AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಇಂಗ್ಲೀಷ್ ಪ್ರಾಧ್ಯಾಪಕ ಅಮಾನತು

ಇಂಗ್ಲೀಷ್ ಪ್ರೊಫೆಸರ್ ಚಾಂದ್‌ ಭಾಷ ವಿರುದ್ಧ ಸಂಶೋಧನಾ ವಿದ್ಯಾರ್ಥಿನಿ ನವೆಂಬರ್ 7, 2022 ರಂದು ಲೈಂಗಿಕ ಕಿರುಕುಳದ ಕುರಿತು ವಿಶ್ವವಿದ್ಯಾಲಯಕ್ಕೆ ಲಿಖಿತ ದೂರನ್ನು ಸಲ್ಲಿಸಿದ್ದರು.

ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಇಂಗ್ಲೀಷ್ ಪ್ರಾಧ್ಯಾಪಕ ಅಮಾನತು
ಇಂಗ್ಲೀಷ್ ಪ್ರಾಧ್ಯಾಪಕ ಪ್ರೊ. ಚಾಂದ್‌ ಭಾಷ ಅಮಾನತು
TV9 Web
| Edited By: |

Updated on: Dec 24, 2022 | 9:50 AM

Share

ಬಳ್ಳಾರಿ: ಲೈಂಗಿಕ ಕಿರುಕುಳದ ಆರೋಪದ ಮೇಲೆ ಬಳ್ಳಾರಿಯ (Bellary) ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ (Sri Krishnadevaraya University) ಪಿಜಿ ಸೆಂಟರ್‌ನ ಇಂಗ್ಲೀಷ್ ಪ್ರೊಫೆಸರ್ (English professor) ಡಾ. ಚಾಂದ್‌ ಭಾಷ ಎಂ. ಅವರನ್ನು ಸೇವೆಯಿಂದ ಅಮಾನತು (Suspend) ಮಾಡಿ ಗುರುವಾರ ಆದೇಶ ಜಾರಿ ಮಾಡಲಾಗಿದೆ.

ವಿಶ್ವವಿದ್ಯಾಲದಯ ರಿಜಿಸ್ಟರ್ ಅವರು ಈ ಆದೇಶವನ್ನು ಜಾರಿ ಮಾಡಿದ್ದು, ಕರ್ನಾಟಕ ಸಿವಿಲ್ ಸೇವೆಗಳ ಕಾಯ್ದೆ ಮತ್ತು ಕಾನೂನಾತ್ಮಕವಾಗಿ ಪಿಎಚ್‌ಡಿ ವಿದ್ಯಾರ್ಥಿನಿ (PhD student) ಸಲ್ಲಿಸಿದ್ದ ಲೈಂಗಿಕ ಕಿರುಕುಳದ ಲಿಖಿತ ಆರೋಪದ ಹಿನ್ನೆಲೆಯಲ್ಲಿ ಸುದೀರ್ಘ ವಿಚಾರಣೆಯನ್ನು ನಡೆಸಿ, ಸಮಿತಿ ಸಲ್ಲಿಸಿದ ವರದಿಯನ್ನು ಸಿಂಡಿಕೇಟ್ ಸಭೆಯ ನಿರ್ಣಯದ ಪ್ರಕಾರ ಡಾ. ಚಾಂದ್‌ಭಾಷ ಎಂ. ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

ಪ್ರೊ. ಚಾಂದ್‌ಭಾಷ ವಿರುದ್ಧ ಸಂಶೋಧನಾ ವಿದ್ಯಾರ್ಥಿನಿ ನವೆಂಬರ್ 7, 2022 ರಂದು ಲೈಂಗಿಕ ಕಿರುಕುಳದ ಕುರಿತು ವಿಶ್ವವಿದ್ಯಾಲಯಕ್ಕೆ ಲಿಖಿತ ದೂರನ್ನು ಸಲ್ಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?