದ್ದ 25 ಸಾವಿರ ಕೆಜಿ ಪಡಿತರ ಅಕ್ಕಿ ಜಪ್ತಿ: ತಮಿಳುನಾಡಿನ ಇಬ್ಬರ ಬಂಧನ
ಚಳ್ಳಕೆರೆಯಿಂದ ಗುಜರಾತಿಗೆ ಆಕ್ರಮವಾಗಿ ಸಾಗಿಸುತ್ತಿದ್ದ 25 ಸಾವಿರ ಕೆಜಿ ಪಡಿತರ ಅಕ್ಕಿ ಜಪ್ತಿ: ತಮಿಳುನಾಡಿನ ಇಬ್ಬರ ಬಂಧನ
TV9 Web
| Edited By: |

Updated on: Mar 07, 2022 | 9:30 PM

Share

ಕೂಡ್ಲಿಗಿ (ವಿಜಯನಗರ): ಚಳ್ಳಕೆರೆಯಿಂದ ಗುಜರಾತಿಗೆ ಆಕ್ರಮವಾಗಿ ಸಾಗಿಸುತ್ತಿದ್ದ 25 ಸಾವಿರ ಕೆಜಿ ಪಡಿತರ ಅಕ್ಕಿಯನ್ನು ವಿಜಯನಗರ ಜಿಲ್ಲೆಯ ಹೊಸಹಳ್ಳಿ ಪೊಲೀಸರು ಜಪ್ತಿ ಮಾಡಿದ್ದಾರೆ. ಲಾರಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಟ ಮಾಡುತ್ತಿರುವ ಸುದ್ದಿ ತಿಳಿದ ಕೂಡಲೆ ಕೂಡ್ಲಿಗಿ ಆಹಾರ ನಿರೀಕ್ಷಕರೊಂದಿಗೆ ದಾಳಿ ನಡೆಸಿದ ಪೊಲೀಸರು ಅಕ್ರಮ ಪಡಿತರ ಅಕ್ಕಿ ಮತ್ತು ಲಾರಿ ಜಪ್ತಿಗೊಳಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ತಮಿಳುನಾಡಿನ ಮೂಲದ ಲಾರಿ ಚಾಲಕ ಕಂದಸ್ವಾಮಿ ಹಾಗೂ ಕ್ಲಿನರ್ ಬಸವರಾಜ ಬಂಧಿತ ಆರೋಪಿಗಳಾಗಿದ್ದು, ಚಳ್ಳಕೆರೆ ಭೂಮಿಕಾ ಟ್ರೇಡರ್ಸ್ ಮಾಲೀಕ ದಿಲೀಪಕುಮಾರ ತಲೆ ಮರೆಸಿಕೊಂಡಿರುವ ಆರೋಪಿಯಾಗಿದ್ದಾನೆ. ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ಅಪರಾಧ ವಿಭಾಗದ ಪಿಎಸ್‌ಐ ನಾಗರತ್ನ ಹಾಗೂ ಸಿಬ್ಬಂದಿಗಳು ಮತ್ತು ಕೂಡ್ಲಿಗಿ ಆಹಾರ ನಿರೀಕ್ಷಕ ಗೀತಾಂಜನೇಯ ಜಂಟಿ‌ ದಾಳಿ ನಡೆಸಿ ಹೊಸಹಳ್ಳಿ ಕೊಲುಮೆಹಟ್ಟಿ ಬಳಿ ಲಾರಿ ಜಪ್ತಿ ಮಾಡಿದ್ದಾರೆ.

ಲಾರಿಯಲ್ಲಿದ್ದ 25 ಸಾವಿರ ಕೆಜಿಯ 7 ಲಕ್ಷದ 15 ಸಾವಿರದ ಐನೂರು ರೂಪಾಯಿ ಬೆಲೆಯ ಅಕ್ರಮ ಪಡಿತರ ಅಕ್ಕಿ ಹಾಗೂ ಲಾರಿಯನ್ನ ಜಪ್ತಿ ಮಾಡಲಾಗಿದ್ದು. ತಲೆಮರೆಸಿಕೊಂಡಿರುವ ಅರೋಪಿಗೆ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯ ಕುರಿತು ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಹಾಲಿ ಸಚಿವ ಆನಂದ್ ಸಿಂಗ್, ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು

Also Read: ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆ -ಕುಗ್ರಾಮದಲ್ಲಿ ಚಾಲನೆ ನೀಡಲಿದ್ದಾರೆ ಸಿಎಂ ಬೊಮ್ಮಾಯಿ, ಯೋಜನೆ ವಿವರ ಇಲ್ಲಿದೆ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ