AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯಲ್ಲಿ ಸೀರೆ ಕದಿಯುವ ನಾರಿಯರು! ಒಳ ಉಡುಪಿನಲ್ಲಿ ಮುಚ್ಚಿಟ್ಟು 26 ರೇಷ್ಮೆ ಸೀರೆ ಕದಿಯುವುದು ಸಿಸಿಟಿವಿಯಲ್ಲಿ ಪತ್ತೆ!

ಬಳ್ಳಾರಿ: ಸೀರೆ ಕಳ್ಳಿಯರ ಖರ್ತಾನಕ್ ಗ್ಯಾಂಗ್ ಬಳ್ಳಾರಿಯಲ್ಲಿ (Bellary) ಕಾರ್ಯಗತವಾಗಿದೆ. ಸೀರೆ ಖರೀದಿ ಹೆಸರಿನಲ್ಲಿ ಬೆಲೆ ಬಾಳುವ ಸೀರೆ ಕಳ್ಳತನ ಮಾಡೋ ಗ್ಯಾಂಗ್ ನ ಕೃತ್ಯ (Shop Lift) ಬೆಳಕಿಗೆ ಬಂದಿದೆ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ ರೇಷ್ಮೆ ಸೀರೆಗಳೇ ಈ ಕಳ್ಳಿಯರ ಟಾರ್ಗೆಟ್ ಎಂಬುದು ಗಮನಾರ್ಹ. ಕದ್ದ ರೇಷ್ಮೆ ಸೀರೆಗಳನ್ನ (Saree Theft) ಒಳು ಉಡುಪುಗಳಲ್ಲಿ ಮುಚ್ಚಿಟ್ಟುಕೊಳ್ಳುವ ಕೃತ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಗಾಂಧಿನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ವಿಜಯಶ್ರೀ ಸ್ಯಾರಿ ಸೆಂಟರ್ ನಲ್ಲಿ ಈ […]

ಬಳ್ಳಾರಿಯಲ್ಲಿ ಸೀರೆ ಕದಿಯುವ ನಾರಿಯರು! ಒಳ ಉಡುಪಿನಲ್ಲಿ ಮುಚ್ಚಿಟ್ಟು 26 ರೇಷ್ಮೆ ಸೀರೆ ಕದಿಯುವುದು ಸಿಸಿಟಿವಿಯಲ್ಲಿ ಪತ್ತೆ!
ಬಳ್ಳಾರಿಯಲ್ಲಿ ಸೀರೆ ಕದಿಯುವ ನಾರಿಯರು! ಒಳ ಉಡುಪಿನಲ್ಲಿ ಮುಚ್ಚಿಟ್ಟು 26 ರೇಷ್ಮೆ ಸೀರೆ ಕದಿಯುವುದು ಸಿಸಿಟಿವಿಯಲ್ಲಿ ಪತ್ತೆ!
TV9 Web
| Edited By: ಸಾಧು ಶ್ರೀನಾಥ್​|

Updated on: Jul 20, 2022 | 3:59 PM

Share

ಬಳ್ಳಾರಿ: ಸೀರೆ ಕಳ್ಳಿಯರ ಖರ್ತಾನಕ್ ಗ್ಯಾಂಗ್ ಬಳ್ಳಾರಿಯಲ್ಲಿ (Bellary) ಕಾರ್ಯಗತವಾಗಿದೆ. ಸೀರೆ ಖರೀದಿ ಹೆಸರಿನಲ್ಲಿ ಬೆಲೆ ಬಾಳುವ ಸೀರೆ ಕಳ್ಳತನ ಮಾಡೋ ಗ್ಯಾಂಗ್ ನ ಕೃತ್ಯ (Shop Lift) ಬೆಳಕಿಗೆ ಬಂದಿದೆ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ ರೇಷ್ಮೆ ಸೀರೆಗಳೇ ಈ ಕಳ್ಳಿಯರ ಟಾರ್ಗೆಟ್ ಎಂಬುದು ಗಮನಾರ್ಹ. ಕದ್ದ ರೇಷ್ಮೆ ಸೀರೆಗಳನ್ನ (Saree Theft) ಒಳು ಉಡುಪುಗಳಲ್ಲಿ ಮುಚ್ಚಿಟ್ಟುಕೊಳ್ಳುವ ಕೃತ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.

ಗಾಂಧಿನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ವಿಜಯಶ್ರೀ ಸ್ಯಾರಿ ಸೆಂಟರ್ ನಲ್ಲಿ ಈ ಕೃತ್ಯ ನಡೆದಿದೆ. ಇಬ್ಬರು ಕಳ್ಳಿಯರು ಹಾಗೂ ಪುರುಷನೊಬ್ಬ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ರೇಷ್ಮೆ ಸೀರೆಗಳ ಕಳ್ಳತನಕ್ಕೆ ಕೈಹಾಕಿರುವುದು, ಸಿಸಿಟಿವಿಯಲ್ಲಿ ಸೆರೆಯಾಗಿದೆ.

Saree thieves in bellary gandhi nagar

ಇಬ್ಬರು ಕಳ್ಳಿಯರು ಹಾಗೂ ಪುರುಷನೊಬ್ಬ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ರೇಷ್ಮೆ ಸೀರೆಗಳ ಕಳ್ಳತನಕ್ಕೆ ಕೈಹಾಕಿರುವುದು, ಸಿಸಿಟಿವಿಯಲ್ಲಿ ಸೆರೆಯಾಗಿದೆ

ಈ ಖರ್ತಾನಕ್ ಕಳ್ಳಿಯರು ಅಂಗಡಿಯವರ ಗಮನ ಬೇರೆಡೆ ಸೆಳೆದು ಸೀರೆ ಲಪಟಾಯಿಸಿದ್ದಾರೆ. ಅನುಮಾನಗೊಂಡ ಅಂಗಡಿಯವರಿಂದ ಸೀರೇ ಸ್ಟಾಕ್ ಪರಿಶೀಲನೆ ಮಾಡುವಾಗ 10 ಸಾವಿರ ರೂಪಾಯಿ ಮೌಲ್ಯದ 26 ರೇಷ್ಮೆ ಸೀರೆಗಳು ಕಳ್ಳತನವಾಗಿರುವುದು ಪತ್ತೆಯಾಗಿದೆ. ಸೀರೆ ಅಂಗಡಿ ಮಾಲೀಕ ಕಲ್ಯಾಣಿ ಅವರು ಗಾಂಧಿನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಸಿಸಿ ಕ್ಯಾಮರಾಗಳ ದೃಶ್ಯ ಆಧರಿಸಿ ಸೀರೆ ಕಳ್ಳತನ ಮಾಡೋ ಗ್ಯಾಂಗ್ ಗೆ ಪೊಲೀಸರು ಶೋಧ ನಡೆಸಿದ್ದಾರೆ.

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು