AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯಲ್ಲಿ ಸೀರೆ ಕದಿಯುವ ನಾರಿಯರು! ಒಳ ಉಡುಪಿನಲ್ಲಿ ಮುಚ್ಚಿಟ್ಟು 26 ರೇಷ್ಮೆ ಸೀರೆ ಕದಿಯುವುದು ಸಿಸಿಟಿವಿಯಲ್ಲಿ ಪತ್ತೆ!

ಬಳ್ಳಾರಿ: ಸೀರೆ ಕಳ್ಳಿಯರ ಖರ್ತಾನಕ್ ಗ್ಯಾಂಗ್ ಬಳ್ಳಾರಿಯಲ್ಲಿ (Bellary) ಕಾರ್ಯಗತವಾಗಿದೆ. ಸೀರೆ ಖರೀದಿ ಹೆಸರಿನಲ್ಲಿ ಬೆಲೆ ಬಾಳುವ ಸೀರೆ ಕಳ್ಳತನ ಮಾಡೋ ಗ್ಯಾಂಗ್ ನ ಕೃತ್ಯ (Shop Lift) ಬೆಳಕಿಗೆ ಬಂದಿದೆ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ ರೇಷ್ಮೆ ಸೀರೆಗಳೇ ಈ ಕಳ್ಳಿಯರ ಟಾರ್ಗೆಟ್ ಎಂಬುದು ಗಮನಾರ್ಹ. ಕದ್ದ ರೇಷ್ಮೆ ಸೀರೆಗಳನ್ನ (Saree Theft) ಒಳು ಉಡುಪುಗಳಲ್ಲಿ ಮುಚ್ಚಿಟ್ಟುಕೊಳ್ಳುವ ಕೃತ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಗಾಂಧಿನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ವಿಜಯಶ್ರೀ ಸ್ಯಾರಿ ಸೆಂಟರ್ ನಲ್ಲಿ ಈ […]

ಬಳ್ಳಾರಿಯಲ್ಲಿ ಸೀರೆ ಕದಿಯುವ ನಾರಿಯರು! ಒಳ ಉಡುಪಿನಲ್ಲಿ ಮುಚ್ಚಿಟ್ಟು 26 ರೇಷ್ಮೆ ಸೀರೆ ಕದಿಯುವುದು ಸಿಸಿಟಿವಿಯಲ್ಲಿ ಪತ್ತೆ!
ಬಳ್ಳಾರಿಯಲ್ಲಿ ಸೀರೆ ಕದಿಯುವ ನಾರಿಯರು! ಒಳ ಉಡುಪಿನಲ್ಲಿ ಮುಚ್ಚಿಟ್ಟು 26 ರೇಷ್ಮೆ ಸೀರೆ ಕದಿಯುವುದು ಸಿಸಿಟಿವಿಯಲ್ಲಿ ಪತ್ತೆ!
TV9 Web
| Edited By: |

Updated on: Jul 20, 2022 | 3:59 PM

Share

ಬಳ್ಳಾರಿ: ಸೀರೆ ಕಳ್ಳಿಯರ ಖರ್ತಾನಕ್ ಗ್ಯಾಂಗ್ ಬಳ್ಳಾರಿಯಲ್ಲಿ (Bellary) ಕಾರ್ಯಗತವಾಗಿದೆ. ಸೀರೆ ಖರೀದಿ ಹೆಸರಿನಲ್ಲಿ ಬೆಲೆ ಬಾಳುವ ಸೀರೆ ಕಳ್ಳತನ ಮಾಡೋ ಗ್ಯಾಂಗ್ ನ ಕೃತ್ಯ (Shop Lift) ಬೆಳಕಿಗೆ ಬಂದಿದೆ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ ರೇಷ್ಮೆ ಸೀರೆಗಳೇ ಈ ಕಳ್ಳಿಯರ ಟಾರ್ಗೆಟ್ ಎಂಬುದು ಗಮನಾರ್ಹ. ಕದ್ದ ರೇಷ್ಮೆ ಸೀರೆಗಳನ್ನ (Saree Theft) ಒಳು ಉಡುಪುಗಳಲ್ಲಿ ಮುಚ್ಚಿಟ್ಟುಕೊಳ್ಳುವ ಕೃತ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.

ಗಾಂಧಿನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ವಿಜಯಶ್ರೀ ಸ್ಯಾರಿ ಸೆಂಟರ್ ನಲ್ಲಿ ಈ ಕೃತ್ಯ ನಡೆದಿದೆ. ಇಬ್ಬರು ಕಳ್ಳಿಯರು ಹಾಗೂ ಪುರುಷನೊಬ್ಬ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ರೇಷ್ಮೆ ಸೀರೆಗಳ ಕಳ್ಳತನಕ್ಕೆ ಕೈಹಾಕಿರುವುದು, ಸಿಸಿಟಿವಿಯಲ್ಲಿ ಸೆರೆಯಾಗಿದೆ.

Saree thieves in bellary gandhi nagar

ಇಬ್ಬರು ಕಳ್ಳಿಯರು ಹಾಗೂ ಪುರುಷನೊಬ್ಬ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ರೇಷ್ಮೆ ಸೀರೆಗಳ ಕಳ್ಳತನಕ್ಕೆ ಕೈಹಾಕಿರುವುದು, ಸಿಸಿಟಿವಿಯಲ್ಲಿ ಸೆರೆಯಾಗಿದೆ

ಈ ಖರ್ತಾನಕ್ ಕಳ್ಳಿಯರು ಅಂಗಡಿಯವರ ಗಮನ ಬೇರೆಡೆ ಸೆಳೆದು ಸೀರೆ ಲಪಟಾಯಿಸಿದ್ದಾರೆ. ಅನುಮಾನಗೊಂಡ ಅಂಗಡಿಯವರಿಂದ ಸೀರೇ ಸ್ಟಾಕ್ ಪರಿಶೀಲನೆ ಮಾಡುವಾಗ 10 ಸಾವಿರ ರೂಪಾಯಿ ಮೌಲ್ಯದ 26 ರೇಷ್ಮೆ ಸೀರೆಗಳು ಕಳ್ಳತನವಾಗಿರುವುದು ಪತ್ತೆಯಾಗಿದೆ. ಸೀರೆ ಅಂಗಡಿ ಮಾಲೀಕ ಕಲ್ಯಾಣಿ ಅವರು ಗಾಂಧಿನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಸಿಸಿ ಕ್ಯಾಮರಾಗಳ ದೃಶ್ಯ ಆಧರಿಸಿ ಸೀರೆ ಕಳ್ಳತನ ಮಾಡೋ ಗ್ಯಾಂಗ್ ಗೆ ಪೊಲೀಸರು ಶೋಧ ನಡೆಸಿದ್ದಾರೆ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ