AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಇಂಗ್ಲೀಷ್ ಪ್ರಾಧ್ಯಾಪಕ ಅಮಾನತು

ಇಂಗ್ಲೀಷ್ ಪ್ರೊಫೆಸರ್ ಚಾಂದ್‌ ಭಾಷ ವಿರುದ್ಧ ಸಂಶೋಧನಾ ವಿದ್ಯಾರ್ಥಿನಿ ನವೆಂಬರ್ 7, 2022 ರಂದು ಲೈಂಗಿಕ ಕಿರುಕುಳದ ಕುರಿತು ವಿಶ್ವವಿದ್ಯಾಲಯಕ್ಕೆ ಲಿಖಿತ ದೂರನ್ನು ಸಲ್ಲಿಸಿದ್ದರು.

ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಇಂಗ್ಲೀಷ್ ಪ್ರಾಧ್ಯಾಪಕ ಅಮಾನತು
ಇಂಗ್ಲೀಷ್ ಪ್ರಾಧ್ಯಾಪಕ ಪ್ರೊ. ಚಾಂದ್‌ ಭಾಷ ಅಮಾನತು
Follow us
TV9 Web
| Updated By: ಸಾಧು ಶ್ರೀನಾಥ್​

Updated on: Dec 24, 2022 | 9:50 AM

ಬಳ್ಳಾರಿ: ಲೈಂಗಿಕ ಕಿರುಕುಳದ ಆರೋಪದ ಮೇಲೆ ಬಳ್ಳಾರಿಯ (Bellary) ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ (Sri Krishnadevaraya University) ಪಿಜಿ ಸೆಂಟರ್‌ನ ಇಂಗ್ಲೀಷ್ ಪ್ರೊಫೆಸರ್ (English professor) ಡಾ. ಚಾಂದ್‌ ಭಾಷ ಎಂ. ಅವರನ್ನು ಸೇವೆಯಿಂದ ಅಮಾನತು (Suspend) ಮಾಡಿ ಗುರುವಾರ ಆದೇಶ ಜಾರಿ ಮಾಡಲಾಗಿದೆ.

ವಿಶ್ವವಿದ್ಯಾಲದಯ ರಿಜಿಸ್ಟರ್ ಅವರು ಈ ಆದೇಶವನ್ನು ಜಾರಿ ಮಾಡಿದ್ದು, ಕರ್ನಾಟಕ ಸಿವಿಲ್ ಸೇವೆಗಳ ಕಾಯ್ದೆ ಮತ್ತು ಕಾನೂನಾತ್ಮಕವಾಗಿ ಪಿಎಚ್‌ಡಿ ವಿದ್ಯಾರ್ಥಿನಿ (PhD student) ಸಲ್ಲಿಸಿದ್ದ ಲೈಂಗಿಕ ಕಿರುಕುಳದ ಲಿಖಿತ ಆರೋಪದ ಹಿನ್ನೆಲೆಯಲ್ಲಿ ಸುದೀರ್ಘ ವಿಚಾರಣೆಯನ್ನು ನಡೆಸಿ, ಸಮಿತಿ ಸಲ್ಲಿಸಿದ ವರದಿಯನ್ನು ಸಿಂಡಿಕೇಟ್ ಸಭೆಯ ನಿರ್ಣಯದ ಪ್ರಕಾರ ಡಾ. ಚಾಂದ್‌ಭಾಷ ಎಂ. ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

ಪ್ರೊ. ಚಾಂದ್‌ಭಾಷ ವಿರುದ್ಧ ಸಂಶೋಧನಾ ವಿದ್ಯಾರ್ಥಿನಿ ನವೆಂಬರ್ 7, 2022 ರಂದು ಲೈಂಗಿಕ ಕಿರುಕುಳದ ಕುರಿತು ವಿಶ್ವವಿದ್ಯಾಲಯಕ್ಕೆ ಲಿಖಿತ ದೂರನ್ನು ಸಲ್ಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ