AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಮಧ್ಯೆ ಒನಕೆ ಇರಿಸಿ ಗ್ರಹಣ ಪರೀಕ್ಷಿಸಿದ ಹಳ್ಳಿ ಜನ

ಬಳ್ಳಾರಿ: ಕಂಕಣ ಸೂರ್ಯ ಗ್ರಹಣ ಸಂದರ್ಭದಲ್ಲಿ ನೀರಿನ ಮಧ್ಯೆ ಒನಕೆ ನಿಲ್ಲಿಸಿ ಪ್ರಯೋಗ ಮಾಡಿರುವ ಘಟನೆ ಸಿರುಗುಪ್ಪ ತಾಲೂಕಿನ ಎರಕಲ್ಲು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಗ್ರಾಮಸ್ಥರು ಹಳೆಯ ಸಂಪ್ರದಾಯ ಪಾಲನೆ ಮಾಡಿ ಗ್ರಾಹಣ ಹಿಡಿಯುವ ಪ್ರಯೋಗ ಮಾಡಿದ್ದಾರೆ. ಬಗಲಿ ಶಾಂತಮ್ಮ ಎನ್ನುವವರ ಮನೆಯಲ್ಲಿ ಈ ಪ್ರಯೋಗ ನಡೆದಿದ್ದು, ಹಳ್ಳಿಯ ಜನರೆಲ್ಲ ಇದಕ್ಕೆ ಸಾಕ್ಷಿಯಾಗಿದ್ದಾರೆ. ಗ್ರಹಣ ಸಂದರ್ಭದಲ್ಲಿ ಒನಕೆ ನೀರಿನ ಮಧ್ಯೆ ನಿಂತಿದ್ದಕ್ಕೆ ಜನರು ಅಚ್ಚರಿ ಪಟ್ಟರು. ಗ್ರಹಣ ಶುರುವಾದಾಗ ಪ್ರಾರಂಭವಾಗುವ ಈ ಪ್ರಯೋಗ ಗ್ರಹಣ ಬಿಟ್ಟ ಮೇಲೆ […]

ನೀರಿನ ಮಧ್ಯೆ ಒನಕೆ ಇರಿಸಿ ಗ್ರಹಣ ಪರೀಕ್ಷಿಸಿದ ಹಳ್ಳಿ ಜನ
ಸಾಧು ಶ್ರೀನಾಥ್​
|

Updated on:Dec 27, 2019 | 11:50 AM

Share

ಬಳ್ಳಾರಿ: ಕಂಕಣ ಸೂರ್ಯ ಗ್ರಹಣ ಸಂದರ್ಭದಲ್ಲಿ ನೀರಿನ ಮಧ್ಯೆ ಒನಕೆ ನಿಲ್ಲಿಸಿ ಪ್ರಯೋಗ ಮಾಡಿರುವ ಘಟನೆ ಸಿರುಗುಪ್ಪ ತಾಲೂಕಿನ ಎರಕಲ್ಲು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಗ್ರಾಮಸ್ಥರು ಹಳೆಯ ಸಂಪ್ರದಾಯ ಪಾಲನೆ ಮಾಡಿ ಗ್ರಾಹಣ ಹಿಡಿಯುವ ಪ್ರಯೋಗ ಮಾಡಿದ್ದಾರೆ.

ಬಗಲಿ ಶಾಂತಮ್ಮ ಎನ್ನುವವರ ಮನೆಯಲ್ಲಿ ಈ ಪ್ರಯೋಗ ನಡೆದಿದ್ದು, ಹಳ್ಳಿಯ ಜನರೆಲ್ಲ ಇದಕ್ಕೆ ಸಾಕ್ಷಿಯಾಗಿದ್ದಾರೆ. ಗ್ರಹಣ ಸಂದರ್ಭದಲ್ಲಿ ಒನಕೆ ನೀರಿನ ಮಧ್ಯೆ ನಿಂತಿದ್ದಕ್ಕೆ ಜನರು ಅಚ್ಚರಿ ಪಟ್ಟರು. ಗ್ರಹಣ ಶುರುವಾದಾಗ ಪ್ರಾರಂಭವಾಗುವ ಈ ಪ್ರಯೋಗ ಗ್ರಹಣ ಬಿಟ್ಟ ಮೇಲೆ ನಿಲ್ಲುತ್ತದೆ.

ವಿಸ್ಮಯ ಎಂದರೆ ಗ್ರಹಣ ಸಂದರ್ಭದಲ್ಲಿ ಮಾತ್ರ ಒನಕೆ ನೀರಿನ ಮಧ್ಯೆ ನಿಲ್ಲುತ್ತದೆ ಉಳಿದ ಸಂದರ್ಭದಲ್ಲಿ ಒನಕೆ ನಿಲ್ಲುವುದಿಲ್ಲ. ನಿಂತ ಒನಕೆ ಗ್ರಹಣ ಮುಗಿದ ಬಳಿಕ ಬೀಳುತ್ತೆ. ಈ ಹಿಂದೆಯು ಗ್ರಹಣ ಸಂದರ್ಭದಲ್ಲಿ ಇದೇ ರೀತಿ ಪದ್ಧತಿ ಆಚರಿಸಲಾಗುತ್ತಿತ್ತು. ಅಲ್ಲದೆ ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಪದ್ಧತಿ ನಂಬಿಕೆಯನ್ನು ಆಚರಿಸಲಾಗುತ್ತಿದೆ.

Published On - 11:09 am, Thu, 26 December 19

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ