AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯಲ್ಲಿ ಸೀರೆ ಕದಿಯುವ ನಾರಿಯರು! ಒಳ ಉಡುಪಿನಲ್ಲಿ ಮುಚ್ಚಿಟ್ಟು 26 ರೇಷ್ಮೆ ಸೀರೆ ಕದಿಯುವುದು ಸಿಸಿಟಿವಿಯಲ್ಲಿ ಪತ್ತೆ!

ಬಳ್ಳಾರಿ: ಸೀರೆ ಕಳ್ಳಿಯರ ಖರ್ತಾನಕ್ ಗ್ಯಾಂಗ್ ಬಳ್ಳಾರಿಯಲ್ಲಿ (Bellary) ಕಾರ್ಯಗತವಾಗಿದೆ. ಸೀರೆ ಖರೀದಿ ಹೆಸರಿನಲ್ಲಿ ಬೆಲೆ ಬಾಳುವ ಸೀರೆ ಕಳ್ಳತನ ಮಾಡೋ ಗ್ಯಾಂಗ್ ನ ಕೃತ್ಯ (Shop Lift) ಬೆಳಕಿಗೆ ಬಂದಿದೆ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ ರೇಷ್ಮೆ ಸೀರೆಗಳೇ ಈ ಕಳ್ಳಿಯರ ಟಾರ್ಗೆಟ್ ಎಂಬುದು ಗಮನಾರ್ಹ. ಕದ್ದ ರೇಷ್ಮೆ ಸೀರೆಗಳನ್ನ (Saree Theft) ಒಳು ಉಡುಪುಗಳಲ್ಲಿ ಮುಚ್ಚಿಟ್ಟುಕೊಳ್ಳುವ ಕೃತ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಗಾಂಧಿನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ವಿಜಯಶ್ರೀ ಸ್ಯಾರಿ ಸೆಂಟರ್ ನಲ್ಲಿ ಈ […]

ಬಳ್ಳಾರಿಯಲ್ಲಿ ಸೀರೆ ಕದಿಯುವ ನಾರಿಯರು! ಒಳ ಉಡುಪಿನಲ್ಲಿ ಮುಚ್ಚಿಟ್ಟು 26 ರೇಷ್ಮೆ ಸೀರೆ ಕದಿಯುವುದು ಸಿಸಿಟಿವಿಯಲ್ಲಿ ಪತ್ತೆ!
ಬಳ್ಳಾರಿಯಲ್ಲಿ ಸೀರೆ ಕದಿಯುವ ನಾರಿಯರು! ಒಳ ಉಡುಪಿನಲ್ಲಿ ಮುಚ್ಚಿಟ್ಟು 26 ರೇಷ್ಮೆ ಸೀರೆ ಕದಿಯುವುದು ಸಿಸಿಟಿವಿಯಲ್ಲಿ ಪತ್ತೆ!
TV9 Web
| Edited By: ಸಾಧು ಶ್ರೀನಾಥ್​|

Updated on: Jul 20, 2022 | 3:59 PM

Share

ಬಳ್ಳಾರಿ: ಸೀರೆ ಕಳ್ಳಿಯರ ಖರ್ತಾನಕ್ ಗ್ಯಾಂಗ್ ಬಳ್ಳಾರಿಯಲ್ಲಿ (Bellary) ಕಾರ್ಯಗತವಾಗಿದೆ. ಸೀರೆ ಖರೀದಿ ಹೆಸರಿನಲ್ಲಿ ಬೆಲೆ ಬಾಳುವ ಸೀರೆ ಕಳ್ಳತನ ಮಾಡೋ ಗ್ಯಾಂಗ್ ನ ಕೃತ್ಯ (Shop Lift) ಬೆಳಕಿಗೆ ಬಂದಿದೆ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ ರೇಷ್ಮೆ ಸೀರೆಗಳೇ ಈ ಕಳ್ಳಿಯರ ಟಾರ್ಗೆಟ್ ಎಂಬುದು ಗಮನಾರ್ಹ. ಕದ್ದ ರೇಷ್ಮೆ ಸೀರೆಗಳನ್ನ (Saree Theft) ಒಳು ಉಡುಪುಗಳಲ್ಲಿ ಮುಚ್ಚಿಟ್ಟುಕೊಳ್ಳುವ ಕೃತ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.

ಗಾಂಧಿನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ವಿಜಯಶ್ರೀ ಸ್ಯಾರಿ ಸೆಂಟರ್ ನಲ್ಲಿ ಈ ಕೃತ್ಯ ನಡೆದಿದೆ. ಇಬ್ಬರು ಕಳ್ಳಿಯರು ಹಾಗೂ ಪುರುಷನೊಬ್ಬ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ರೇಷ್ಮೆ ಸೀರೆಗಳ ಕಳ್ಳತನಕ್ಕೆ ಕೈಹಾಕಿರುವುದು, ಸಿಸಿಟಿವಿಯಲ್ಲಿ ಸೆರೆಯಾಗಿದೆ.

Saree thieves in bellary gandhi nagar

ಇಬ್ಬರು ಕಳ್ಳಿಯರು ಹಾಗೂ ಪುರುಷನೊಬ್ಬ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ರೇಷ್ಮೆ ಸೀರೆಗಳ ಕಳ್ಳತನಕ್ಕೆ ಕೈಹಾಕಿರುವುದು, ಸಿಸಿಟಿವಿಯಲ್ಲಿ ಸೆರೆಯಾಗಿದೆ

ಈ ಖರ್ತಾನಕ್ ಕಳ್ಳಿಯರು ಅಂಗಡಿಯವರ ಗಮನ ಬೇರೆಡೆ ಸೆಳೆದು ಸೀರೆ ಲಪಟಾಯಿಸಿದ್ದಾರೆ. ಅನುಮಾನಗೊಂಡ ಅಂಗಡಿಯವರಿಂದ ಸೀರೇ ಸ್ಟಾಕ್ ಪರಿಶೀಲನೆ ಮಾಡುವಾಗ 10 ಸಾವಿರ ರೂಪಾಯಿ ಮೌಲ್ಯದ 26 ರೇಷ್ಮೆ ಸೀರೆಗಳು ಕಳ್ಳತನವಾಗಿರುವುದು ಪತ್ತೆಯಾಗಿದೆ. ಸೀರೆ ಅಂಗಡಿ ಮಾಲೀಕ ಕಲ್ಯಾಣಿ ಅವರು ಗಾಂಧಿನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಸಿಸಿ ಕ್ಯಾಮರಾಗಳ ದೃಶ್ಯ ಆಧರಿಸಿ ಸೀರೆ ಕಳ್ಳತನ ಮಾಡೋ ಗ್ಯಾಂಗ್ ಗೆ ಪೊಲೀಸರು ಶೋಧ ನಡೆಸಿದ್ದಾರೆ.

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು